ಪುತ್ತೂರು

ದಿವಂಗತ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ  ಹಾಗೂ ಲೇಖನ ಸ್ಪರ್ಧೆ

ಪುತ್ತೂರು: ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿ. ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ನಾಡಿನ ಖ್ಯಾತ  ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಜುಲೈ 21 ರಂದು ಪುತ್ತೂರಿನಲ್ಲಿ  ಹಮ್ಮಿಕೊಳ್ಳಲಾಗಿದೆ. ಕಾರ್ಯದಲ್ಲಿ ಗಂಗಾಧರ ಬೆಳ್ಳಾರೆ ಅವರ ಮಾತಿನ ಹಾಗೂ ಬರಹದ ಅಭಿಮಾನಿಗಳು, ಅವರ ಶಿಷ್ಯ ವರ್ಗ, ಅವರಿಂದ ಉಪ ಕೃತರಾದವರು ಭಾಗವಹಿಸಬಹುದಾಗಿದೆ. ಪ್ರವೇಶ ಉಚಿತ, ನೊಂದಣಿ ಖಡ್ಡಾಯವಾಗಿದೆ. ಕಾರ್ಯಗಾರದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ ಹೆಸರು […]

ದಿವಂಗತ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ  ಹಾಗೂ ಲೇಖನ ಸ್ಪರ್ಧೆ Read More »

ಜೂ.27 : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

ಪುತ್ತೂರು : ಬನ್ನೂರು ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನ ಮಹೋತ್ಸವ ಕಾರ್ಯಕ್ರಮ ಜೂ.27 ರಂದು ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟರಮಣ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾರ್ಪೊರೇಷನ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಟಿ.ಜಿ.ಗೌಡ ಥಾಲಿಪಡ್ಪು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಎವಿಜಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಎ.ವಿ. ನಾರಾಯಣ ಉಪಸ್ಥಿತಿರುವವರು ಎಂದು ಶಾಲೆ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.27 : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ Read More »

ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ

ಪುತ್ತೂರು: ದೃಢ ನಿಶ್ಚಯ ಮಾಡಿ ಛಲದಿಂದ ಮುನ್ನುಗ್ಗಿದಾಗ ಯಶಸ್ಸು ಸಾಧ್ಯ. ಆ ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಪಡಬೇಕು. ಪರಿಶ್ರಮವಿಲ್ಲದೆ ಫಲ ದೊರಕುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ನಮ್ಮ ಗುರಿಯೆಡೆಗೆ ನಿರಂತರವಾದ ನಡಿಗೆಯನ್ನು ನಾವು ನಡೆಸುತ್ತಿರಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್.ನಟ್ಟೋಜ ಹೇಳಿದರು. ಅವರು ಅಂಬಿಕಾ ನೀಟ್ ಅಕಾಡೆಮಿ ವತಿಯಿಂದ ಆಯೋಜಿಸಲಾದ ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ದೀರ್ಘಾವಧಿ ತರಗತಿಗಳನ್ನು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ,

ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ Read More »

ಸರ್ಕಾರಿ ಬಸ್ ಅವ್ಯವಸ್ಥೆ | ವಿದ್ಯಾರ್ಥಿಗಳ ಸಮಸ್ಯೆ  ಆಲಿಸಿದ ಶಾಸಕ ಅಶೋಕ್ ರೈ | ಸಮಸ್ಯೆ  ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಶಾಸಕ ಅಶೋಕ್ ಕುಮಾರ್ ರೈಯವರು ಜೂ.24 ರಂದು ಭೇಟಿ ನೀಡಿದರು. ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಜೊತೆ ರೂಟ್ ಬಸ್ ಸಂಚಾರದ ವ್ಯವಸ್ಥೆ ಮತ್ತು ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸರಕಾರಿ ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ, ಕೆಲವೊಂದು ಬಾರಿ ಬಸ್ ಇರುವುದಿಲ್ಲ, ಬಸ್ ಖಾಲಿ ಇದ್ದರೂ ನಿಲ್ಲಿಸುವುದಿಲ್ಲ, ಬಸ್ ಸಮಯ ಪಾಲನೆಯಿಲ್ಲ, ನಾವು ಬಸ್ ನಿಲ್ದಾಣದಲ್ಲೇ ಬಸ್ ಗಾಗಿ ಕಾಯುತ್ತಿದ್ದರೂ ಬಸ್ ಇಲ್ಲ ಎಂಬ ಬಗ್ಗೆ ಸಂಬಂಧಿಸಿದವರು ಯಾವುದೇ

ಸರ್ಕಾರಿ ಬಸ್ ಅವ್ಯವಸ್ಥೆ | ವಿದ್ಯಾರ್ಥಿಗಳ ಸಮಸ್ಯೆ  ಆಲಿಸಿದ ಶಾಸಕ ಅಶೋಕ್ ರೈ | ಸಮಸ್ಯೆ  ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ

ಪುತ್ತೂರು: ಶಾಲಾ ಜೀವನದಲ್ಲಿಯೇ ಮಕ್ಕಳಿಗೆ ಚುನಾವಣಾ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಚುನಾವಣೆಯ ಮೂಲಕ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು. ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಆಕಾಶ್ ಪ್ರಭು, ಉಪನಾಯಕಿಯಾಗಿ 9 ನೇ ತರಗತಿಯ ಸುಪ್ರಜಾ ರಾವ್ ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 7ನೇ ತರಗತಿಯ ಸಾಕ್ಷಿನ್ ಆರ್.ರೈ, ಉಪನಾಯಕನಾಗಿ 6 ನೇ ತರಗತಿಯ ಸ್ಕಂದನ್ ಎಸ್. ಆಯ್ಕೆಯಾದರು. ಸಭಾಪತಿಯಾಗಿ ವರ್ಣಾ.ಕೆ,

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ Read More »

ಸಂತ ಫಿಲೋಮಿನಾ ಕಾಲೇಜಿನಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಅರಿಯಡ್ಕ ಗ್ರಾಮ ಪಂಚಾಯತ್‌ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ  ಎ.ಜೆ. ಶೆಟ್ಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರವನ್ನು ಪಾಪೆಮಜಲು ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಸವಣೂರಿನ ವಿದ್ಯಾ ರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಮಂಗಳೂರು ಎ.ಜೆ. ಶೆಟ್ಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಎಂಡಿಎಸ್‌ ವಿಭಾಗದ

ಸಂತ ಫಿಲೋಮಿನಾ ಕಾಲೇಜಿನಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರ Read More »

ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ.ಎಚ್‍. ಆಯ್ಕೆ |  ಸಮರ್ಪಣ್ ವಿಟ್ಲ ಸಂಘಟನೆಯ ಅಧ್ಯಕ್ಷ ಯಶವಂತ ನಿಡ್ಯರಿಂದ ಅಭಿನಂದನೆ

ವಿಟ್ಲ: ರೋಟರಿ ಕ್ಲಬ್ ವಿ ನೂತನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ. ಎಚ್. ಅವರು ಅಧಿಕಾರ ಸ್ವೀಕರಿಸಿದರು. .ಹರೀಶ್ ಪೂಜಾರಿ ಸಿ.ಎಚ್‍. ಅವರು ವಿಟ್ಲ ಪಟ್ಟಣ ಪಂಚಾಯತ್ ನ ಸದಸ್ಯರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿದಂತಹ ಅನುಭವಿ ವಿಟ್ಲ ರೋಟರಿ ಕ್ಲಬ್  ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಸಮರ್ಪಣ್ ವಿಟ್ಲ ಸಂಘಟನೆಯ ಅಧ್ಯಕ್ಷ ಯಶವಂತ ನಿಡ್ಯ ಹಾಗೂ ಸದಸ್ಯರುಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು. ಅವರ ಅಧ್ಯಕ್ಷತೆಯ ಅವಧಿಯಲ್ಲಿ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂಬುದಾಗಿ ಸಮರ್ಪಣ್ ವಿಟ್ಲ ಸಂಘಟನೆಯ

ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ.ಎಚ್‍. ಆಯ್ಕೆ |  ಸಮರ್ಪಣ್ ವಿಟ್ಲ ಸಂಘಟನೆಯ ಅಧ್ಯಕ್ಷ ಯಶವಂತ ನಿಡ್ಯರಿಂದ ಅಭಿನಂದನೆ Read More »

ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಯೋಗ ಅತ್ಯಗತ್ಯ. ಯೋಗದ ಯಾವುದೇ ಪ್ರಕಾರಗಳಿರಲಿ ಆಸನ, ಪ್ರಾಣಾಯಾಮ, ಏಕಾಗ್ರತೆಯೊಂದಿಗೆ ಮಾಡುವ ಧ್ಯಾನ ಎಲ್ಲದರಲ್ಲೂ ಮೂಲವಾಗಿರುವಂತಹದ್ದು ಉಸಿರಾಟ.  ಉಸಿರಾಟ ಶರೀರದ ಎಲ್ಲ ಕೆಲಸಗಳನ್ನು ನಿಯಂತ್ರಿಸುವುದು, ಶರೀರ ಮತ್ತು ಮನಸ್ಸಿನ ಏರುಪೇರನ್ನು ನಿಯಂತ್ರಿಸುವುದು. ಯೋಗವು ಆಸನ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ, ಜೀವನ ಶೈಲಿ ಎಲ್ಲವನ್ನು ಒಳಗೊಂಡಿರುವುದು ಎಂದು ಯೋಗಾರೋಗ್ಯ ಸಂಸ್ಥೆಯ ಚಿಕಿತ್ಸಕ, ಯೋಗ ತಜ್ಞ ಡಾ. ಉದಯ ಕುಮಾರ್ ಕೆ. ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ

ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಅರಣ್ಯ ಇಲಾಖೆ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ತಾಲೂಕು ಮಟ್ಟದ ವನಮಹೋತ್ಸವ | ಶಾಲೆ, ರಸ್ತೆ ಬದಿಗಳಲ್ಲಿ ಗಿಡ ನಾಟಿ

ಪುತ್ತೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಶಾಲೆ ಹಾಗೂ ರಸ್ತೆ ಬದಿಗಳಲ್ಲಿ ಶಾಲೆಗಳಲ್ಲಿ ಗಿಡ ನೆಡುವ ಮೂಲಕ ತಾಲೂಕು ಮಟ್ಟದ ವನಮಹೋತ್ಸವವನ್ನು ಇಂದು ಆಚರಿಸಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾರಾಡಿ ಶಾಲೆಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯಾಧಿಕಾರಿ ಬಿ.ಎಂ.ಕಿರಣ್, ಸಿಬ್ಬಂದಿಗಳು, ಟ್ರಸ್ಟ್ ಪ್ರಮುಖರು, ಶಾಲಾ ಶಿಕ್ಷಕರು ಹಾಗೂ ಮಕ್ಕಳು ಪಾಲ್ಗೊಂಡರು. ಬಳಿಕ ಉಪ್ಪಿನಂಗಡಿ ರಸ್ತೆ

ಅರಣ್ಯ ಇಲಾಖೆ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ತಾಲೂಕು ಮಟ್ಟದ ವನಮಹೋತ್ಸವ | ಶಾಲೆ, ರಸ್ತೆ ಬದಿಗಳಲ್ಲಿ ಗಿಡ ನಾಟಿ Read More »

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಕೈಗಾರಿಕಾ ಭೇಟಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಥಮ ಮತ್ತು ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಇತ್ತೀಚೆಗೆ ಮಂಗಳೂರಿನ ಕೊಣಾಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡೆಕ್ಕನ್ ಪ್ಲಾಸ್ಟ್ ಕೈಗಾರಿಕೆಗೆ ಭೇಟಿ ನೀಡಿದರು. ಕೈಗಾರಿಕೆ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಕೈಗಾರಿಕೆ ಬಗ್ಗೆ ಮಾಹಿತಿ ನೀಡಿದರು. ವಿವಿಧ ಬಗೆಯ ಚೇರ್ಸ್, ಟೇಬಲ್ಸ್ ಬೇಬಿ ಚೇರ್, ಟಬ್ಸ್, ಕಂಟೈನರ್ ಗಳ ತಯಾರಿಕೆಗಳ ಬಗ್ಗೆ ಮಾಹಿತಿ ನೀಡಿ ವಸ್ತುಗಳು ಹೇಗೆ ತಯಾರಾಗುತ್ತದೆ ಎಂದು ತೋರಿಸಿಕೊಟ್ಟರು. ಸುಮಾರು 8 ಕೂ ಹೆಚ್ಚು ಮಶೀನ್ ಗಳ ಕಾರ್ಯ ವೈಖರಿ ಬಗ್ಗೆ

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಕೈಗಾರಿಕಾ ಭೇಟಿ Read More »

error: Content is protected !!
Scroll to Top