ಪುತ್ತೂರು

ನೀವು ಸೌಲಭ್ಯಕ್ಕೆ ಎಲಿಜಿಬಲ್ ಅಲ್ಲ | ಗ್ರಾಹಕನಿಗೆ ಬ್ಯಾಂಕ್ ಅಧಿಕಾರಿಯಿಂದ ಸಮಜಾಯಿಸಿ | ಮೌನ ಪ್ರತಿಭಟನೆಯಲ್ಲಿ ನಿರತನಾದ ಗ್ರಾಹಕ

ಸುಳ್ಯ : ತನಗೆ ಅನ್ಯಾಯವಾಗಿದೆ ಎಂದು ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಬ್ಯಾಂಕ್ ಒಳಗಡೆಯೇ ಕುಳಿತು ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೆನರಾ ಬ್ಯಾಂಕ್ ಒಳಗೆ ಗ್ರಾಹಕ ಒಂಟಿಯಾಗಿ ಮೌನ ಪ್ರತಿಭಟನೆಗೆ ಶರಣಾಗಿದ್ದಾರೆ. ಈ ಅಪರೂಪದ ಘಟನೆ ಇಂದು ನಡೆದಿದೆ. ಕಾರ್ಮಿಕ ಸಂಘಟನೆಯ ಮುಂಚೂಣಿ ನಾಯಕ ಜಾನಿ ಕೆ.ಪಿ. ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದವರು. ಜನಪರ ಧ್ವನಿಯಾಗಿದ್ದವರು. ಸಮಾಜ ಮುಖಿಯಾಗಿರುವ ಅವರು 2016ರಲ್ಲಿ ವಿದ್ಯಾರ್ಥಿನಿಯೊಬ್ಬಳ ಶೈಕ್ಷಣಿಕ ಸಾಲಕ್ಕೆ ಜಾಮೀನು ಸಹಿ ಮಾಡಿದ್ದರು. ಆಕೆಯ ವಿದ್ಯೆ […]

ನೀವು ಸೌಲಭ್ಯಕ್ಕೆ ಎಲಿಜಿಬಲ್ ಅಲ್ಲ | ಗ್ರಾಹಕನಿಗೆ ಬ್ಯಾಂಕ್ ಅಧಿಕಾರಿಯಿಂದ ಸಮಜಾಯಿಸಿ | ಮೌನ ಪ್ರತಿಭಟನೆಯಲ್ಲಿ ನಿರತನಾದ ಗ್ರಾಹಕ Read More »

ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ 50 ಸಾವಿರ ದೇಣಿಗೆ ಹಸ್ತಾಂತರ

ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಕಡಬ ತಾಲೂಕು ಸವಣೂರು ಗ್ರಾಮದ ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ ಅಂಗವಾಗಿ ಕ್ಷೇತ್ರದ ವತಿಯಿಂದ ರೂ 50000 ಡಿ ಡಿಯನ್ನು ಹಸ್ತಾಂತರಿಸಲಾಯಿತು. ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್‌ ಕೆ ಸವಣೂರು ರವರು ಶ್ರೀ ಮಾರಿಯಮ್ಮ ದೇವಸ್ಥಾನ ದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್ ಮೆದು,ಕಾರ್ಯದರ್ಶಿ ತಾರಾನಾಥ ಕಾಯರ್ಗರವರಿಗೆ ಹಸ್ತಾಂತರ ಮಾಡಲಾಯಿತು. ತಾಲೂಕು ಕೃಷಿ ಅಧಿಕಾರಿ ಸೋಮೇಶ್,

ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ 50 ಸಾವಿರ ದೇಣಿಗೆ ಹಸ್ತಾಂತರ Read More »

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ವಿಶೇಷ ಸರಕಾರಿ‌ ಅಭಿಯೋಜಕರಾಗಿ  ನ್ಯಾಯವಾದಿ ಮಹೇಶ್ ಕಜೆ

ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಖಡಕ್ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ‌ ಮಾಡಿ ಅದೇಶ ಮಾಡಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯ ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯಾಲಯಗಳೂ ಇವರನ್ನು ನೇಮಕ ಮಾಡಿರುತ್ತಾರೆ. ಈಗಾಗಲೇ ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ವಿಶೇಷ ಸರಕಾರಿ‌ ಅಭಿಯೋಜಕರಾಗಿ  ನ್ಯಾಯವಾದಿ ಮಹೇಶ್ ಕಜೆ Read More »

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು

ಪುತ್ತೂರು: ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಕೃಷಿ ಉಪಕರಣಗಳನ್ನು ಪೂರೈಸದೆ ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು  ದೂರು ನೀಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ, ಅಗ್ರೋ ಉತ್ಪನ್ನಗಳನ್ನು ಕೃಷಿಕರಿಗೆ ಮಾರಾಟ ಮಾಡುತ್ತಿದ್ದು, ಯುನಿಟಿ ಪಾಲಿ ಬ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಅಶೋಕ ನಗರ, ಶಿವಾಜಿ ನಗರ, ಪುಣೆ, ಮಹಾರಾಷ್ಟ್ರ ಎಂಬ ಹೆಸರಿನಿಂದ ಗಣೇಶ್

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು Read More »

ಹೆತ್ತವರ ಆಶೀರ್ವಾದದೊಂದಿಗೆ ದಿನವನ್ನು ಆರಂಭಿಸಬೇಕು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ಶೈಕ್ಷಣಿಕ ಪ್ರಾರಂಭೋತ್ಸವದಲ್ಲಿ : ರಾಜಶ್ರೀ ಎಸ್. ನಟ್ಟೋಜ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳನ್ನು ಹೊದಳು ಬೀರಿ, ಆರತಿ ಬೆಳಗಿ, ತಿಲಕವಿಟ್ಟು, ಹೂ ಮುಡಿಸಿ ಬಹು ಸಂಭ್ರಮದಿಂದ ಸಾಂಪ್ರದಾಯಿಕ ರೀತಿಯಲ್ಲಿ ಶಾಲೆಗೆ ಬರ ಮಾಡಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ, ಮಕ್ಕಳು ಹೆತ್ತವರ ಆಶೀರ್ವಾದ ಪಡೆದು ದಿನವನ್ನ ಆರಂಭಿಸಬೇಕು. ಗುರಿಯ ಕಡೆ ಲಕ್ಷ್ಯವಿಟ್ಟು ಹಂತ ಹಂತವಾಗಿ ಮುನ್ನಡೆದರೆ ಸಫಲತೆ ನಮ್ಮದಾಗುವುದು ಎಂದರು. ಪ್ರಾಂಶುಪಾಲೆ ಮಾಲತಿ ಡಿ, ಉಪ

ಹೆತ್ತವರ ಆಶೀರ್ವಾದದೊಂದಿಗೆ ದಿನವನ್ನು ಆರಂಭಿಸಬೇಕು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ಶೈಕ್ಷಣಿಕ ಪ್ರಾರಂಭೋತ್ಸವದಲ್ಲಿ : ರಾಜಶ್ರೀ ಎಸ್. ನಟ್ಟೋಜ Read More »

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಬಿರುಸಿನ ಪ್ರಚಾರ

ಪುತ್ತೂರು: ಎನ್.ಡಿ.ಎ ಮೈತ್ರಿಕೂಟದ  ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು. ಪುತ್ತೂರಿನ ನೆಹರುನಗರದ ವಿವೇಕಾನಂದ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ನರೇಂದ್ರ ಪದವಿಪೂರ್ವ ಕಾಲೇಜು, ಅಂಬಿಕಾ ಪದವಿಪೂರ್ವ ಹಾಗೂ ಪದವಿ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಜೂನಿಯರ್ ಕಾಲೇಜು ಕೊಂಬೆಟ್ಟು, ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು, ಅಕ್ಷಯ

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಬಿರುಸಿನ ಪ್ರಚಾರ Read More »

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಟೆಕ್ನೋ ಫ್ಯೂಷನ್-2024 ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಪುತ್ತೂರು: ಆಧುನಿಕ ಯುಗದಲ್ಲಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯನ್ನು ಅಭಿವೃದ್ಧಿಯ ಇಂಧನ ಎಂದು ಪರಿಗಣಿಸಲಾಗುತ್ತದೆ. ಗಣಕ ವಿಜ್ಞಾನವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯನ್ನು ಬಳಸಿ, ಹೊಸ ಉದ್ಯಮಗಳನ್ನು ಸೃಷ್ಟಿಸಿ ದೇಶದ ಆರ್ಥಿಕ ವಿಕಾಸಕ್ಕೆ ಕಾರಣವಾಗಬೇಕು ಎಂದು ಧಾರವಾಡ ನ್ಯಾಷನಲ್ ಫೋರೆನ್ಸಿಕ್ ಸೈನ್ಸ್ ಯುನಿವರ್ಸಿಟಿಯ ಸಹಾಯಕ ಪ್ರಾಧ್ಯಾಪಕ, ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಕೌಶಿಕ್ ಜಿ. ಎನ್. ಅಭಿಪ್ರಾಯಪಟ್ಟರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ  ಗಣಕ ವಿಜ್ಞಾನ ವಿಭಾಗ, ಐಟಿ ಕ್ಲಬ್ ಮತ್ತು

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಟೆಕ್ನೋ ಫ್ಯೂಷನ್-2024 ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ Read More »

ಜೂ.1 (ಇಂದು) : ಪಾಂಚಜನ್ಯ ಯಕ್ಷ ಕಲಾವೃಂದದ ವಾರ್ಷಿಕೋತ್ಸವ | ‘ಶ್ರೀ ಕೃಷ್ಣ ಕಾರುಣ್ಯ ಹಾಗೂ ಮಹಿಷವಧೆ’ ಕನ್ನಡ ಪೌರಾಣಿಕ ಯಕ್ಷಗಾನ

ಪುತ್ತೂರು: ಪಾಂಚಜನ್ಯ ಯಕ್ಷ ಕಲಾವೃಂದದ ವಾರ್ಷಿಕೋತ್ಸವದ ಅಂಗವಾಗಿ ‘ಶ್ರೀ ಕೃಷ್ಣ ಕಾರುಣ್ಯ ಹಾಗೂ ಮಹಿಷವಧೆ’ ಕನ್ನಡ ಪೌರಾಣಿಕ ಯಕ್ಷಗಾನ ಜೂ.1 ಇಂದು ಸಂಜೆ 5.30 ರಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪಕ ಹರೀಶ್ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬಳಿಕ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಅವರ ನಿರ್ದೇಶನದಲ್ಲಿ ನಡೆಯುವ ಯಕ್ಷಗಾನಕ್ಕೆ ಭಾಗವತರಾಗಿ ಯೋಗೀಶ್ ಕಡಂಬಳಿತ್ತಾಯ, ಸತೀಶ್ ಇರ್ದೆ, ಚೆಂಡೆ ಮದ್ದಳೆಯಲ್ಲಿ ರಾಜೇಂದ್ರ ಪ್ರಸಾದ್ ಪುಂಡಿಕಾಯಿ, ಹರ್ಷಿತ್ ಕಜೆಕ್ಕಾರ್, ಚಕ್ರತಾಳದಲ್ಲಿ

ಜೂ.1 (ಇಂದು) : ಪಾಂಚಜನ್ಯ ಯಕ್ಷ ಕಲಾವೃಂದದ ವಾರ್ಷಿಕೋತ್ಸವ | ‘ಶ್ರೀ ಕೃಷ್ಣ ಕಾರುಣ್ಯ ಹಾಗೂ ಮಹಿಷವಧೆ’ ಕನ್ನಡ ಪೌರಾಣಿಕ ಯಕ್ಷಗಾನ Read More »

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು !

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ಇಂದು ಮುಂಜಾನೆ ಬೆಳಕಿಗೆ ಬಂದಿದೆ. ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿದ್ದಾರೆ.

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ! Read More »

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಕ್ಷಯ ಕಾಲೇಜಿಗೆ ಪ್ರಥಮ ರ್‍ಯಾಂಕ್

ಪುತ್ತೂರು: 2022-23ನೇ ಸಾಲಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಬಿ. ಎಸ್ಸಿ. ಫ್ಯಾಷನ್ ಡಿಸೈನ್ ಪದವಿಯಲ್ಲಿ ಅಕ್ಷಯ ಕಾಲೇಜು ಪುತ್ತೂರಿನ ವಿದ್ಯಾರ್ಥಿನಿ, ಅಂತರಾಷ್ಟ್ರೀಯ ಯೋಗಪಟು ಪ್ರಣಮ್ಯ ಸಿ.ಎ. ಪ್ರಥಮ ರ್‍ಯಾಂಕ್ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಅಕ್ಷಯ ಕಾಲೇಜು ಪುತ್ತೂರು ಫ್ಯಾಷನ್ ಡಿಸೈನ್ ಪದವಿಯ ತನ್ನ ಎರಡನೇ ಬ್ಯಾಚಿನಲ್ಲಿ ಈ ಸಾಧನೆ ಮಾಡಿದ್ದು, ಪ್ರಥಮ ಬ್ಯಾಚಿನಲ್ಲೇ ಪ್ರಥಮ ಮತ್ತು ದ್ವಿತೀಯ ರ್‍ಯಾಂಕ್ ಗಳನ್ನು ಗಳಿಸಿಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು. ಜನ ಮೆಚ್ಚುಗೆಗೆ ಪಾತ್ರವಾಗಿರುವ ಪುತ್ತೂರಿನ ಅತ್ಯುತ್ತಮ ಸಂಸ್ಥೆ ಎನಿಸಿಕೊಂಡಿರುವ ಅಕ್ಷಯ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಕ್ಷಯ ಕಾಲೇಜಿಗೆ ಪ್ರಥಮ ರ್‍ಯಾಂಕ್ Read More »

error: Content is protected !!
Scroll to Top