ಪುತ್ತೂರು

8 ಕುರಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪುತ್ತೂರು: ತೆಂಕಿಲ ವಿವೇಕಾನಂದ ಶಾಲಾ ಬಳಿ 8 ಕುರಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಸತ್ತಿರಬಹುದು ಎಂದು ಶಂಕಿಸಲಾಗಿದ್ದು, ಯಾರೋ ತಂದು ಎಸೆದು ಹೋಗಿರಬಹುದು ಎನ್ನಲಾಗಿದೆ. ಈ ಪರಿಸರದಲ್ಲಿ ಇದೀಗ ಗಬ್ಬುನಾಥದಿಂದ ಮೂಗುಮುಚ್ಚಿ ಸಂಚರಿಸುವ ಪರಿಸ್ಥಿತಿ ಬಂದಿದೆ. ಈ ಕುರಿತು ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಆಯುಕ್ತರಿಗೆ ಮಾಹಿತಿ ನೀಡಲಾಗಿದ್ದು, ಶೀಘ್ರ ತೆರವು ಮಾಡಬೇಕಾಗಿದೆ.

8 ಕುರಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಬಹುಮಾನ ವಿತರಣಾ ಸಮಾರಂಭ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಬಿಕಾಮ್ ಹಾಗೂ ಬಿಬಿಎ ವಿಭಾಗಗಳ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ವಿದ್ಯಾರ್ಥಿಗಳ ನಡವಳಿಕೆ ಒಂದು ಕಾಲೇಜಿನ ಮುಖವಾಣಿ ಇದ್ದಂತೆ. ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಬದ್ಧತೆ ಅಳವಡಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಉಪಪ್ರಾಂಶುಪಾಲ ಡಾ.ವಿಜಯ ಕುಮಾರ್ ಮೊಳೆಯಾರ್ ಮಾತನಾಡಿ, ವಿದ್ಯೆ ವಿನಯವನ್ನು ಕೊಡುತ್ತ್ತದೆ. ವಿದ್ಯಾರ್ಥಿ ಜೀವನದಲ್ಲಿ ಗುರಿ ಮುಖ್ಯ. ಗುರಿಯೆಡೆಗೆ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಬಹುಮಾನ ವಿತರಣಾ ಸಮಾರಂಭ Read More »

ಪುತ್ತೂರಿನಲ್ಲಿ ನಗರಸಭೆಯಿಂದ ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಪ್ರಾರಂಭ |ಸಹಾಯಕ ಆಯುಕ್ತರು, ತಹಶೀಲ್ದಾರ್, ಪೌರಾಯುಕ್ತರಿಂದ ವೀಕ್ಷಣೆ

ಪುತ್ತೂರು: ಮುಂಗಾರು ಮಳೆಗೆ ಪೂರ್ವಭಾವಿಯಾಗಿ ನಗರ ಸಭಾ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳ ಸ್ವಚ್ಚಗೊಳಿಸುವ ಕಾಮಕಾರಿಯು ಪ್ರಾರಂಭಗೊಂಡಿದ್ದು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮರ್ಪಕವಾಗಿ ನಡೆಸುವಂತೆ ನಗರ ಸಭಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಾರಂಭದಲ್ಲಿ ನೆಲ್ಲಿಕಟ್ಟೆ ಹಿಂದು ರುದ್ರಭೂಮಿ ಸಮಿಪದಲ್ಲಿ ಹಾದುಹೋಗುವ ರಾಜ ಕಾಲುವೆಯನ್ನು ವೀಕ್ಷಣೆ ಮಾಡಿದರು. ನಂತರ ಮುಖ್ಯರಸ್ತೆಯ ಗಣೇಶ್ ಪ್ರಸಾದ್ ಹೊಟೇಲ್ ಬಳಿ ನಂತರ ಎಪಿಎಂಸಿ ರಸ್ತೆಯಲ್ಲಿರುವ ರಾಜ ಕಾಲುವೆಗಳ ಬಳಿಗೆ ತೆರಳಿ ಕಾಮಗಾರಿಯ ಪರಿಶೀಲನೆ ನಡೆಸಿದರು. ರಾಜ ಕಾಲುವೆ ಸ್ವಚ್ಛಗೊಳಿಸುವ

ಪುತ್ತೂರಿನಲ್ಲಿ ನಗರಸಭೆಯಿಂದ ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಪ್ರಾರಂಭ |ಸಹಾಯಕ ಆಯುಕ್ತರು, ತಹಶೀಲ್ದಾರ್, ಪೌರಾಯುಕ್ತರಿಂದ ವೀಕ್ಷಣೆ Read More »

ಮನಸ್ಸಿನ ಆರೋಗ್ಯ ವೃದ್ಧಿಗೆ ರುದ್ರಾಕ್ಷಿ ಅಗತ್ಯ: ಕೇಶವ ಪ್ರಸಾದ್ ಮುಳಿಯ

ಪುತ್ತೂರು:  ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ.  ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್

ಮನಸ್ಸಿನ ಆರೋಗ್ಯ ವೃದ್ಧಿಗೆ ರುದ್ರಾಕ್ಷಿ ಅಗತ್ಯ: ಕೇಶವ ಪ್ರಸಾದ್ ಮುಳಿಯ Read More »

ಅಶೋಕ್ ಕುಮಾರ್ ರೈ ಶಾಸಕತ್ವದ ಅವಧಿ ವರ್ಷ ಪೂರೈಕೆ l ಹಿರಿಯ ಬಿಜೆಪಿ ಮುಖಂಡರ ಭೇಟಿ

ಪುತ್ತೂರು : ಅಶೋಕ್ ಕುಮಾರ್  ರೈ ಪುತ್ತೂರಿನ ಶಾಸಕರಾಗಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷ ಪೂರೈಸಿದ್ದರಿಂದ ಪುತ್ತೂರಿನ ಬಿಜೆಪಿ ನಾಯಕರ ಮನೆಗಳಿಗೆ ಹಾಗೂ ಹಲವು ಉದ್ಯಮಗಳ ಮನೆಗೆ ತೆರಳಿ ತಮ್ಮ ಕಾರ್ಯವೈಖರಿ ಮೌಲ್ಯ ಮಾಪನಕ್ಕೆ ತೊಡಗಿಸಿಕೊಂಡಿದ್ದಾರೆ. ಸಮಗ್ರ ಪುತ್ತೂರಿನ ಅಭಿವೃದ್ಧಿಯ ಕನಸನ್ನು ನನಸು ಮಾಡುವುದು ಮೊದಲನೇ ಆದ್ಯತೆ. ಶಾಸಕನಾದ ಬಳಿಕ ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತಹ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ಧಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ

ಅಶೋಕ್ ಕುಮಾರ್ ರೈ ಶಾಸಕತ್ವದ ಅವಧಿ ವರ್ಷ ಪೂರೈಕೆ l ಹಿರಿಯ ಬಿಜೆಪಿ ಮುಖಂಡರ ಭೇಟಿ Read More »

ವಿಶ್ವಕರ್ಮ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು : ಮೇ 19 ರಂದು ಕಾವು ಜನಮಂಗಲದಲ್ಲಿ ವಿಶ್ವಕರ್ಮ ಕೂಡೂವಳಿಕೆ ಕಾವು ವಲಯದ ವತಿಯಿಂದ ಎರಡನೇ ವರ್ಷದ ವಿಶ್ವಕರ್ಮ ಪೂಜೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾವು ಕೂಡೂವಳಿಕೆಯ ಮೊಕ್ತೇಸರರಾದ ನಾರಾಯಣ ಆಚಾರ್ಯ ಮಳಿ, ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಆಚಾರ್ಯ ಈಶ್ವರಮಂಗಲ, ಕಾರ್ಯದರ್ಶಿ ಗಳಾದ ಬಾಲಕೃಷ್ಣ ಆಚಾರ್ಯ ಮಳಿ, ರವೀಂದ್ರ ಆಚಾರ್ಯ ಅರಿಯಡ್ಕ, ಪದಾಧಿಕಾರಿಗಳಾದ ವೆಂಕಟ್ರಮಣ ಆಚಾರ್ಯ ಪೆರ್ಲಂಪಾಡಿ, ಜಯಕರ ಆಚಾರ್ಯ

ವಿಶ್ವಕರ್ಮ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುರುಷರಕಟ್ಟೆ: ಬೈಕ್- ಬಸ್ ಅಪಘಾತ |ಬೈಕ್ ಸವಾರ ಮೋಕ್ಷಿತ್ ಗೌಡ ಮೃತ್ಯು !

ಪುತ್ತೂರು: ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ಬೆಳಿಗ್ಗೆ ನಡೆದಿದೆ. ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ(24) ಎನ್ನುವವರು ಅಪಘಾತಕ್ಕೆ ಬಲಿಯಾದ ಯುವಕ. ಬಸ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುರುಷರಕಟ್ಟೆ: ಬೈಕ್- ಬಸ್ ಅಪಘಾತ |ಬೈಕ್ ಸವಾರ ಮೋಕ್ಷಿತ್ ಗೌಡ ಮೃತ್ಯು ! Read More »

ಬೈಕ್- ಬಸ್ ಅಪಘಾತ : ಬೈಕ್ ಸವಾರ ಮೃತ್ಯು !

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ಬೆಳಿಗ್ಗೆ ನಡೆದಿದೆ. ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ ಎನ್ನುವವರು ಅಪಘಾತಕ್ಕೆ ಬಲಿಯಾದ ಯುವಕ. ಇವರು ಪುರುಷರಕಟ್ಟೆಯಲ್ಲಿ ರೂಮ್ ನಲ್ಲಿ ಉಳಿದುಕೊಂಡಿದ್ದು, ಸರ್ವಿಸ್ ಗೆ ಇಟ್ಟ ಬೈಕ್ ಅನ್ನು ವಾಪಾಸ್ ತರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಸ್ ಮತ್ತು

ಬೈಕ್- ಬಸ್ ಅಪಘಾತ : ಬೈಕ್ ಸವಾರ ಮೃತ್ಯು ! Read More »

ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಂತೆ ನಗರಸಭಾ ಬಿಜೆಪಿ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ

ಪುತ್ತೂರು : ಪುತ್ತೂರು ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸುವಂತೆ ಬಿಜೆಪಿಯ ಚುನಾಯಿತ 25 ನಗರಸಭಾ ಸದಸ್ಯರು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಬಿಜೆಪಿ ಅಧ್ಯಕ್ಷ, ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಗರಸಭಾ ನಿಕಟ ಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಗ್ರಾಮಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಪ್ರ.ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ,

ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಂತೆ ನಗರಸಭಾ ಬಿಜೆಪಿ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ Read More »

ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು : ಸ್ಕಿಲ್ ಎಡ್ಜ್ ಕಾರ್ಯಾಗಾರ ಉದ್ಘಾಟಿಸಿ ಡಾ.ಶ್ರೀಶ ಭಟ್

ಪುತ್ತೂರು : ಕಲೆ, ವಾಣಿಜ್ಯ, ವಿಜ್ಞಾನ ಸಹಿತ ಹಲವು ಕೋರ್ಸ್‌ಗಳಿಗೂ ಅತ್ಯುತ್ತಮ ಉದ್ಯೋಗಾವಕಾಶಗಳಿವೆ. ಆದರೆ ಆ ಅವಕಾಶಗಳು ಎಲ್ಲಿವೆ ಮತ್ತು ಹೇಗಿವೆ ಎಂಬುದನ್ನು ವಿದ್ಯಾರ್ಥಿಗಳು ಸಾಕಷ್ಟು ಪೂರ್ವದಲ್ಲಿಯೇ ತಿಳಿದುಕೊಳ್ಳಬೇಕು. ಮಾತ್ರವಲ್ಲದೆ ಆ ಉದ್ಯೋಗಕ್ಕೆ ಭೇಕಾದ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕ ಡಾ.ಶ್ರೀಶ ಭಟ್ ಹೇಳಿದರು.ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಒಂದು ವಾರದ ಸ್ಕಿಲ್ ಎಡ್ಜ್ ಅನ್ನುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಉದ್ಯೋಗಗಳಿಗೆ ಹೇಗೆ ತಯಾರಾಗಬೇಕು ಎಂಬುದನ್ನು ಮೊದಲೇ

ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು : ಸ್ಕಿಲ್ ಎಡ್ಜ್ ಕಾರ್ಯಾಗಾರ ಉದ್ಘಾಟಿಸಿ ಡಾ.ಶ್ರೀಶ ಭಟ್ Read More »

error: Content is protected !!
Scroll to Top