ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌ಸಿಸಿ ಆರ್ಮಿ ಮತ್ತು ನೇವಿ ಘಟಕಗಳು, ಎನ್‌ಎಸ್‌ಎಸ್‌ ಘಟಕಗಳು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್‌ ಸಿಸಿ ಘಟಕಗಳು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್‌ ಸಿ ಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಆಶಯದೊಂದಿಗೆ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಹತ್ತನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಸಂತ ಫಿಲೋಮಿನಾ ಪದವಿ ಕಾಲೇಜಿನ ಎನ್‌ಸಿಸಿ ಆರ್ಮಿ ವಿಂಗ್ಅಧಿಕಾರಿ ಕ್ಯಾಪ್ಟನ್ ಜಾನ್ಸನ್ ಡೇವಿಡ್ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ Read More »

ಜೂ.25 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ

ಪುತ್ತೂರು: 110/33/11 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ 110 ಕೆವಿ ಮತ್ತು 33 ಕೆವಿ ಲೈನ್ ನಲ್ಲಿ ಪಾಲನಾ ಕಾರ್ಯ ನಡೆಯುವುದರಿಂದ ಜೂ.25 ಮಂಗಳವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. 33 ಕೆವಿ ಮಾಡಾವು-ಬೆಳ್ಳಾರೆ, ಮಾಡಾವು-ಬೆಳ್ಳಾರೆ-ಗುತ್ತಿಗಾರು ಹಾಗೂ ಮಾಡಾವು-ಕಾವು-ಸುಳ್ಯ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಮಾಡಾವು ಹಾಗೂ 33/11 ಕೆವಿ ಸುಳ್ಯ, ಕಾವು, ಬೆಳ್ಳಾರೆ, ಗುತ್ತಿಗಾರು ಹಾಗೂ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ

ಜೂ.25 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ‌ ವಿಶ್ವಯೋಗ ದಿನಾಚರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ದಿನಾಚರಣೆಯ ಕಾರ್ಯಕ್ರಮವನ್ನು 10ನೇ ತರಗತಿಯ ಕುಮಾರಿ ರಶ್ಮಿತಾ ಮತ್ತು ಜೀವಿತಾ ನಿರ್ವಹಿಸಿದರು. ಸುಮಾರು 300 ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊ೦ಡರು ಹಾಗೂ ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಪ್ರಾಂಶುಪಾಲರುಗಳು ಹಾಗೂ ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದಲ್ಲಿ‌ ವಿಶ್ವಯೋಗ ದಿನಾಚರಣೆ Read More »

ಅಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್ | ಪುತ್ತೂರು ಅಕ್ವೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ

ಪುತ್ತೂರು: ಆಸ್ಟ್ರೇಲಿಯಾದ ಕ್ಲೀನ್ ಬ್ಯಾಂಡ್ ನಲ್ಲಿ ಆಗಸ್ಟ್‌ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪ್ರತ್ತೂರು ಅಕ್ವೆಟಿಕ್ ಕ್ಲಬ್ ನ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್ ರವರು ಭಾರತ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿಯಲ್ಲಿ ನಡೆದ ಭಾರತ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಭಾರತದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರಿನ ಈಜು ಪಟುಗಳಾದ – ಸ್ವೀಕೃತ್ ಆನಂದ್ ಬೊಳುವಾರಿನ ಆಸ್ಟರ್ ಆನಂದ್ ಮತ್ತು

ಅಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್ | ಪುತ್ತೂರು ಅಕ್ವೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ Read More »

ಹೊಟೇಲ್ ಸಪ್ಲಯರ್ ನಾಪತ್ತೆ : ಪ್ರಕರಣ ದಾಖಲು

ಪುತ್ತೂರು: ಇಲ್ಲಿಯ ಹೊಟೇಲ್ ವೊಂದರ ಸಪ್ಲಯರ್ ನಾಪತ್ತೆಯಾದ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ಪತ್ನಿ ಪುತ್ತೂರು ನಗರ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುವ ಬೊಳುವಾರಿನ ಹೊಟೇಲ್ ಒಂದರಲ್ಲಿ ಸಪ್ಲಾಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ಪ ಯಾನೆ ಶಿವಣ್ಣ (45) ನಾಪತ್ತೆಯಾದವರು. ಪತ್ನಿ ಗೀತಾ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನನ್ನ ಗಂಡ ಶಿವಪ್ಪ ಯಾನೆ ಶಿವಣ್ಣ ಅವರು ಬೊಳುವಾರಿನ ಹೊಟೇಲ್‌ನಲ್ಲಿ ಸಪ್ಲಯರ್

ಹೊಟೇಲ್ ಸಪ್ಲಯರ್ ನಾಪತ್ತೆ : ಪ್ರಕರಣ ದಾಖಲು Read More »

ಯೋಗ ಮನುಷ್ಯನ ದಿನನಿತ್ಯದ ಭಾಗವಾಗಲಿ | ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಭಗಿನಿ ವೆನಿಶಾ ಬಿ.ಎಸ್.

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಏರ್ಪಡಿಸಿದ ಸರಳ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ. ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್, ಕೋಸ್ಟಲ್ ಹೋಮ್ ಮಾಲಕ ಸಂದೇಶ್ ರೈ,

ಯೋಗ ಮನುಷ್ಯನ ದಿನನಿತ್ಯದ ಭಾಗವಾಗಲಿ | ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಭಗಿನಿ ವೆನಿಶಾ ಬಿ.ಎಸ್. Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಸಂಭ್ರಮ | ಗಣಪತಿ ಹೋಮ, ಶ್ರೀ ಲಕ್ಷ್ಮೀ ಪೂಜೆಯೊಂದಿಗೆ 10ನೇ ವರ್ಷಕ್ಕೆ ಪಾದಾರ್ಪಣೆಗೈದ ಶಾಖೆ | ಖಾಸಗಿ, ಜಾತಿಯ ಹಿನ್ನಲೆಯಲ್ಲಿ ಆರಂಭಗೊಂಡ ಸಹಕಾರಿ ಸಂಘ ಅತ್ಯುನ್ನತ ಸಹಕಾರ ಸಂಘವಾಗಿ ಬೆಳೆದಿದೆ : ಚಿದಾನಂದ ಬೈಲಾಡಿ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಕಾರ್ಯಕ್ರಮ ಇಂದು ಬೆಳಿಗ್ಗೆ ಶಾಖೆಯಲ್ಲಿ ನಡೆಯಿತು. ದಶಮಾನೋತ್ಸವದ ಅಂಗವಾಗಿ ಗಣಹೋಮ, ಶ್ರೀ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, 2002 ರಲ್ಲಿ ಡಿ.ವಿ.ಸದಾನಂದ ಗೌಡರು ಶಾಸಕರಾಗಿದ್ದಾಗ ಸಮಾನ ಮನಸ್ಕರ ಕಲ್ಪನೆಯಂತೆ ಪುತ್ತೂರಿನಲ್ಲಿ ಪ್ರಥಮ ಶಾಖೆಯನ್ನು 2002 ರಲ್ಲಿ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಮೋಹನ ಗೌಡ ನೇತೃತ್ವ ವಹಿಸಿದ್ದರು. ತನ್ನದೇ ಆದ ಕಾರ್ಯಶೈಲಿಯಲ್ಲಿ ಚಟುವಟಿಕೆಗಳನ್ನು ಮಾಡುತ್ತಾ 2009 ರಲ್ಲಿ ಕಡಬ,

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಸಂಭ್ರಮ | ಗಣಪತಿ ಹೋಮ, ಶ್ರೀ ಲಕ್ಷ್ಮೀ ಪೂಜೆಯೊಂದಿಗೆ 10ನೇ ವರ್ಷಕ್ಕೆ ಪಾದಾರ್ಪಣೆಗೈದ ಶಾಖೆ | ಖಾಸಗಿ, ಜಾತಿಯ ಹಿನ್ನಲೆಯಲ್ಲಿ ಆರಂಭಗೊಂಡ ಸಹಕಾರಿ ಸಂಘ ಅತ್ಯುನ್ನತ ಸಹಕಾರ ಸಂಘವಾಗಿ ಬೆಳೆದಿದೆ : ಚಿದಾನಂದ ಬೈಲಾಡಿ Read More »

ರಾಜ್ಯಮಟ್ಟದ 10 ಕಿ.ಮೀ. ಕ್ರಾಸ್ ಕಂಟ್ರಿ | ವಿವೇಕಾನಂದ ಕಾಲೇಜ್ ಆಫ್‍ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿನಿಯರ ತಂಡ ಚಾಂಪಿಯನ್ ಶಿಪ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿಯರ ತಂಡ 2024-25 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ 10 ಕಿಮೀ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಸತತ ಮೂರನೇ ಬಾರಿಗೆ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಶ್ರವಣಬೆಳಗೊಳದ ಬಾಹುಬಲಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಈ ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್ ತೃತೀಯ ಸ್ಥಾನ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ 4ನೇ

ರಾಜ್ಯಮಟ್ಟದ 10 ಕಿ.ಮೀ. ಕ್ರಾಸ್ ಕಂಟ್ರಿ | ವಿವೇಕಾನಂದ ಕಾಲೇಜ್ ಆಫ್‍ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿನಿಯರ ತಂಡ ಚಾಂಪಿಯನ್ ಶಿಪ್ Read More »

ವಿದ್ಯಾರಶ್ಮಿಯಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮನೋವಿಶ್ಲೇಷಣಾ ಕಾರ್ಯಾಗಾರ

ಸವಣೂರು : ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿಗಳಿಗೆ ಹದಿಹರೆಯದ ಮತ್ತು ಮಾನಸಿಕ ಗೊಂದಲಗಳ ನಿವಾರಣೆಗಾಗಿ ಮನೋವಿಶ್ಲೇಷಣಾ ಕಾರ್ಯಾಗಾರ ನಡೆಯಿತು. ಸಭಾಧ್ಯಕ್ಷತೆ ವಹಿಸಿದ್ದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿಯವರು ಕಾರ್ಯಾಗಾರದ ಉಪಯುಕ್ತತೆಗಳ ಬಗ್ಗೆ ಮಾತಾನಾಡಿದರು.ಹುಡುಗರ ವಿಭಾಗವನ್ನು ಉದ್ದೇಶಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ಪುರುಷರಕಟ್ಟೆಯ ಪ್ರಸಾದಿನೀ ಆಯುರ್ವೇದ ಕ್ಲಿನಿಕ್ ನ ವೈದ್ಯರಾದ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಮಾಹಿತಿಯನ್ನು ನೀಡಿದರು. ಹುಡುಗಿಯರ ಸಮಸ್ಯೆಗಳ ಪರಿಹಾರ ಮಾಡುವುದಕ್ಕಾಗಿ ಮನೋವಿಶ್ಲೇಷಣಾ ತಜ್ಞೆ ನೆಮ್ಮದಿ ಮನೋಚಿಕಿತ್ಸಾ ಕೇಂದ್ರದ ಶ್ರೀಮತಿ ಶ್ರದ್ದಾ ರೈ ಮಾಹಿತಿ ನೀಡಿದರು. ವಿದ್ಯಾರಶ್ಮಿ ಸ್ವತಂತ್ರ

ವಿದ್ಯಾರಶ್ಮಿಯಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮನೋವಿಶ್ಲೇಷಣಾ ಕಾರ್ಯಾಗಾರ Read More »

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಸಹಿತ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಪುತ್ತೂರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ನಗರದ ಬಸ್ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆ ಸಮೀಪ ನಡೆಯಿತು. ಮೊದಲಿಗೆ ಖಾಸಗಿ ಬಸ್ ನಿಲ್ದಾಣದಿಂದ ಕಾಲ್ನಡಿಗೆಯಲ್ಲಿ ಜಾಥಾ ಮೂಲಕ ಬಂದು ಗಾಂಧಿಕಟ್ಟೆ ಸಮೀಪ ರಸ್ತೆ ತಡೆ ಮಾಡಿ ಪ್ರತಿಭಟಿಸಲಾಯಿತು. ಬಳಿಕ ಅಲ್ಲಿಂದ ಮುಖ್ಯರಸ್ತೆಯಾಗಿ ಶ್ರೀಧರ ಭಟ್ ಬಳಿಯಿಂದ ತೆರಳಿ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ Read More »

error: Content is protected !!
Scroll to Top