ಪುತ್ತಿಲ ಭೇಟಿ ಬಳಿಕ ಅವರ ಮೇಲಿನ ಗೌರವ ಹೆಚ್ಚಾಗಿದೆ, ಅವರನ್ನು ವಿಧಾನಸೌಧದಲ್ಲಿ ಕಾಣಲು ಬಯಸುತ್ತೇನೆ | ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರತಾಪಸಿಂಹ
ಪುತ್ತೂರು: ಮಂಗಳವಾರ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಗೆ ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ಅವರು ಅರುಣ್ ಕುಮಾರ್ ಪುತ್ತಿಲರನ್ನು ಕರೆದು ಬಳಿಯಲ್ಲಿ ಕೂರಿಸಿಕೊಂಡ ವೀಡಿಯೋ ವೈರಲ್ ಆಗಿತ್ತು. ಭಾಷಣದಲ್ಲೂ 2023ರ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲರ ಪಕ್ಷೇತರ ಸ್ಪರ್ಧೆ ಬಗ್ಗೆ ಮಾತನಾಡಿದ ಪ್ರತಾಪ ಸಿಂಹ , ಒಬ್ಬ ವ್ಯಕ್ತಿಯ ಪರವಾಗಿ ನಿಂತು ನ್ಯಾಯ ಕೊಡಬೇಕು. ಕೇಳಿದ ಕ್ಷೇತ್ರ ಇದ್ದರೆ ಪುತ್ತೂರು ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದೀಗ […]










