ಅಲ್ಪ ಸಂಖ್ಯಾತರು ರಸ್ತೆಯಲ್ಲಿ ನಮಾಜ್ ಮಾಡುವುದಾದರೆ ನಮಗೂ ರಸ್ತೆಯಲ್ಲಿ ಭಜನೆ ಮಾಡಲು ಬರುತ್ತದೆ | ಸರಕಾರಕ್ಕೆ ಎಚ್ಚರಿಕೆ ನೀಡಿದ ಮುರಳೀಕೃಷ್ಣ ಹಸಂತಡ್ಕ
ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ.ನಾವೂ ರಸ್ತೆಯಲ್ಲಿ ಭಜನೆ ಮಾಡುವ ಮೂಲಕ ಉತ್ತರ ಕೊಡಲು ಸಿದ್ಧರಿದ್ದೇವೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಗೋರಕ್ಷ ಪ್ರಮುಖ್ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಕಂಕನಾಡಿ ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಅಶಾಂತಿ ಸೃಷ್ಠಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸ್ವಯಂಪ್ರೇರಿತ ಕೇಸು ದಾಖಲಿಸಿದ ಪೋಲಿಸ್ ಅಧಿಕಾರಿಯನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿರುವುದನ್ನು ಖಂಡಿಸಿ […]










