‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ ಎಮ್.ಎಸ್ ಆಯ್ಕೆ | ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ಪ್ರಶಸ್ತಿ ಸ್ವೀಕಾರ
ಪುತ್ತೂರು: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ನ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನದಲ್ಲಿ ನಡೆಯುವ ಪ್ರಖ್ಯಾತ “ಇಂಜಿನಿಯರ್ಸ್ ಪ್ರಶಸ್ತಿಗೆ ಇಂಜಿನಿಯರ್ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಘಟಕದ ಸದಸ್ಯ ಪಡೂರು ಮತಾವು ನಿವಾಸಿ ಶಿವರಾಮ್ ಎಮ್.ಎಸ್. ಆಯ್ಕೆಯಾಗಿದ್ದಾರೆ. ಮೇ 4ರಂದು ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರಶಸ್ತಿ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ವಿಜಯ್ ಸನಪ್ ಅವರಿಂದ ಸ್ವೀಕರಿಸಿದ್ದರು. ಸಮ್ಮೇಳನದಲ್ಲಿ ಭಾರತದ ವಿವಿಧ ಭೌಗೋಳಿಕ […]










