ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆಯ “ಬಗ್ಗೆ ಕಾರ್ಯಾಗಾರ
ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ‘ಒತ್ತಡ ನಿರ್ವಹಣೆ’ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಅಕ್ಷಯ ಪದವಿ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ರಶ್ಮಿ.ಕೆ ಭಾಗವಹಿಸಿದ್ದರು. ಮಾನಸಿಕ ಅಥವಾ ದೈಹಿಕ ಒತ್ತಡಗಳು ಯಾವುದೇ ಕಾರಣಗಳಿಂದ ಉಂಟಾದರೂ ನಿಯಮಿತವಾದ ದೈಹಿಕ ಚಟುವಟಿಕೆ, ಉತ್ತಮ ಆಹಾರ ಸೇವನೆ ಮತ್ತು ಮಾನಸಿಕ ವಿಶ್ರಾಂತಿಗಳಿಂದ ಒತ್ತಡ ರಹಿತ ಸಮತೋಲನದ ಬದುಕು ನಡೆಸಬಹುದು; ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದ ಗುರಿಯನ್ನು ಆಯ್ಕೆಮಾಡಿ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು […]
ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆಯ “ಬಗ್ಗೆ ಕಾರ್ಯಾಗಾರ Read More »










