ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ಪುತ್ತೂರಿನ ಎಪಿಎಂಸಿ ರಸ್ತೆ ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ
ಪುತ್ತೂರು: ಎಪಿಎಂಸಿ ರಸ್ತೆಯಲ್ಲಿರುವ ಮೋನಾರ್ಚ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರಧಾನ ಕಚೇರಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಇದರ ಅಂಗವಾಗಿ ವಾರ್ಷಿಕ ಪೂಜಾ ಕಾರ್ಯಕ್ರಮ ಇಂದು ಬೆಳಿಗ್ಗೆ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸಂಘ ಬೆಳೆದು ಬಂದ ರೀತಿಯನ್ನು ವಿವರಿಸಿದರು. ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಶುಭ ಹಾರೈಸಿದರು. ಸಂಘದ ನಿರ್ದೇಶಕರಾದ ರಾಮಕೃಷ್ಣ ಕರ್ಮಲ, ಜಿನ್ನಪ್ಪ ಮಳುವೇಲು, ಪ್ರವೀಣ್ ಕುಂಟ್ಯಾಣ, […]
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ಪುತ್ತೂರಿನ ಎಪಿಎಂಸಿ ರಸ್ತೆ ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ Read More »










