ಪುತ್ತೂರು

ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ | ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

ಪುತ್ತೂರು: ನೆಹರೂನಗರದಿಂದ ವಿವೇಕಾನಂದ ಕಾಲೇಜು ಕ್ಯಾಂಪಸ್ ಮೂಲಕ ಹಾರಾಡಿಗೆ ಸಂಪರ್ಕಿಸುವ ರಸ್ತೆಯ ರೈಲ್ವೇ ಮೇಲ್ಸೇತುವೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಸಂಪೂರ್ಣಗೊಂಡಿದ್ದು,  ಸಂಸದ ನಳಿನ್ ಕುಮಾರ್ ಕಟೀಲ್  ಬುಧವಾರ ಸಂಜೆ ಭೇಟಿ ನೀಡಿದರು. ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಸುಮಾರು 5.35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ನಳಿನ್ ಕುಮಾರ್ ಮಾಧ್ಯಮಗಳ ಜತೆ ಮಾತನಾಡಿ, ಮೇಲ್ಸೇತುವೆ ಅಗಲಗೊಳಿಸಬೇಕೆಂಬುದು ಬಹು ಸಮಯಗಳ ಬೇಡಿಕೆಯಾಗಿತ್ತು. ದಿನಂಪ್ರತಿ ಸಾವಿರಾರು ವಿದ್ಯಾರ್ಥಿಗಳು ಸಂಚರಿಸುವ ಸೇತುವೆಯನ್ನು ಅಭಿವೃದ್ಧಿಪಡಿಸಬೇಕೆಂದು ವಿವೇಕಾನಂದ […]

ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ | ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ Read More »

ನಿವೃತ್ತ ಲೋಕೋಪಯೋಗಿ ಇಲಾಖೆ ಉದ್ಯೋಗಿ ಜನಾರ್ದನ ನಿಧನ

ಪುತ್ತೂರು: ನಗರದ ಸಾಲ್ಮರ ನಿವಾಸಿ, ನಿವೃತ್ತ ಲೋಕೋಪಯೋಗಿ ಇಲಾಖೆ ಉದ್ಯೋಗಿ ಜನಾರ್ದನ (85) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ನಿಧನರಾದರು. ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗಿಯಾಗಿ ಹಲವಾರು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದು, ನಿವೃತ್ತಿ ಬಳಿಕ ಮನೆಯಲ್ಲಿದ್ದರು. ಮೃತರು ಪತ್ನಿ, ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ನಿವೃತ್ತ ಲೋಕೋಪಯೋಗಿ ಇಲಾಖೆ ಉದ್ಯೋಗಿ ಜನಾರ್ದನ ನಿಧನ Read More »

ಉಪ್ಪಿನಂಗಡಿ :  ತಾಯಿ ಮಗು  ನಾಪತ್ತೆ

ಉಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆಯಾಗಿರುವ ಘಟನೆ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಉತ್ತರ ಪ್ರದೇಶ ಮೂಲದ ಸೋನು ಸೋಂಕ‌ರ್ ಅವರ ಪತ್ನಿ ರೀಮಾ ಸೋಂಕರ್ (26) ಮತ್ತು ಮಗು ರಿಯಾ (1) ಎಂದು ಗುರುತಿಸಲಾಗಿದೆ. ಇಂಟಿರಿಯರ್ ಡೆಕೊರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೋನು ಸೋಂಕರ್ ಉತ್ತರ ಪ್ರದೇಶದ ಅಜಾಮ್ ಘರ್ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಎಂಬವರ ಬಾಡಿಗೆ ಮನೆಯಲ್ಲಿ ಕುಟುಂಬ ದೊಂದಿಗೆ ವಾಸವಿದ್ದರು. ಸೋನು ಸೋಂಕರ್ ಎ.22

ಉಪ್ಪಿನಂಗಡಿ :  ತಾಯಿ ಮಗು  ನಾಪತ್ತೆ Read More »

ಬಾ‌ರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ | ವಕೀಲರ ಸಂಘದ ನೂತನ ಪದಗ್ರಹಣ ಕಾರ್ಯಕ್ರಮ

 ಪುತ್ತೂರು : ಪುತ್ತೂರು ಬಾ‌ರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ ಹಾಗೂ ಪುತ್ತೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮೇ.2 ರಂದು ಪುತ್ತೂರು ಬಾರ್ ಅಸೋಸಿಯೇಶನ್ ನ ಪರಾಶರ ಹಾಲ್ ನಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಾಧೀಶರಾದ ಎಸ್. ವಿಶ್ವಜಿತ್‌ ಶೆಟ್ಟಿ, ಹಿರಿಯ ವಕೀಲರಾದ ಎಂ. ರಾಮ್ ಮೋಹನ್ ರಾವ್, ಪಿಬಿಎ ಮಾಜಿ ಅಧ್ಯಕ್ಷರಾದ ಬಿ. ನಿರ್ಮಲ್ ಕುಮಾರ್ ಜೈನ್, ಪಿಬಿಎ ಅಧ್ಯಕ್ಷರಾದ ಜಗನ್ನಾಥ ಜಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪದಾಧಿಕಾರಿಗಳ ಸಹಿತ ಹಲವು

ಬಾ‌ರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ | ವಕೀಲರ ಸಂಘದ ನೂತನ ಪದಗ್ರಹಣ ಕಾರ್ಯಕ್ರಮ Read More »

ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಇಂದು ಗಣಪತಿ ಹೋಮ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ವರ್ಷಾವಧಿ ನೇಮೋತ್ಸವ

ಸವಣೂರು: ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ, ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ.1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ. ದೈವಸ್ಥಾನದಲ್ಲಿ ಇಂದು ಬೆಳಿಗ್ಗೆ 7.30ರಿಂದ ಗಣಹೋಮ, ನವಕ ಕಲಶ, ಬೆಳಿಗ್ಗೆ11ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ವಿಜೃಂಭಣೆಯಿಂದ ನಡೆದಿದೆ. ಮಧ್ಯಾಹ್ನ ಮಹಾಪೂಜೆ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು, ಅನ್ನಸಂತರ್ಪಣೆ. ರಾತ್ರಿ 11 ರಿಂದ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ

ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಇಂದು ಗಣಪತಿ ಹೋಮ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ವರ್ಷಾವಧಿ ನೇಮೋತ್ಸವ Read More »

ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ : ಬಾಲಕೃಷ್ಣ ಬೋರ್ಕರ್| ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಪುತ್ತೂರು: ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ. ಆಧುನಿಕ ಶಿಕ್ಷಣ ಬೌದ್ಧಿಕತೆಗಷ್ಟೇ ಆದ್ಯತೆ ನೀಡುತ್ತಿದೆ. ಆದರೆ ದೈಹಿಕ ದೃಢತೆ ಸಾಧಿಸುವುದು ಅತ್ಯಂತ ಅಗತ್ಯ. ಕ್ರೀಡೆಗಳಲ್ಲಿ ತೊಡಗುವುದರಿಂದ ನಾವು ದೈಹಿಕವಾಗಿಯೂ ಸಮರ್ಥರೆನಿಸಿಕೊಳ್ಳಬಹುದು. ಶಾಲಾ ಕಾಲೇಜುಗಳಲ್ಲಿ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಅವಕಾಶಗಳನ್ನು ಸೃಜಿಸಿಕೊಂಡು ದೇಹಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ 2024 ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಅಂಬಿಕಾ ಸಮೂಹ

ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ : ಬಾಲಕೃಷ್ಣ ಬೋರ್ಕರ್| ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ Read More »

ಲೋಕಸಭೆ ಚುನಾವಣೆ ಪ್ರಕ್ರಿಯೆ ಸಂಪೂರ್ಣ : ನೀತಿ ಸಂಹಿತೆ ಸಡಿಲ

ಪುತ್ತೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜಾರಿಗೊಳಿಸಿದ ನೀತಿ ಸಂಹಿತೆ ಎಂದಿನಂತೆ ಇದ್ದರೂ ಕೆಲವೊಂದು ವಿಷಯಗಳಿಗೆ ನೀತಿ ಸಂಹಿತೆ ಸಡಿಲಿಕೆ ಮಾಡಲಾಗಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದ್ದಾರೆ. ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣೆ ಶಾಂತಿಯುತವಾಗಿ ಮುಗಿದಿದೆ. ಮುಂದೆ ಜೂ.೪ರಂದು ಮತ ಎಣಿಕೆ ನಡೆಯಲಿದೆ. ಅಲ್ಲಿವರೆಗೂ ಅಥವಾ ಚುನಾವಣಾ ಆಯೋಗದ ನೊಟೀಸ್ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಖಾಸಗಿ ಕಾರ್ಯಕ್ರಮಗಳಾದ ಮದುವೆ

ಲೋಕಸಭೆ ಚುನಾವಣೆ ಪ್ರಕ್ರಿಯೆ ಸಂಪೂರ್ಣ : ನೀತಿ ಸಂಹಿತೆ ಸಡಿಲ Read More »

ಮೇ 4 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ, ಸಾಧಕರಿಗೆ ಅಭಿನಂದನೆ, ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆ ಮೇ 4 ರಂದು ಜೈನ ಭವನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಸಂಘದ ವತಿಯಿಂದ ನೀಡಲಾಗುವ ‘ಸ್ವರ್ಣ ಸಾಧನಾ ಪ್ರಶಸ್ತಿ’ಯನ್ನು ಸಾಹಿತ್ಯ ಕ್ಷೇತ್ರದ ಅನನ್ಯ ಸಾಧಕ, ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ ನೀಡಲಾಗುವುದು

ಮೇ 4 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘಕ್ಕೆ 1.50 ಕೋಟಿ ನಿವ್ವಳ ಲಾಭ | ಶೀಘ್ರದಲ್ಲಿ ವಿಟ್ಲ ಶಾಖೆ ಆರಂಭ : ಚಿದಾನಂದ ಬೈಲಾಡಿ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 542 ಕೋಟಿ ರೂ. ವ್ಯವಹಾರ ಮಾಡಿ, ಶೇ.99.12 ಸಾಲ ವಸೂಲಾತಿ ಮಾಡಿದೆ. 1.50 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸತತ 2ನೇ ಭಾರಿ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಪುರಸ್ಕೃತಗೊಂಡ ಸಂಘ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ 2002 ರಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಆರಂಭಗೊಂಡು ಪ್ರಸ್ತುತ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘಕ್ಕೆ 1.50 ಕೋಟಿ ನಿವ್ವಳ ಲಾಭ | ಶೀಘ್ರದಲ್ಲಿ ವಿಟ್ಲ ಶಾಖೆ ಆರಂಭ : ಚಿದಾನಂದ ಬೈಲಾಡಿ Read More »

ಮತದಾನ ಪ್ರಕ್ರಿಯೆ ಸಂಪೂರ್ಣ ದೃಶ್ಯದ ವೆಬ್‍ ಕ್ಯಾಮರಾ ಕಳವು | ಪೊಲೀಸರಿಂದ ತನಿಖೆ

ಪುತ್ತೂರು: ಮತದಾನ ಪ್ರಕ್ರಿಯೆ ರೆಕಾರ್ಡ್ ಆಗಿದ್ದ ವೆಬ್ ಕ್ಯಾಮರಾವೊಂದನ್ನು ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುನಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 228ರಲ್ಲಿ ಅಳವಡಿಸಿದ್ದ ವೆಬ್ ಕ್ಯಾಮರಾವನ್ನು ಸಿಮ್, ಮೆಮೊರಿ ಕಾರ್ಡ್ ಸಮೇತ ಕಳವು ಮಾಡಲಾಗಿದೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಏ.24ರಂದು ಈ ವೆಬ್ ಕ್ಯಾಮರಾವನ್ನು ಅಳವಡಿಸಲಾಗಿದ್ದು, 26ರಂದು ರಾತ್ರಿ 8 ಗಂಟೆಯವರೆಗಿನ ಅಂದರೆ ಮತದಾನ ಪ್ರಕ್ರಿಯೆ ದೃಶ್ಯಗಳು ಇದರಲ್ಲಿ ಸೇವ್ ಆಗಿತ್ತು. ಕ್ಯಾಮರಾ ಹಾಗೂ

ಮತದಾನ ಪ್ರಕ್ರಿಯೆ ಸಂಪೂರ್ಣ ದೃಶ್ಯದ ವೆಬ್‍ ಕ್ಯಾಮರಾ ಕಳವು | ಪೊಲೀಸರಿಂದ ತನಿಖೆ Read More »

error: Content is protected !!
Scroll to Top