ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಇಂದಿನ ಸ್ಪರ್ಧಾತ್ಮಕ ವೃತ್ತಿ ಬದುಕಿನಲ್ಲಿ ಯಶಸ್ವಿ ಕಾಣಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಮಾತನಾಡಿ, ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಾಧನೆ ಅಭೂತಪೂರ್ವ ಇದೆ. ಸಾಧನೆ ನಿಮ್ಮ ಭವಿಷ್ಯಧಲ್ಲಿ, ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ವೇದಿಕೆಯಲ್ಲಿ ಕಾಲೇಜಿನ […]

ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಸಿಲುಕಿದ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನ ಈ ಸಂದರ್ಭದಲ್ಲಿ ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಗೊಂಡಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಬಿದ್ದ ಮಣ್ಣು ಬಿದ್ದಿರುವುದನ್ನು ಗಮನಿಸಿತಕ್ಷಣ ಎಚ್ಚೆತ್ತು

ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ Read More »

ನಾಳೆ ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ

ಕಡಬ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಜೂ.27 ಗುರುವಾರ ಬೆಳಿಗ್ಗೆ 11 ಕ್ಕೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕರಾದ ಎಸ್‍.ಎಲ್‍.ಭೋಜೇಗೌಡ, ಐವನ್ ಡಿ’ಸೋಜಾ, ಪ್ರತಾಪಸಿಂಹ ನಾಯಕ್, ಮಂಜುನಾಥ ಭಂಡಾರಿ,

ನಾಳೆ ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ Read More »

ನಾಳೆ (ಜೂ.27) : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು:  ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 4 ವರ್ಷ ಪೂರೈಸಿ 5 ನೇ ವರ್ಷಕ್ಕೆ ನಾಳೆ ಯಶಸ್ವಿಯಾಗಿ ಪಾದಾರ್ಪಣೆ ಮಾಡಲಿದೆ. ಪಾದಾರ್ಪಣೆ ಅಂಗವಾಗಿ ಜೂ.27 ಗುರುವಾರ ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀ ಪೂಜೆ ಆಲಂಕಾರು ಶಾಖೆಯಲ್ಲಿ ನಡೆಯಲಿದೆ. ಈ ಕುರಿತು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಜೂ.27) : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ Read More »

ನಾಳೆ (ಜೂ.27) : ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಅದ್ದೂರಿಯಿಂದ ನಡೆಯಲಿದೆ ನಾಡಪ್ರಭು ಕೆಂಪೇಗೌಡ ಜಯಂತಿ | ಪೂರ್ವಭಾವಿ ಸಭೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಾಡ ಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಜೂ.27 ಗುರುವಾರ ಬೆಳಿಗ್ಗೆ 10.30 ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು

ನಾಳೆ (ಜೂ.27) : ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಅದ್ದೂರಿಯಿಂದ ನಡೆಯಲಿದೆ ನಾಡಪ್ರಭು ಕೆಂಪೇಗೌಡ ಜಯಂತಿ | ಪೂರ್ವಭಾವಿ ಸಭೆ Read More »

ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿಟ್ಲ ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದಲ್ಲಿ ಆರ್ಥಿಕ ವರ್ಷದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂಘಕ್ಕೆ ಗ್ರೆಡಿಂಗ್ ರಿಪೋರ್ಟನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆದಿಲ ಎ.ಬಿ  ಒಕ್ಕೂಟಗಳ ಸೇವಾ ಪ್ರತಿನಿಧಿಗಳು, ನಿಕಟ ಪೂರ್ವ ಅಧ್ಯಕ್ಷರುಗಳು, ವಲಯ ಮೇಲ್ವಿಚಾರಕರು, ತಾಲೂಕಿನ ವಿಚ ಕ್ಷಣಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ Read More »

ಮನೆ‌ಮನೆಗೆ ಹಕ್ಕು ಪತ್ರ ವಿತರಣೆ ಮಾಡಿಯೇ ಸಿದ್ಧ: ಶಾಸಕ ಅಶೋಕ್ ರೈ | ಅಕ್ರಮ-ಸಕ್ರಮ ಬೈಠಕ್

ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತಿನಂತೆ ಗ್ರಾಮದ‌ ಪ್ರತೀ ‌ಮನೆ ಮನೆಗೂ ಹಕ್ಕು ಪತ್ರ ತಲುಪಿಸುವ ಕೆಲಸವನ್ನು ಮಾಡಿಯೇ ಸಿದ್ದ ಶಾಸಕ ಅಶೋಕ್ ರೈ ಹೇಳಿದರು. ಅವರು ನೆಟ್ಟಣಿಗೆ ಮುಡ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಅಕ್ರಮ ಸಕ್ರಮ ಬೈಠಕ್ ಹಾಗೂ ಹಕ್ಕು‌ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡಲಾಗಿದೆ. ಒಟ್ಟು  13000 ಅರ್ಜಿಗಳು ಇದೆ. ಇವೆಲ್ಲವನ್ನೂ ಹಂತ ಹಂತವಾಗಿ ವಿಲೇವಾರಿ ಮಾಡಿಯೇ

ಮನೆ‌ಮನೆಗೆ ಹಕ್ಕು ಪತ್ರ ವಿತರಣೆ ಮಾಡಿಯೇ ಸಿದ್ಧ: ಶಾಸಕ ಅಶೋಕ್ ರೈ | ಅಕ್ರಮ-ಸಕ್ರಮ ಬೈಠಕ್ Read More »

ರೋಟರಿ ಯುವದಿಂದ ನಿರ್ಗತಿಕ ವೃದ್ಧರೊಬ್ಬರ ರಕ್ಷಣೆ | ದೀಪಶ್ರೀ ವೃದ್ಧಾಶ್ರಮಕ್ಕೆ ಸೇರ್ಪಡೆ

ಪುತ್ತೂರು: ಪುತ್ತೂರಿನ ಎಪಿಎಂಸಿ  ಪ್ರಾಂಗಣದ ಬಸ್ಸು ತಂಗುದಾಣದಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿದ್ದ  ಸುಮಾರು 70 ವರ್ಷ ವಯೋಮಾನದ   ವೆಂಕಪ್ಪ ಶೆಟ್ಟಿ ಅವರನ್ನು ಜಿಡೆಕಲ್ಲಿನ ದೀಪಶ್ರೀ ವೃದ್ಧರ ಹಾಗೂ ನಿರ್ಗತಿಕರ  ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅವರು ರೋಟರಿ ಕ್ಲಬ್ ಪುತ್ತೂರು ಯುವದ  ಪೂರ್ವಾಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರನ್ನು ಸಂಪರ್ಕಿಸಿ ಪುನರ್ವಸತಿ ಕಲ್ಪಿಸಲು ಕೋರಿದ ಮೇರೆಗೆ ಪುತ್ತೂರು ಉಮೇಶ್ ನಾಯಕ್ ಅವರು  ಪೋಲಿಸ್ ಇಲಾಖೆಯ ಸಹಕಾರದಿಂದ ಈ ವೃದ್ಧರನ್ನು ರಕ್ಷಿಸಿ 

ರೋಟರಿ ಯುವದಿಂದ ನಿರ್ಗತಿಕ ವೃದ್ಧರೊಬ್ಬರ ರಕ್ಷಣೆ | ದೀಪಶ್ರೀ ವೃದ್ಧಾಶ್ರಮಕ್ಕೆ ಸೇರ್ಪಡೆ Read More »

ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ

ಪುತ್ತೂರು: ಪುತ್ತೂರು ನವ್ಯಶ್ರೀ ಮಹಿಳಾ ಮಂಡಲ ಹಾಗೂ ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ ಮಂಗಳವಾರ ಸಂಜೆ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದ ಕಲ್ಯಾಣ ಮಂಠಪದಲ್ಲಿ ನಡೆಯಿತು. ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ರಾಜೇಶ್‍ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ನೂರಾರು ಮಂದಿ ಪೂಜಾ ಸೇವೆ ಮಾಡಿಸಿದರು.

ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ Read More »

ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿ ಸರಕಾರದ ಉದ್ಘಾಟನೆ

ಸವಣೂರು: ಸವಣೂರಿನ ವಿದ್ಯಾರಶ್ಮಿಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸರಕಾರವನ್ನು ಸಂಚಾಲಕರಾದ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಾಥಮಿಕ ಅರಿವು ಈ ವಿದ್ಯಾರ್ಥಿ ಸರಕಾರದ ಚಟುವಟಿಕೆಗಳ ಸಿಗುತ್ತದೆ. ಈ ಮೂಲಕ ನೀವು ಸಮರ್ಪಕತೆಯನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದರು. ಮುಖ್ಯ ಅತಿಥಿಯವರಾಗಿ ಆಗಮಿಸಿದ್ದ ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಿಥಾಲಿ ಪ್ರಸನ್ನ ಅವರು ಮಾತನಾಡಿ ವಿದ್ಯಾರ್ಥಿ ಸರಕಾರದ ಪದಾಧಿಕಾರಿಗಳು ಯಾವುದೇ ತಪ್ಪು ಮಾಡದೇ

ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿ ಸರಕಾರದ ಉದ್ಘಾಟನೆ Read More »

error: Content is protected !!
Scroll to Top