ಯುವಕರು ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿಗೆ ಸಮಗ್ರ ವಿಧಾನ ಅತ್ಯಗತ್ಯ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ.ಡಾ.ಬಿ.ವೆಂಕಟರಾಜ
ಪುತ್ತೂರು: ಸುಸ್ಥಿರ ಭವಿಷ್ಯವನ್ನು ರಚಿಸಲು ನಾವು ಇಂದಿನ ಯುವಕರನ್ನು ಸಶಕ್ತಗೊಳಿಸಬೇಕು. ಅಗತ್ಯ ಕೌಶಲ್ಯ ಮತ್ತು ಜ್ಞಾನದೊಂದಿಗೆ ಅವರನ್ನು ಸಜ್ಜುಗೊಳಿಸುವ ಮೂಲಕ ನಾಳೆಯ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಭವಿಷ್ಯದ ಬದುಕಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು ಎಂದು ಮೈಸೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವೆಲೋಪ್ ಮೆಂಟ್ ನ ಅರ್ಥಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಬಿ. ವೆಂಕಟರಾಜ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಇಂದಿನ ಯುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಹೊಸಯುಗದ ಕೌಶಲ್ಯದ ಅಗತ್ಯತೆಯ ಬಗೆಗಿನ ವಿಶೇಷ ಉಪನ್ಯಾಸ […]










