ಜು.9: ಮಾಸ್ ಲಿಮಿಟೆಡ್ ನಿಂದ ಕಾವುನಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ | ಪತ್ರಿಕಾಗೋಷ್ಠಿಯಲ್ಲಿ ಕೆ.ಸೀತಾರಾಮ ರೈ ಸವಣೂರು
ಪುತ್ತೂರು: ಮಂಗಳೂರು ಕೃಷಿಕರ ಸಹಕಾರ ಸಂಘದ ವತಿಯಿಂದ ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಸಹಕಾರದೊಂದಿಗೆ 10ನೇ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ ಜು.9 ಮಂಗಳವಾರ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಮಂಗಳೂರು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಡಿಕೆ ಬೆಳೆಗಾರರಿಗೆ ಅಧಿಕ ದರ ಸಿಗಬೇಕು. ಈ ಕುರಿತು […]










