ದಿವಂಗತ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ ಹಾಗೂ ಲೇಖನ ಸ್ಪರ್ಧೆ
ಪುತ್ತೂರು: ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿ. ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಜುಲೈ 21 ರಂದು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯದಲ್ಲಿ ಗಂಗಾಧರ ಬೆಳ್ಳಾರೆ ಅವರ ಮಾತಿನ ಹಾಗೂ ಬರಹದ ಅಭಿಮಾನಿಗಳು, ಅವರ ಶಿಷ್ಯ ವರ್ಗ, ಅವರಿಂದ ಉಪ ಕೃತರಾದವರು ಭಾಗವಹಿಸಬಹುದಾಗಿದೆ. ಪ್ರವೇಶ ಉಚಿತ, ನೊಂದಣಿ ಖಡ್ಡಾಯವಾಗಿದೆ. ಕಾರ್ಯಗಾರದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ ಹೆಸರು […]
ದಿವಂಗತ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ ಹಾಗೂ ಲೇಖನ ಸ್ಪರ್ಧೆ Read More »










