ಕಾವು ಶಾಲಾ ಶಿಕ್ಷಕ ಭಾಸ್ಕರ ಗೌಡರಿಗೆ ವಿದಾಯ ಸಮಾರಂಭ
ಪುತ್ತೂರು: ಒಂದು ಸರಕಾರಿ ಶಾಲೆ ಹೇಗಿರಬೆಕೆಂಬುದಕ್ಕೆ ಕಾವು ಸರಕಾರಿ ಹಿ ಪ್ರಾ ಶಾಲೆಯೇ ಉದಾಹರಣೆಯಾಗಿದೆ, ಸರಕಾರ ಕೆಪಿಎಸ್ ಸ್ಕೂಲ್ಗೆ ಕಾವು ಶಾಲೆಯನ್ನೇ ಮಾದರಿಯನ್ನಾಗಿ ಪರಿಗಣಿಸಬಹುದಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಾವು ಸರಕಾರಿ ಉ ಹಿ ಪ್ರಾ ಶಾಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕ ಭಾಸ್ಕರ ಗೌಡ ನರಿಯೂರು ಅವರ ವಿದಾಯ ಸ,ಮಾರಂಭದಲ್ಲಿ ಸನ್ಮಾನಿಸಿ ಮಾತನಾಡಿದರು. ಈ ಶಾಲೆಯನ್ನು ದತ್ತು ಪಡೆದುಕೊಂಡಿರುವ ಕಾವು ಹೇಮನಾಥ ಶೆಟ್ಟಿಯವರ ಮುತುವರ್ಜಿಯಿಂದ ಇಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳು ನಡೆದಿದೆ […]
ಕಾವು ಶಾಲಾ ಶಿಕ್ಷಕ ಭಾಸ್ಕರ ಗೌಡರಿಗೆ ವಿದಾಯ ಸಮಾರಂಭ Read More »










