ಪುತ್ತೂರು- ವಿಟ್ಲ ಸರಕಾರಿ ಬಸ್ ಸಂಚಾರ ರದ್ದು : ಪುನರಾರಂಭಿಸುವಂತೆ ಶಾಸಕರಿಗೆ ಮನವಿ
ಪುತ್ತೂರು: ಪುತ್ತೂರಿನಿಂದ ವಿಟ್ಲಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಸಂಚಾರವನ್ನು ಕಳೆದ ನಾಲ್ಕು ತಿಂಗಳುಗಳಿಂದ ರದ್ದು ಮಾಡಲಾಗಿದ್ದು, ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕೆಂದು ವಿಟ್ಲ ಭಾಗದ ವಕೀಲರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಮನವಿ ಮಾಡಿದರು. ಸಂಜೆ 7 ಮತ್ತು ಬೆಳಿಗ್ಗೆ ಬಿಸಿರೋಡಿಂದ ವಿಟ್ಲ ಮಾರ್ಗವಾಗಿ ಪುತ್ತೂರಿಗೆ ಬರುತ್ತಿದ್ದ ಬಸ್ಸು ಕಳೆದ ನಾಲ್ಕು ತಿಂಗಳಿನಿಂದ ಸಂಚಾರ ನಿಲ್ಲಿಸಲಾಗಿದೆ. ಈ ಬಗ್ಗೆ ಕೆಎಸ್ ಆರ್ ಟಿಸಿ ಅಧಿಕಾರಿಗಳ ಬಳಿ ಮಾಹಿತಿ ಪಡೆದ ಶಾಸಕರು ಎರಡು ದಿನದೊಳಗೆ ವ್ಯವಸ್ಥೆ […]
ಪುತ್ತೂರು- ವಿಟ್ಲ ಸರಕಾರಿ ಬಸ್ ಸಂಚಾರ ರದ್ದು : ಪುನರಾರಂಭಿಸುವಂತೆ ಶಾಸಕರಿಗೆ ಮನವಿ Read More »










