ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು : ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ | ನೀರಿಗೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ
ಪುತ್ತೂರು: ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜನರ ದೂರುಗಳಿಗೆ ಸರಿಯಾದ ಸ್ಪಂದನೆಯನ್ನು ನೀಡಬೇಕು. ವಸತಿ ನಿಲಯಗಳಲ್ಲಿ ನಿರ್ವಹಣೆಯ ಶಿಕ್ಷಣ ನೀಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ ಹೇಳಿದರು. ಅವರು ಮಂಗಳವಾರ ತಾಲೂಕು ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಭೂಕುಸಿತ, ಚರಂಡಿ ನಿರ್ವಹಣೆ ಸೇರಿ ಮಳೆಗಾಲದ ಬಗ್ಗೆ ಮುನ್ನೆಚ್ಚರಿಕೆಯನ್ನು ವಹಿಸಬೇಕು. ಅಗತ್ಯ ಯಂತ್ರೋಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರತಿಯೊಂದು […]