ಪುತ್ತೂರು

ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾತ್ಮಕ ಸೃಜನಶೀಲತೆ ಬಹು ಮುಖ್ಯ: ಪ್ರೊ ವಿ.ಗಣಪತಿ ಭಟ್

ಪುತ್ತೂರು: ಭವಿಷ್ಯ ಸುಭದ್ರವಾಗಿರಬೇಕಾದರೆ ವಿದ್ಯಾರ್ಥಿ ಜೀವನದಲ್ಲೇ ಕೌಶಲ್ಯಗಳನ್ನು ಉತ್ತಮಗೊಳಿಸುವುದಕ್ಕೆ ಪ್ರಯತ್ನಿಸಬೇಕು. ಸೃಜನಶೀಲತೆ ಮತ್ತು ಸಕ್ರಿಯತೆಗಳ ಮೂಲಕ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಲಭಿಸುವ ವಿಪುಲ ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಸಮಾಜದಲ್ಲಿ ಇತರರು ಗುರುತಿಸುವ ರೀತಿಯಲ್ಲಿ ಬೆಳೆಯಬಹುದು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಗಣಪತಿ ಭಟ್ ಅಭಿಪ್ರಾಯಪಟ್ಟರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವೇಕ ಶೋಧನ -2024 […]

ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾತ್ಮಕ ಸೃಜನಶೀಲತೆ ಬಹು ಮುಖ್ಯ: ಪ್ರೊ ವಿ.ಗಣಪತಿ ಭಟ್ Read More »

ಮರೀಲ್ ನಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮರೀಲ್ ಕಾಡಮನೆ ಎಂಬಲ್ಲಿ ನಡೆದಿದೆ. ಆಟೋ ರಿಕ್ಷಾ ಚಾಲಕ ಮನೋಜ್ ಎಂಬವರ ಪತ್ನಿ ಸಂಧ್ಯಾ (45) ಆತ್ಮಹತ್ಯೆ ಮಾಡಿಕೊಂಡವರು. ಮನೋಜ್ ರಾತ್ರಿ ವೇಳ ರಿಕ್ಷಾದಲ್ಲಿ ಬಾಡಿಗೆ ಮಾಡುತ್ತಿದ್ದು ಬೆಳಗ್ಗೆ ಮನೆಗೆ ತೆರಳುತ್ತಿದ್ದರು. ಮನೆಯಲ್ಲಿ ಪತ್ನಿ ಮತ್ತು ಪುತ್ರ ಮಾತ್ರ ಇರುತ್ತಿದ್ದರು. ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದ ಮನೋಜ್ ಇಂದು ಬೆಳಿಗ್ಗೆ ಮನೆಗೆ ಹೋದಾಗ ಪತ್ನಿ ಮನೆಯ ಹಾಲ್‌ನ ಕಿಟಕಿಗೆ

ಮರೀಲ್ ನಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಉದ್ಯೋಗಾಕಾಂಕ್ಷಿಗಳಿಗೆ ಪುತ್ತೂರು ಶಾಸಕರ ಟ್ರಸ್ಟ್ ಮೂಲಕ ನೇರ ನೇಮಕಾತಿ | ಯುವಕ, ಯುವತಿಯರಿಂದ 2500 ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕಂಪೆನಿಯೊಂದಕ್ಕೆ 2000 ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಿದೆ. ಪುತ್ತೂರು, ಬಂಟ್ವಾಳ, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ವ್ಯಾಪ್ತಿಯ ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪೆನಿಯು ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಉತ್ತಮ ವೇತನವನ್ನು ನೀಡಲಿದೆ. ವಿದ್ಯಾರ್ಹತೆ; ಎಸ್‌ಎಸ್‌ಎಲ್‌ಸಿ ಯಿಂದ ಪದವಿ ತನಕ ವ್ಯಾಸಂಗ ಮಾಡಿರುವ

ಉದ್ಯೋಗಾಕಾಂಕ್ಷಿಗಳಿಗೆ ಪುತ್ತೂರು ಶಾಸಕರ ಟ್ರಸ್ಟ್ ಮೂಲಕ ನೇರ ನೇಮಕಾತಿ | ಯುವಕ, ಯುವತಿಯರಿಂದ 2500 ಹುದ್ದೆಗೆ ಅರ್ಜಿ ಆಹ್ವಾನ Read More »

ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಚಿನ್ನ, ಬೆಳ್ಳಿ ಆಭರಣ ಸಮರ್ಪಣೆಗೆ ಸಿದ್ಧತೆ | ಭಕ್ತರು ಸಹಕರಿಸುವಂತೆ ಮನವಿ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಭಕ್ತಾದಿಗಳಿಂದ ಚಿನ್ನ ಹಾಗೂ ಬೆಳ್ಳಿಯ ಆಭರಣ ಸಮರ್ಪಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಶ್ರೀ ಕ್ಷೇತ್ರದಲ್ಲಿ ವರ್ಷಾವಧಿ ನಡೆಯುವ ನೇಮೋತ್ಸವದಂದು ಶ್ರೀ ಉಳ್ಳಾಲ್ತಿ ಅಮ್ಮನವರ ನರ್ತನ ಸೇವೆಗೆ ಚಿನ್ನದ ಮಲ್ಲಿಗೆ ಮೊಗ್ಗಿನ ಸರ ಹಾಗೂ ಕಾಲಿಗೆ ರಜತ ಗಗ್ಗರ ಸಮರ್ಪಿಸಲು ಸಿದ್ಧತೆ ನಡೆಯುತ್ತಿದೆ. 2025ರ ಏಪ್ರಿಲ್ 28ರಂದು ಸಮರ್ಪಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಭಕ್ತಾದಿಗಳು ತಮ್ಮ ಇಚ್ಚೆಗೆ ಅನುಸಾರ ಬಂಗಾರ ಅಥವಾ ನಗದು ರೂಪದಲ್ಲಿ ಕೈ ಸಹಕರಿಸುವಂತೆ ಬಲ್ನಾಡು ಶ್ರೀ ಉಳ್ಳಾಲ್ತಿ ದೇವಸ್ಥಾನದ ಪ್ರಧಾನ

ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಚಿನ್ನ, ಬೆಳ್ಳಿ ಆಭರಣ ಸಮರ್ಪಣೆಗೆ ಸಿದ್ಧತೆ | ಭಕ್ತರು ಸಹಕರಿಸುವಂತೆ ಮನವಿ Read More »

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕೊಲೆ ಪ್ರಕರಣ | ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಮಂಜುನಾಥ್ ಹಾಗೂ 4ನೇ ಆರೋಪಿ ಕೇಶವ ಪಡೀಲ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಹೈಕೋರ್ಟ್ ನ್ಯಾಯವಾದಿಗಳ ಮೂಲಕ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ದೂರುದಾರ ವಿಖ್ಯಾತ್ ಪರ ಹೈಕೋರ್ಟ್ ನ್ಯಾಯವಾದಿಗಳಾದ ರಾಜಶೇಖರ್ ಹಿಲ್ಯಾರ್ ಸುದೀರ್ಘ ವಾದಮಂಡಿಸಿದ್ದು, ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದೆ. ದೂರುದಾರರ ವಿಚಾರಣೆ

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕೊಲೆ ಪ್ರಕರಣ | ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ Read More »

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಪದಾಧಿಕಾರಿಗಳ ಆಯ್ಕೆ :  ಅದ್ಯಕ್ಷರಾಗಿ ರಫೀಕ್ ದರ್ಬೆ, ಉಪಾಧ್ಯಕ್ಷರಾಗಿ ರೋಹಿಣಿ ರಾಘವ, ಕಾರ್ಯದರ್ಶಿಯಾಗಿ ಸುಮಂಗಳ ಶೆಣೈ

ಪುತ್ತೂರು: ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಕಾರ್ಯಕಾರಿ ಸಮಿತಿ ರಚಿಸಲಾಯಿತು. ನೂತನ ಅದ್ಯಕ್ಷರಾಗಿ ಮೊಹಮ್ಮದ್ ರಫೀಕ್ ದರ್ಬೆ, ಉಪಾದ್ಯಕ್ಷರಾಗಿ ರೋಹಿಣಿ ರಾಘವ, ಕಾರ್ಯದರ್ಶಿಯಾಗಿ ಸುಮಂಗಳಾ ಶೆಣೈ, ಜೊತೆ ಕಾರ್ಯದರ್ಶಿಯಾಗಿ ಆರ್ಲಪದವು ಅಬೂಬಕ್ಕರ್, ಕೋಶಾಧಿಕಾರಿಯಾಗಿ ವತ್ಸಲಾ ನಾಯಕ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ಮುರ, ಕಾರ್ಯಕಾರಿ ಸಮೀತಿ ಸದಸ್ಯರಾಗಿ, ಹರಿಣಾಕ್ಷಿ ಶೆಟ್ಟಿ, ಇಸ್ಮಾಯಿಲ್ ನೆಲ್ಯಾಡಿ, ಪ್ರೇಮಲತಾ ಬನ್ನೂರು, ಸುಚಿತ್ರಾ, ಅಂಬಿಕಾ, ಶಾರದಾ ಅರಸ್, ಪೂರ್ಣಿಮಾ ಮಲ್ಯ ಆಯ್ಕೆಯಾದರು. ಸಲಹಾ

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಪದಾಧಿಕಾರಿಗಳ ಆಯ್ಕೆ :  ಅದ್ಯಕ್ಷರಾಗಿ ರಫೀಕ್ ದರ್ಬೆ, ಉಪಾಧ್ಯಕ್ಷರಾಗಿ ರೋಹಿಣಿ ರಾಘವ, ಕಾರ್ಯದರ್ಶಿಯಾಗಿ ಸುಮಂಗಳ ಶೆಣೈ Read More »

ಭಾರತದ ವಿಶೇಷ ಅಣಬೆ ಪ್ರಭೇದ ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ ದಾಖಲೆ | ಪುತ್ತೂರು ತಾಲೂಕಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ದೇರ್ಲರ ಸಾಧನೆ

ಪುತ್ತೂರು: ಪುತ್ತೂರಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ದೇರ್ಲ ಅವರು ತಮ್ಮ ಸತತ ಪ್ರಯತ್ನ ಹಾಗೂ ಸಿ.ಪಿ.ಸಿ.ಆರ್.ಐ. ವಿಜ್ಞಾನಿಗಳ ಅಧ್ಯಯನದ ಕಾರಣದಿಂದ ಭಾರತದ ವಿಶೇಷವಾದ ಅಣಬೆ ಪ್ರಭೇದವೊಂದನ್ನು ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ(EJFA) ದಾಖಲಾಗುವಂತೆ ಮಾಡಿದ್ದಾರೆ. ಪುತ್ತೂರಿನ ತಾಲೂಕಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ಅವರು ಅಡಿಕೆ ಸಿಪ್ಪೆಯ ಮೂಲಕ ನಿರ್ದಿಷ್ಟ ಪ್ರಭೇದದ ಅಣಬೆ ತಳಿಯನ್ನು ಕಳೆದ ಸುಮಾರು ಒಂದು ವರ್ಷದಿಂದ ಬೆಳೆಸುತ್ತಿದ್ದಾರೆ. ಇದೀಗ 24 ನೇ ಬ್ಯಾಚ್ ಮುಗಿಸಿದ್ದಾರೆ.  ಅನೇಕ ವರ್ಷಗಳಿಂದ ಅಡಿಕೆ ಸಿಪ್ಪೆಯಲ್ಲಿ ಬೆಳೆಯುವ

ಭಾರತದ ವಿಶೇಷ ಅಣಬೆ ಪ್ರಭೇದ ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ ದಾಖಲೆ | ಪುತ್ತೂರು ತಾಲೂಕಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ದೇರ್ಲರ ಸಾಧನೆ Read More »

ಎನ್.ಎಂ.ಎಂ.ಎಸ್. ವಿದ್ಯಾರ್ಥಿ ವೇತನಕ್ಕೆ ಬಿಳಿಯೂರುಕಟ್ಟೆ ಶಾಲಾ ವಿದ್ಯಾರ್ಥಿನಿ ಸ್ವರ್ಣ ಸಿ. ಆಯ್ಕೆ

ಪುತ್ತೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ನವದೆಹಲಿ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ 2023-24ನೇ ಸಾಲಿನ ರಾಜ್ಯಮಟ್ಟದ ಎನ್‍.ಎಂ.ಎಂ.ಎಸ್‍ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಸ್ವರ್ಣ ಸಿ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಸ್ವರ್ಣ ಸಿ. ಬಿಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 8 ನೇ ತರಗತಿ ವಿದ್ಯಾರ್ಥಿನಿ. ಚನಿಲ ನಿವಾಸಿ ದೇವಪ್ಪ ಹಾಗೂ ಯಶೋಧ ದಂಪತಿ ಪುತ್ರಿ.

ಎನ್.ಎಂ.ಎಂ.ಎಸ್. ವಿದ್ಯಾರ್ಥಿ ವೇತನಕ್ಕೆ ಬಿಳಿಯೂರುಕಟ್ಟೆ ಶಾಲಾ ವಿದ್ಯಾರ್ಥಿನಿ ಸ್ವರ್ಣ ಸಿ. ಆಯ್ಕೆ Read More »

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ

ಪುರುಷರಕಟ್ಟೆ: ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಪುರುಷರಕಟ್ಟೆ ಯಲ್ಲಿರುವ ಸಾಫ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕೆಲವು ಸ್ಥಳೀಯ ಎಸ್ ಡಿ ಪಿ ಐ ಕಾರ್ಯಕರ್ತರು ಬೋರ್ ವೆಲ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ Read More »

ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ ಸಿ.ಯಸ್.ಇ.ಇ.ಟಿ. ಯಲ್ಲಿ ತೇರ್ಗಡೆಗೊಂಡಿದ್ದಾರೆ. ಅನಘ ಎಸ್. ರೈ ಸದಾಶಿವ ರೈ ಮತ್ತು ಧ್ಯಾನ ಎಸ್ ರೈ ದಂಪತಿ ಪುತ್ರಿಯಾಗಿದ್ದು, ಮಗಳ ಸಾಧನೆ ಬಗ್ಗೆ ಹೆತ್ತವರು ಸಂತಸ ವ್ಯಕ್ತ ಪಡಿಸಿದ್ದಾರೆ. ಅನಘ ಕುರಿತು ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಅಭಿಪ್ರಾಯ ವ್ಯಕ್ತ ಪಡಿಸಿ, ಪ್ರಥಮ ವರುಷದ ಪ್ರಥಮ ಬ್ಯಾಚ್ ನಲ್ಲಿ ವಿದ್ಯಾರ್ಥಿನಿ ಉತ್ತೀರ್ಣರಾಗಿರುವುದು ಅತಿ ಸಂತಸದ

ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ Read More »

error: Content is protected !!
Scroll to Top