ಪುತ್ತೂರು

ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ 1.65 ಕೋಟಿ ಲಾಭ

ಪುತ್ತೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಸುಮಾರು 22 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 14 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2023- 24ನೇ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾಧಿಸಿ, ಸಂಘವು 728 ಕೋಟಿ ರೂ. ಗಳ ದಾಖಲೆಯ ವ್ಯವಹಾರವನ್ನು ನಡೆಸಿ ರೂ. 1.65 ಕೋಟಿ ರೂ.ಗಳಷ್ಟು ಲಾಭ ಗಳಿಸಿರುತ್ತದೆ ಎಂದು ಸಂಘದ […]

ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ 1.65 ಕೋಟಿ ಲಾಭ Read More »

ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ

ಪುತ್ತೂರು : ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಪುತ್ತೂರು ಕೆಮ್ಮಾಯಿ ನಿವಾಸಿ ಸುರೇಶ್ ಭಟ್ ಎಂಬವರು ನೀಡಿರುವ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರೇಶ್ ಅವರು ಏ.10 ರಂದು ಉಡುಪಿಯಲ್ಲಿರುವ  ಸ್ನೇಹಿತರನ್ನು ಮಾತನಾಡಿಸಲು ಹೋಗಿ ಪುತ್ತೂರಿಗೆ ಹಿಂತಿರುಗುತ್ತಿದ್ದ ವೇಳೆ ಕಂಬದಕೋಣೆ ಗ್ರಾಮದ ರೈಲ್ವೇ ಗೇಟಿನ ಬಳಿ ಬರುವಾಗ ರೈಲ್ವೇ ಗೇಟ್ ಹಾಕಿರುವುದರಿಂದ ಕಾರನ್ನು ನಿಲ್ಲಿಸಿದಾಗ ಸುರೇಶ್ ಅವರ ಪತ್ನಿ

ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ Read More »

ಏ.14 ರಿಂದ 16  ರ ತನಕ ಹಿರಿಯರಿಗೆ ಮತದಾನ ಪ್ರಕ್ರಿಯೆ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 787 ಮಂದಿ 85 ವರ್ಷ ಮೇಲ್ಪಟ್ಟವರು, 340 ಮಂದಿ ಅಂಗವಿಕಲರು

ಪುತ್ತೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ  ಮತದಾನಕ್ಕೆ ಅರ್ಹ ವ್ಯಕ್ತಿಗಳಾದ 85 ವರ್ಷ ಮೇಲ್ಪಟ್ಟವರು 787 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಿಯೆ ಎ.14 ರಿಂದ 16ರ ತನಕ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ. ಗುರುವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಹಿಂದೆ 85 ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರಿಗೆ ಮನೆಯಲ್ಲೇ ಮತದಾನ

ಏ.14 ರಿಂದ 16  ರ ತನಕ ಹಿರಿಯರಿಗೆ ಮತದಾನ ಪ್ರಕ್ರಿಯೆ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 787 ಮಂದಿ 85 ವರ್ಷ ಮೇಲ್ಪಟ್ಟವರು, 340 ಮಂದಿ ಅಂಗವಿಕಲರು Read More »

ದ್ವಿತೀಯ ಪಿಯುಸಿ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನ ಸಾಧಕ ರತ್ನರು

ಪುತ್ತೂರು: ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 99 ಫಲಿತಾಂಶ ದಾಖಲಾಗಿದೆ. ಮಡಿಕೇರಿ ಕಾಟಕೇರಿ ನಿವಾಸಿ, ಆಟೋ ರಿಕ್ಷಾ ಚಾಲಕ ಸಿ.ಎ. ಈಶ್ವರಪ್ಪ ಹಾಗೂ ರುಕ್ಮಣಿ ದಂಪತಿ ಪುತ್ರಿ ದಿಶಾ ಸಿ.ಎಚ್. ಆರೋಗ್ಯ ಸಮಸ್ಯೆಯ ನಡುವೆಯಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದು 517 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಆರ್ಯಾಪು ನಿವಾಸಿ ಕೆ.ಪಿ. ಇಬ್ರಾಹಿಂ ಹಾಗೂ ಜುಬೈದ ದಂಪತಿ ಪುತ್ರಿ ಆಯಿಷತ್ತುಲ್

ದ್ವಿತೀಯ ಪಿಯುಸಿ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನ ಸಾಧಕ ರತ್ನರು Read More »

ದ್ವಿತೀಯ ಪಿಯುಸಿ ಫಲಿತಾಂಶ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ಗೆ ಶೇ.99 ಫಲಿತಾಂಶ

ಪುತ್ತೂರು: ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 99 ಫಲಿತಾಂಶ ದಾಖಲಾಗಿದೆ. ಮಡಿಕೇರಿ ಕಾಟಕೇರಿ ನಿವಾಸಿ, ಆಟೋ ರಿಕ್ಷಾ ಚಾಲಕ ಸಿ.ಎ. ಈಶ್ವರಪ್ಪ ಹಾಗೂ ರುಕ್ಮಣಿ ದಂಪತಿ ಪುತ್ರಿ ದಿಶಾ ಸಿ.ಎಚ್. ಆರೋಗ್ಯ ಸಮಸ್ಯೆಯ ನಡುವೆಯಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದು 517 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಆರ್ಯಾಪು ನಿವಾಸಿ ಕೆ.ಪಿ. ಇಬ್ರಾಹಿಂ ಹಾಗೂ ಜುಬೈದ ದಂಪತಿ ಪುತ್ರಿ ಆಯಿಷತ್ತುಲ್

ದ್ವಿತೀಯ ಪಿಯುಸಿ ಫಲಿತಾಂಶ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ಗೆ ಶೇ.99 ಫಲಿತಾಂಶ Read More »

ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಎಳವೆಯಲ್ಲೇ ಅರಿವು ಮೂಡಿಸಿಕೊಂಡರೆ ಪ್ರತೀ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಲು ಸಾಧ್ಯ | ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭದಲ್ಲಿ ಶ್ರೀ ರಾಜಶೇಖರನಂದ ಸ್ವಾಮೀಜಿ

ಪುತ್ತೂರು: ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಶ್ರೀಗಳು ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು’ ಎಂದು ಕಾರ್ಯಪ್ರವೃತವಾಗಿರುವ ವಿದ್ಯಾಮಾತಾ ಅಕಾಡೆಮಿ ಕಾರ್ಯವೈಖರಿಯ ಕುರಿತು ಮೆಚ್ಚುಗೆಯ ನುಡಿಯನ್ನಾಡಿ ಸಂಸ್ಥೆಗೆ ಶುಭಾಶೀರ್ವಾದ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ

ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಎಳವೆಯಲ್ಲೇ ಅರಿವು ಮೂಡಿಸಿಕೊಂಡರೆ ಪ್ರತೀ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಲು ಸಾಧ್ಯ | ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭದಲ್ಲಿ ಶ್ರೀ ರಾಜಶೇಖರನಂದ ಸ್ವಾಮೀಜಿ Read More »

ದ್ವಿತೀಯ ಪಿಯುಸಿ ಫಲಿತಾಂಶ : ಪ್ರತಿಷ್ಠಿತ ‘ಪ್ರೇರಣಾ’ ತರಬೇತು ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪ್ರತಿಷ್ಠಿತ “ಪ್ರೇರಣಾ ತರಬೇತು ಸಂಸ್ಥೆಗೆ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಸಂಸ್ಥೆಯಿಂದ ವಾಣಿಜ್ಯ ವಿಭಾಗದಲ್ಲಿ ತರಬೇತಿ ಪಡೆದ ಒಟ್ಟು  45 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿದೆ. ಈ ಪೈಕಿ 6  ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಮೊಹಮ್ಮದ್ ರಿಜಾಸ್ – 553, ಫಾತಿಮತ್ ಮುಶ್ರಿಫ -552, ಮೊಹಮ್ಮದ್ ರೈಸ್  -533, ಅಹಮ್ಮದ್ ತವಾಫ್‍-526, ಮೊಹಮ್ಮದ್ ನವಿಧ್ ಬಿ. 523 ಹಾಗೂ ಮುಹಮ್ಮದ್ ಹಶೀರ್ -521

ದ್ವಿತೀಯ ಪಿಯುಸಿ ಫಲಿತಾಂಶ : ಪ್ರತಿಷ್ಠಿತ ‘ಪ್ರೇರಣಾ’ ತರಬೇತು ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ Read More »

ದ್ವಿತೀಯ ಪಿಯುಸಿ ಪರೀಕ್ಷೆ : ನರೇಂದ್ರ ಪ.ಪೂ. ಕಾಲೇಜಿನ ಭೂಮಿಕಾ ಜಿ., ಸಂಜನಾರಿಗೆ ಸನ್ಮಾನ

ಪುತ್ತೂರು: 2024 ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕು. ಭೂಮಿಕಾ ಜಿ. 589 (98.16%) ಅಂಕ ಗಳಿಸಿ ರಾಜ್ಯದಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಭೂಮಿಕಾ ಜಿ. ಇವರು ಲೆಕ್ಕಶಾಸ್ತ್ರ-98, ಅರ್ಥಶಾಸ್ತ್ರ-97, ಸಂಸ್ಕೃತ-100, ಮೂಲಗಣಿತ-100, ವ್ಯವಹಾರ ಅಧ್ಯಯನ-98, ಇಂಗ್ಲಿಷ್-96, ಅಂಕಗಳೊಂದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುವುದರ ಜೊತೆಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಪುತ್ತೂರಿನ ಹಾರಾಡಿ ನಿವಾಸಿ ಗಣೇಶ್

ದ್ವಿತೀಯ ಪಿಯುಸಿ ಪರೀಕ್ಷೆ : ನರೇಂದ್ರ ಪ.ಪೂ. ಕಾಲೇಜಿನ ಭೂಮಿಕಾ ಜಿ., ಸಂಜನಾರಿಗೆ ಸನ್ಮಾನ Read More »

ಕಾಣಿಯೂರು ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆ

ಕಾಣಿಯೂರು: ಕಾಣಿಯೂರು ಬಸ್ ನಿಲ್ದಾಣದಲ್ಲಿ ಸ್ಥಳೀಯ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ತಮಿಳು ಮೂಲದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಮೋಹನ್ ರಾಜ್ ಮೃತಪಟ್ಟವರು. ಬುಧವಾರ ರಾತ್ರಿ ವಿಪರೀತ ಮದ್ಯಪಾನ ಮಾಡಿದ ಪರಿಣಾಮ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರಿಗೆ ಮೂವರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಕಾಣಿಯೂರು ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆ Read More »

ಶಾರ್ಟ್‍ ಸರ್ಕ್ಯೂಟ್ ನಿಂದ ಅರಣ್ಯಕ್ಕೆ ಹತ್ತಿಕೊಂಡ ಬೆಂಕಿ | ಗಿಡಮರಗಳ ನಾಶ

ಅನಂತಾಡಿ: ಶಾರ್ಟ್ ಸೆರ್ಕ್ಯೂಟ್‌ನಿಂದ ಹೊತ್ತಿಕೊಂಡು ಬೆಂಕಿಯಿಂದಾಗಿ ಅನಂತಾಡಿ ಗ್ರಾಮದ ಆರಂಗಳ ಸುಳ್ಯಮಲೆ ಅರಣ್ಯ ಪ್ರದೇಶದಲ್ಲಿ ಗಿಡಮರಗಳು ಬೆಂಕಿಗಾಹುತಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಬೆಂಕಿ ಹತ್ತಿಕೊಂಡ ವಿಚಾರ ತಿಳಿದ ತಕ್ಷಣ ಸಾರ್ವಜನಿಕರು ಬೆಂಕಿ ನಂದಿಸುವಲ್ಲಿ ಶ್ರಮ ಪಟ್ಟಿದ್ದಾರೆ. ಆದರೆ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ತಕ್ಷಣ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳವದರ ಜತೆ ಸಾರ್ವಜನಿಕರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಅರಣ್ಯದಲ್ಲಿದ್ದ ಗಿಡಮರಗಳು ಸುಟ್ಟುಗೋಗಿದೆ.

ಶಾರ್ಟ್‍ ಸರ್ಕ್ಯೂಟ್ ನಿಂದ ಅರಣ್ಯಕ್ಕೆ ಹತ್ತಿಕೊಂಡ ಬೆಂಕಿ | ಗಿಡಮರಗಳ ನಾಶ Read More »

error: Content is protected !!
Scroll to Top