ಪುತ್ತೂರು

‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ ಎಮ್.ಎಸ್ ಆಯ್ಕೆ | ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ಪ್ರಶಸ್ತಿ ಸ್ವೀಕಾರ

ಪುತ್ತೂರು: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ನ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನದಲ್ಲಿ ನಡೆಯುವ ಪ್ರಖ್ಯಾತ “ಇಂಜಿನಿಯರ್ಸ್ ಪ್ರಶಸ್ತಿಗೆ ಇಂಜಿನಿಯರ್ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಘಟಕದ ಸದಸ್ಯ ಪಡೂರು ಮತಾವು ನಿವಾಸಿ ಶಿವರಾಮ್ ಎಮ್.ಎಸ್. ಆಯ್ಕೆಯಾಗಿದ್ದಾರೆ. ಮೇ 4ರಂದು ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರಶಸ್ತಿ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ವಿಜಯ್ ಸನಪ್ ಅವರಿಂದ ಸ್ವೀಕರಿಸಿದ್ದರು. ಸಮ್ಮೇಳನದಲ್ಲಿ ಭಾರತದ ವಿವಿಧ ಭೌಗೋಳಿಕ […]

‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ ಎಮ್.ಎಸ್ ಆಯ್ಕೆ | ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ಪ್ರಶಸ್ತಿ ಸ್ವೀಕಾರ Read More »

ನಾಳೆ (ಮೇ 5) : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’ ಸಭೆ

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದು ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿದ್ದು, ‘ಧನ್ಯೋತ್ಸವ’ ಸಭೆ ಮೇ 5 ಭಾನುವಾರ ಸಂಜೆ 5 ಗಂಟೆಗೆ ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ. ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮಕಲಶೋತ್ಸವ ಸಮಿತಿಯ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಹಕರಿಸಿದ ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ

ನಾಳೆ (ಮೇ 5) : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’ ಸಭೆ Read More »

ದೇವಸ್ಥಾನದ ವಠಾರದಲ್ಲಿರುವ ಹೋರಿ ನಾಪತ್ತೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುತ್ತಿದ್ದ ಹೋರಿಯೊಂದು ಕಾಣೆಯಾದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಾಧು ಸ್ವಭಾವದ ಈ ಹೋರಿ ಎ.30ರಿಂದ ನಾಪತ್ತೆಯಾಗಿದೆ. ಸಣ್ಣ ಕರುವಾಗಿದ್ದ ಸಂದರ್ಭದಲ್ಲೇ ದೇವಸ್ಥಾನದ ಬಳಿ ಯಾರೋ ಬಿಟ್ಟು ಹೋಗಿದ್ದ ಬಳಿಕ ಅದು ದೇವಸ್ಥಾನದ ವಠಾರದಲ್ಲಿ ಭಕ್ತರು ನೀಡುತ್ತಿದ್ದ ಬಾಳೆ ಹಣ್ಣುಗಳನ್ನು ತಿಂದು ಅಲ್ಲೇ ಸುತ್ತಮುತ್ತ ತಿರುಗಾಡುತ್ತಿದ್ದು, ಈ ಹೋರಿ ಭಕ್ತರ ಪ್ರೀತಿಗೆ ಪಾತ್ರವಾಗಿತ್ತು. ಇತ್ತೀಚೆಗೆ ಶೃಂಗೇರಿ ಶ್ರೀಗಳು ಕೂಡಾ ಈ ಹೋರಿಗೆ ತನ್ನಲ್ಲಿದ್ದ ಎಲ್ಲಾ ಹಣ್ಣುಗಳನ್ನು ನೀಡುವ ಮೂಲಕ ಅವರ ಪ್ರೀತಿಗೆ

ದೇವಸ್ಥಾನದ ವಠಾರದಲ್ಲಿರುವ ಹೋರಿ ನಾಪತ್ತೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read More »

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಪ್ರಶಸ್ತಿ ಪ್ರದಾನ ಸಮಾರಂಭ | ಕವಿ ಸುಬ್ರಾಯ ಚೊಕ್ಕಾಡಿಯವರಿಗೆ “ಸ್ವರ್ಣ ಸಾಧನಾ ಪ್ರಶಸ್ತಿ” ಪ್ರದಾನ, ಸಾಧಕರಾದ ಎಸ್‍ ಆರ್ ಕೆ ಲ್ಯಾಡರ್ಸ್ ನ ಕೇಶವ ಅಮೈ, ವಿದ್ಯಾರ್ಥಿನಿಯರಾದ ತೇಜಸ್ವಿನಿ ವಿ. ಶೆಟ್ಟಿ, ಸ್ವಾತಿ ಎನ್. ವಿ., ಶಮಾ ಚಂದುಕೊಡ್ಲುರವರಿಗೆ ಅಭಿನಂದನೆ | ಆಪ್ತ ಚಂದ್ರಮತಿ ಮುಳಿಯರಿಗೆ ಗೌರವಾರ್ಪಣೆ

ಪುತ್ತೂರು: ಕವಿತೆ ಎಂಬುದು ಮಾತಿಗೆ ಮೀರಿದ ಅನುಭವ ಕೊಡುವಂತದ್ದು. ಈ ನಿಟ್ಟಿನಲ್ಲಿ ಕವಿ ಮಾತನಾಡಬಾರದು. ಬದಲಾಗಿ ಮಾಡಿ ತೋರಿಸಬೇಕು. ತನ್ನ ಮನಸ್ಸಿನ ಹಂಬಲ ಇತರರ ಹಂಬಲ ಆಗಿರುವುದೇ ನಿಜವಾದ ಬರವಣಿಗೆಯ ಯಶಸ್ಸು. ಹೀಗೆಂದು ಹೇಳಿದರು ಕವಿ, ಲೇಖಕ ಸುಬ್ರಾಯ ಚೊಕ್ಕಾಡಿ. ಅವರು ಶನಿವಾರ ನಗರದ ಜೈನ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ “ಸ್ವರ್ಣ ಸಾಧನಾ ಪ್ರಶಸ್ತಿ” ಪ್ರದಾನ, ಸಾಧಕರಿಗೆ ಅಭಿನಂದನೆ ಹಾಗೂ ಹಿರಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಪ್ರಶಸ್ತಿ ಪ್ರದಾನ ಸಮಾರಂಭ | ಕವಿ ಸುಬ್ರಾಯ ಚೊಕ್ಕಾಡಿಯವರಿಗೆ “ಸ್ವರ್ಣ ಸಾಧನಾ ಪ್ರಶಸ್ತಿ” ಪ್ರದಾನ, ಸಾಧಕರಾದ ಎಸ್‍ ಆರ್ ಕೆ ಲ್ಯಾಡರ್ಸ್ ನ ಕೇಶವ ಅಮೈ, ವಿದ್ಯಾರ್ಥಿನಿಯರಾದ ತೇಜಸ್ವಿನಿ ವಿ. ಶೆಟ್ಟಿ, ಸ್ವಾತಿ ಎನ್. ವಿ., ಶಮಾ ಚಂದುಕೊಡ್ಲುರವರಿಗೆ ಅಭಿನಂದನೆ | ಆಪ್ತ ಚಂದ್ರಮತಿ ಮುಳಿಯರಿಗೆ ಗೌರವಾರ್ಪಣೆ Read More »

ಶೀಘ್ರ ವೇತನಕ್ಕೆ ಆಗ್ರಹ : ಅಂಗನವಾಡಿ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ

ಪುತ್ತೂರು: ಕಳೆದ ಎರಡು ತಿಂಗಳ ವೇತನ ವಿಳಂಬವಾಗಿದ್ದು ಶೀಘ್ರ ವೇತನಕ್ಕೆ ಆಗ್ರಹಿಸಿ ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶಾಸಕರಾದ ಅಶೋಕ್ ರೈ ಅವರಿಗೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗೆ ಕರೆ ಮಾಡಿ ವಾರದೊಳಗೆ ವೇತನ ಪಾವತಿಸುವಂತೆ ಮತ್ತು ವಿಳಂಬವಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷರಾದ ಕಮಲ,ಕಾರ್ಯದರ್ಶಿ ಪುಷ್ಪಲತಾ ,ಖಜಾಂಜಿ ಶೈಲಾಜ, ಉಪಾಧ್ಯಕ್ಷರಾದ ಸಂಧ್ಯ ,ಮಾಜಿ ಜಿಲ್ಲಾಧ್ಯಕ್ಷರಾದ ಅರುಣ.ಡಿ

ಶೀಘ್ರ ವೇತನಕ್ಕೆ ಆಗ್ರಹ : ಅಂಗನವಾಡಿ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ Read More »

ಇಂದು ಮಹಾರಾಷ್ಟ್ರದ ರಾಡಿಸನ್ ಬ್ಲೂವಿನಲ್ಲಿ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನ | ಪ್ರಖ್ಯಾತ ‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ್ ಎಮ್‍.ಎಸ್‍. ಆಯ್ಕೆ

ಪುತ್ತೂರು: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಭಾರತ) ನ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನದಲ್ಲಿ ನಡೆಯುವ ಪ್ರಖ್ಯಾತ “ಇಂಜಿನಿಯರ್ಸ್ ಪ್ರಶಸ್ತಿಗೆ”ಇಂಜಿನಿಯರ್ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಘಟಕದ ಸದಸ್ಯ ಪಡೂರು ಮತಾವು ನಿವಾಸಿ ಶಿವರಾಮ್ ಎಮ್.ಎಸ್. ಆಯ್ಕೆಯಾಗಿದ್ದಾರೆ. ಮೇ 4ರಂದು ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರಶಸ್ತಿ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ವಿಜಯ್ ಸನಪ್ ಅವರಿಂದ ಸ್ವೀಕರಿಸಲಿದ್ದಾರೆ. ಸಮ್ಮೇಳನದಲ್ಲಿ ಭಾರತದ ವಿವಿಧ ಭೌಗೋಳಿಕ

ಇಂದು ಮಹಾರಾಷ್ಟ್ರದ ರಾಡಿಸನ್ ಬ್ಲೂವಿನಲ್ಲಿ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನ | ಪ್ರಖ್ಯಾತ ‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ್ ಎಮ್‍.ಎಸ್‍. ಆಯ್ಕೆ Read More »

ವಿವಾಹಿತ ಮಹಿಳೆ ಆತ್ಮಹತ್ಯೆ !

ಕಾಣಿಯೂರು : ಪತಿಯ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಗ್ರಾಮದ ಪಣ್ಚತ್ತಾರು ಸಮೀಪ ಉಪ್ಪಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಉಪ್ಪಡ್ಕ ನಿವಾಸಿ ಪೂವಪ್ಪ ನಾಯ್ಕ ಎಂಬವರ ಪತ್ನಿ ಚಂದ್ರಾವತಿ (38) ಮೃತಪಟ್ಟವರು. ಚಂದ್ರಾವತಿ ಅವರನ್ನು 16 ವರ್ಷದ ಹಿಂದೆ ಪೂವಪ್ಪ ನಾಯ್ಕ ಅವರು ಮದುವೆಯಾಗಿದ್ದರು. ದಂಪತಿಗೆ ಪ್ರಖ್ಯಾತ್‌ (15)  ಹಾಗೂ ನಿಶಾಂತ್ (7) ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಪೂವಪ್ಪ ನಾಯ್ಕ ಮದುವೆಯಾದ ಕೆಲವು ವರ್ಷಗಳ ಬಳಿಕ ಮದ್ಯ ವ್ಯಸನಿಯಾಗಿ, ಸರಿಯಾಗಿ

ವಿವಾಹಿತ ಮಹಿಳೆ ಆತ್ಮಹತ್ಯೆ ! Read More »

ಪಯತ್ತೂರು ರೋಟರಿ ಕ್ಲಬ್ ನಿಂದ ಹಿಂದೂ ರುದ್ರಭೂಮಿಗೆ  ವಾಟರ್ ಕೂಲರ್ ಹಸ್ತಾಂತರ

ಪುತ್ತೂರು: ಪುತ್ತೂರಿನ ಹಿರಿಯ ಕ್ಲಬ್ ಎನಿಸಿದ ರೋಟರಿ ಕ್ಲಬ್ ಪುತ್ತೂರು ವತಿಯಿಂದ ಮಡಿವಾಳಕಟ್ಟೆಯಲ್ಲಿರುವ ಹಿಂದೂ ರುದ್ರಭೂಮಿಗೆ ವಾಟರ್ ಕೂಲರ್ ಹಸ್ತಾಂತರಿಸುವ ಕಾರ್ಯಕ್ರಮ ಮೇ 3 ರಂದು ಸಂಜೆ ಜರಗಿತು. ಅಂತರರಾಷ್ಟ್ರೀಯ ರೋಟರಿಯ ಮಹಾದಾನಿ ಎನಿಸಿಕೊಂಡು ಬೀಕ್ವೆಸ್ಟ್ ಸೊಸೈಟಿ ಮೆಂಬರ್ ಎಂದು ಗುರುತಿಸಿಕೊಂಡಿರುವ ರಾಮಕೃಷ್ಣ ಕೆ.ರವರು ವಾಟ‌ರ್ ಕೂಲ‌ರ್ ಅನ್ನು ಹಸ್ತಾಂತರಿಸುವ ಮೂಲಕ ಉದ್ಘಾಟಿಸಿದರು. ವಾಟರ್ ಕೂಲರ್ ನ ಪ್ರಾಯೋಜಕತ್ವ ವಹಿಸಿಕೊಂಡಿರುವ ಡಾ.ಹರೀಶ್ ಪಿ.ಶೆಣೈರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕ್ಲಬ್ ನಿಯೋಜಿತ ಅಧ್ಯಕ್ಷ ಡಾ.ಶ್ರೀಪತಿ ರಾವ್‌, ಕಾರ್ಯದರ್ಶಿ ಸುಜಿತ್ ಡಿ.ರೈ, ಕಮ್ಯೂನಿಟಿ

ಪಯತ್ತೂರು ರೋಟರಿ ಕ್ಲಬ್ ನಿಂದ ಹಿಂದೂ ರುದ್ರಭೂಮಿಗೆ  ವಾಟರ್ ಕೂಲರ್ ಹಸ್ತಾಂತರ Read More »

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ವಿದ್ಯಾರ್ಥಿ ಮತ್ತು ಅಧ್ಯಾಪಕ ಪರಂಪರೆ ಬೆಳೆಯಬೇಕು. ಇಂದಿನ ವಿದ್ಯಾರ್ಥಿ ಸಮೂಹವೇ ನಮ್ಮ ದೇಶದ ಮುಂದಿನ ಭವಿಷ್ಯದ ರೂವಾರಿಗಳು ಆದ್ದರಿಂದ ನಾವೆಲ್ಲರು ಒಗ್ಗಟ್ಟಾಗಿ ಶ್ರಮಿಸಬೇಕು. ಪರಸ್ಪರ ಗೌರವ ಕೊಡುವುದನ್ನು ಬೆಳೆಸಿಕೊಳ್ಳೋಣ, ಎಲ್ಲರಲ್ಲೂ ಸಮಾನತೆ ಕಾಣುವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್ ಧರ್ಮ ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆದ ಸಪ್ತಪರ್ಣೊತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ Read More »

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ | ಶಿಕ್ಷಣದ ಪೂರ್ತಿ ವೆಚ್ಚ ಭರಿಸುವೆ : ಅಶೋಕ್ ರೈ ಭರವಸೆ

ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಎಂಜಲು ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು ಇದೀಗ ಬಾಲಕ ಶಾಸಕರಿಗೆ ಕರೆ ಮಾಡಿ ನಾನು ಕಲಿಯುತ್ತೇನೆ , ಓದು ಮುಂದುವರೆಸುತ್ತೇನೆ ಎಂದು ತಿಳಿಸಿದ್ದು ಶಿಕ್ಷಣದ ಪೂರ್ತಿವೆಚ್ಚವನ್ನು ತಾನು ಭರಿಸುವುದಾಗಿ ಶಾಸಕರು ತಿಳಿಸಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕರು ಅಲ್ಲಿ ಊಟ ಮಾಡಿ ಪ್ಲೇಟ್ ಇಡಲು ತೆರಳಿದಾಗ ಅಲ್ಲೋರ್ವ ಬಾಲಕ ಎಂಜಲು ಪ್ಲೇಟ್

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ | ಶಿಕ್ಷಣದ ಪೂರ್ತಿ ವೆಚ್ಚ ಭರಿಸುವೆ : ಅಶೋಕ್ ರೈ ಭರವಸೆ Read More »

error: Content is protected !!
Scroll to Top