ಪುತ್ತೂರು

ಸವಾಲನ್ನು ಸ್ವೀಕರಿಸಲು ಪೂರಕ ಶಿಕ್ಷಣ ನಮಗೆ ದೊರಕಬೇಕು: ಮುರಳಿ ಕೃಷ್ಣ ಕೆ.ಎನ್. | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ಪುತ್ತೂರು: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಂಕವನ್ನು ಗಳಿಸುವುದು ಮಾತ್ರವಲ್ಲದೇ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಕಲಿತು  ಪರಿಪೂರ್ಣರಾಗಿ ಇಲ್ಲಿಂದ ತೆರಳಬೇಕು ಎಂಬುವುದು ವಿವೇಕಾನಂದ ಕಾಲೇಜಿನ  ಮುಖ್ಯ ಉದ್ದೇಶವಾಗಿದೆ. ಈಗಿನ ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರವನ್ನು ಕಲಿಯುವುದು ತುಂಬಾ ಮುಖ್ಯ. ಅದನ್ನು ನಾವು ವಿದ್ಯಾರ್ಥಿಗಳಿಗೆ ನಿರಂತರವಾಗಿ ನೀಡುತ್ತಿದ್ದೇವೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿಕ್ಷಕ ರಕ್ಷಕ ಸಂಘ ಹಾಗೂ ಐಕ್ಯೂಎಸಿ ಘಟಕದ […]

ಸವಾಲನ್ನು ಸ್ವೀಕರಿಸಲು ಪೂರಕ ಶಿಕ್ಷಣ ನಮಗೆ ದೊರಕಬೇಕು: ಮುರಳಿ ಕೃಷ್ಣ ಕೆ.ಎನ್. | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ Read More »

ದೇವಸ್ಥಾನಗಳು ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ಒಟ್ಟುಗೂಡಿಸುತ್ತದೆ |  ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ನನ್ಯ ಅಚ್ಯುತ ಮೂಡೆತ್ತಾಯ

ಪುತ್ತೂರು: ದೇವಸ್ಥಾನಗಳು ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಜನರನ್ನು ಒಟ್ಟು ಸೇರಿಸುತ್ತದೆ. ಜೀವನಕ್ಕೆ ಪೂರಕವಾದ ಸಂಸ್ಕಾರಗಳ ಸಂದೇಶ‌ ನೀಡಲಿದೆ. ಎಲ್ಲಾ ವರ್ಗದ ಜನರನ್ನು ಒಟ್ಟು ಸೇರಿಸಿ ಊರಿಗೆ ಒಗ್ಗಟ್ಟು ತರುವ ಕೆಲಸ ದೇವಸ್ಥಾನದ ಮೂಲಕ ನಡೆಯುತ್ತಿದೆ ಎಂದು ಶ್ರೀಕ್ಷೇತ್ರ ಹನುಗಿರಿಯ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಹೇಳಿದರು. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಎ.23ರಂದು ನಡೆದ  ಎರಡನೇ ದಿನದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನಗಳಲ್ಲಿ ಯಾವುದೇ ಕಾರ್ಯಗಳು ನಡೆಯಬೇಕಾದರೆ ದೈವ ಸಂಕಲ್ಪಮಯ ದೇವರ ತೀರ್ಮಾನದಂತೆ

ದೇವಸ್ಥಾನಗಳು ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ಒಟ್ಟುಗೂಡಿಸುತ್ತದೆ |  ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ನನ್ಯ ಅಚ್ಯುತ ಮೂಡೆತ್ತಾಯ Read More »

ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ | ಸ್ವಗ್ರಾಮದ ಬೂತಲ್ಲಿ ಶಾಸಕರಿಂದ ಪ್ರಚಾರ

ಪುತ್ತೂರು: ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನದ ಅಂಗವಾಗಿ ಶಾಸಕ ಅಶೋಕ್ ರೈ ತನ್ನ ಸ್ವ ಗ್ರಾಮದ ಬೂತ್ ನಂ: 53 ರಲ್ಲಿ ಇಂದು ಚುನಾವಣಾ ಪ್ರಚಾರ ಕಾರ್ಯ ನಡೆಸಿದರು. ಕಾರ್ಯಕರ್ತರ ಜೊತೆ ತೆರಳಿದ ಶಾಸಕರು ಕೆದಿಕಂಡೆ ಗುತ್ತು, ಪಿಲಿಕುಂಡ ಮತ್ತು ಕೊಂಬಕೋಡಿ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪರ ಮತ ಯಾಚನೆ ಮಾಡಿದರು.ಮನೆ ಮನೆಗೆ ತೆರಳಿದ ಶಾಸಕರು ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆ ಮತ್ತು ಕೇಂದ್ರದ ಕಾಂಗ್ರೆಸ್ ಪ್ರಣಾಳಿಕೆಯನ್ನು ಮನೆ

ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ | ಸ್ವಗ್ರಾಮದ ಬೂತಲ್ಲಿ ಶಾಸಕರಿಂದ ಪ್ರಚಾರ Read More »

ಗೃಹಲಕ್ಷ್ಮಿ : ಖಾತೆಗೆ ಹಣ ಜಮೆ ಮಾಡುವಂತೆ ಶಾಸಕರಿಂದ ಸರಕಾರಕ್ಕೆ ಮನವಿ

ಪುತ್ತೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಕಿ ಇರುವ ಮತ್ತು ಎಪ್ರಿಲ್ ತಿಂಗಳ ಕಂತನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಶಾಸಕರಾದ ಅಶೋಕ್ ರೈ ಯವರು ಮನವಿ ಮಾಡಿದ್ದು. ಕಳೆದ ಎರಡು ದಿನಗಳಿಂದ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತಿದೆ. ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಸೋಮವಾರದಂದು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದರು. ಮಂಗಳವಾರ ಮತ್ತು ಬುಧವಾರ ಕಂತು ಜಮೆಯಾಗಿದೆ. ಕೆಲವರಿಗೆ ಎರಡರಿಂದ ಮೂರು ಕಂತು ಒಂದೇ ಬಾರಿಗೆ ಜಮೆಯಾಗಿದೆ.ಶಾಸಕರ ಮುತುವರ್ಜಿಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

ಗೃಹಲಕ್ಷ್ಮಿ : ಖಾತೆಗೆ ಹಣ ಜಮೆ ಮಾಡುವಂತೆ ಶಾಸಕರಿಂದ ಸರಕಾರಕ್ಕೆ ಮನವಿ Read More »

ಮತದಾನ ಜಾಗೃತಿ ಬೀದಿ ನಾಟಕ | ಸ್ವಾಭಿಮಾನದಿಂದ ತಮ್ಮ ಹಕ್ಕು ಚಲಾಯಿಸುವಂತೆ ನಾಟಕದ ಮೂಲಕ ಕರೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮತದಾನ ಜಾಗೃತಿ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು. ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಂಸಾರ ಜೋಡು ಮಾರ್ಗ ನಿರ್ದೇಶಕ ಹಾಗೂ ಪತ್ರಕರ್ತ ಮೌನೇಶ್ ವಿಶ್ವಕರ್ಮ ಅವರ ನಿರ್ದೇಶನದಲ್ಲಿ ಬೀದಿನಾಟಕವನ್ನು ಸೊಗಸಾಗಿ ಪ್ರಸ್ತುತಪಡಿಸಿದರು. ಬೀದಿನಾಟಕದ ಮೂಲಕ ವಿದ್ಯಾರ್ಥಿಗಳು ಪ್ರಜಾ ಪ್ರಭುತ್ವದ ಮಹತ್ವದ ಬಗ್ಗೆ, ಯೋಗ್ಯ ಅಭ್ಯರ್ಥಿಯನ್ನು

ಮತದಾನ ಜಾಗೃತಿ ಬೀದಿ ನಾಟಕ | ಸ್ವಾಭಿಮಾನದಿಂದ ತಮ್ಮ ಹಕ್ಕು ಚಲಾಯಿಸುವಂತೆ ನಾಟಕದ ಮೂಲಕ ಕರೆ Read More »

ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ (88) ವಯೋಸಹಜ, ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ ನಿಧನರಾದರು. ಮೃತರು ಮಠಂತಬೆಟ್ಟು ಕೀರ್ತಿಶೇಷ ಪಟೇಲ್ ಅನಂತ ರೈಯವರ ಧರ್ಮಪತ್ನಿಯಾಗಿದ್ದು, ಆ ಕಾಲದ ಕೋಡಿಂಬಾಡಿ ಪಂಚಾಯಿತಿ ಪ್ರತಿನಿಧಿಯಾಗಿದ್ದರು. ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು, ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ Read More »

ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋಗೆ ಚಾಲನೆ

ಪುತ್ತೂರು: ಅಣ್ಣಾಮಲೈ ಅವರ ಬೃಹತ್ ರೋಡ್ ಶೋಗೆ ದರ್ಬೆ ವೃತ್ತದ‌ ಬಳಿ ಚಾಲನೆ ನೀಡಲಾಯಿತು. ಅಣ್ಣಾಮಲೈ ಜತೆ ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ‌ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಮತ್ತಿತರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ರೋಡ್ ಶೋ ದರ್ಬೆಯಿಂದ ಮುಖ್ಯ ರಸ್ತೆಯಾಗಿ ಬಸ್ ನಿಲ್ದಾಣದ ಬಳಿ‌ ಸಮಾಪನೆಗೊಳ್ಳಲಿದೆ

ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋಗೆ ಚಾಲನೆ Read More »

ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ  | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಪುತ್ತೂರು: ಸಮಾಜದಲ್ಲಿ ನಿಯತ್ತಿನಿಂದ ಬದುಕಲು ಧರ್ಮ ಹುಟ್ಟಿಕೊಂಡಿದೆ. ಜಗತ್ತಿನ ಸಕಲ‌ ಜೀವ ರಾಶಿಗಳಿಗೂ ಬದುಕುವ ಆಸೆಯಿದೆ. ಎಲ್ಲರೊಂದಿಗೆ ಸೇರಿಕೊಂಡು ಉತ್ತಮ ಬದುಕು ಸಾಗಿಸುವುದೇ, ಇನ್ನೊಬ್ಬರ ಹಿತವಾಗಿ ಬದುಕುವುದು, ಸ್ವಾರ್ಥ ರಹಿತವಾಗಿ ಬದುಕುವುದೇ ಧರ್ಮ. ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ನುಡಿದರು. ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಏ.22 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ದೇವರಲ್ಲಿ

ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ  | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ Read More »

ಇಂದು ಪುತ್ತೂರಿಗೆ ಅಣ್ಣಾಮಲೈ | ಮೆಘ ಫ್ರೂಟ್ ಪ್ರೊಸೆಸಿಂಗ್ ಸಂಸ್ಥೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾತುಕತೆ

ಪುತ್ತೂರು: ಇಂದು ಪುತ್ತೂರಿಗೆ ಸಿಂಗಂ ಅಣ್ಣಾಮಲೈ ಆಗಮಿಸಲಿರುವ ಹಿನ್ನಲೆಯಲ್ಲಿ ಮೇಘ ಫ್ರೂಟ್ ಪ್ರೊಸೆಸಿಂಗ್ ಸಂಸ್ಥೆಗೆ ಮಾಜಿ ಶಾಸಕ ಸಂಜೀವ ಮಠoದೂರು ಭೇಟಿ ನೀಡಿದರು. ಸಂಸ್ಥೆಯ ಮಾಲಕ ಸತ್ಯಶಂಕರ ಭಟ್ ಅವರ ಜೊತೆ ಮಾಜಿ ಶಾಸಕರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಚುನಾವಣಾ ಸಮಿತಿ ಸಂಚಾಲಕ ಅಧ್ಯಕ್ಷ ಚಣಿಲ ತಿಮಪ್ಪ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಪ್ರಮುಖರಾದ ಯತೀಶ್ ಅರುವಾರ, ಹರೀಶ್ ಬೀಜತ್ರೆ,

ಇಂದು ಪುತ್ತೂರಿಗೆ ಅಣ್ಣಾಮಲೈ | ಮೆಘ ಫ್ರೂಟ್ ಪ್ರೊಸೆಸಿಂಗ್ ಸಂಸ್ಥೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾತುಕತೆ Read More »

ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ “ಮುಳಿಯ ಚಿನ್ನೋತ್ಸವ”ಕ್ಕೆ ಚಾಲನೆ | ಮೇ 20 ರ ತನಕ ನಡೆಯಲಿದೆ ಚಿನ್ನೋತ್ಸವ

ಪುತ್ತೂರು : ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ “ಮುಳಿಯ ಚಿನ್ನೋತ್ಸವ”ಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಮೇ.20ರ ತನಕ ನಡೆಯುವ ಈ ಚಿನ್ನೋತ್ಸವಕ್ಕೆ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸೈನ್ಸ್ ನ ಪ್ರೊ. ಡಾ. ಸೌಮ್ಯ ಚಾಲನೆ ನೀಡಿ, ಚಿನ್ನಾಭರಣದ ಹೊಸ ವಿನ್ಯಾಸಗಳನ್ನು ಅನಾವರಣಗೊಳಿಸಿ ಮಾತನಾಡಿ, ನನ್ನ ಸುಮಾರು 30 ವರ್ಷದ ಅನುಭವದಲ್ಲಿ ಮುಳಿಯ ಜ್ಯುವೆಲ್ಸ್ ನೊಂದಿಗೆ ಉತ್ತಮ ಸಂಬಂಧವಿದೆ. ಯಾಕೆಂದರೆ ನಮ್ಮ ಕಟುಂಬ ಸಮೇತ ಇಲ್ಲಿನ ಗ್ರಾಹಕರಾಗಿದ್ದೇವೆ. ಇದಕ್ಕೆ ಕಾರಣ ಮುಳಿಯ

ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ “ಮುಳಿಯ ಚಿನ್ನೋತ್ಸವ”ಕ್ಕೆ ಚಾಲನೆ | ಮೇ 20 ರ ತನಕ ನಡೆಯಲಿದೆ ಚಿನ್ನೋತ್ಸವ Read More »

error: Content is protected !!
Scroll to Top