ಪುತ್ತೂರು

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನಾ ದಿನಾಚರಣೆ | ಸಂಘದ ಎಲ್ಲಾ ಶಾಖೆಗಳಲ್ಲಿ ದೀಪ ಪ್ರಜ್ವಲನೆ ಮೂಲಕ ಆಚರಣೆ

ಕಾಣಿಯೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನಾ ದಿನಾಚರಣೆಯನ್ನು ಇಂದು ಮಂಗಳವಾರ ಕಾಣಿಯೂರು ಶಾಖೆಯಲ್ಲಿ ಆಚರಿಸಲಾಯಿತು. ಹಿರಿಯರಾದ, ಸಲಹಾ ಸಮಿತಿ ಸದಸ್ಯ ಸೀತಾರಾಮ ಗೌಡ ಮುಂಡಾಳ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಸಲಹಾ ಸಮಿತಿ ಸದಸ್ಯ ಗೋಪಾಲಕೃಷ್ಣ ಪಟೇಲ್‍ ಚಾರ್ವಾಕ ಸಂಘ ನಡೆದು ಬಂದ ಹಾದಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದರು. ಸಲಹಾ ಸಮಿತಿ ಸದಸ್ಯರಾದ ಚಂದ್ರಶೇಖರ ಗೌಡ ಬರೆಪ್ಪಾಡಿ, ನಾಗೇಶ್ ಕೆಡೆಂಜಿ, ಶೇಷಪ್ಪ ಗೌಡ ಅಬೀರ […]

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನಾ ದಿನಾಚರಣೆ | ಸಂಘದ ಎಲ್ಲಾ ಶಾಖೆಗಳಲ್ಲಿ ದೀಪ ಪ್ರಜ್ವಲನೆ ಮೂಲಕ ಆಚರಣೆ Read More »

ವೈದ್ಯಕೀಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಧನ ಸಹಾಯ ಹಸ್ತಾಂತರ

ಪುತ್ತೂರು: ತೆಂಕಿಲ ನಿವಾಸಿ ಗಿರೀಶ್ ನಾಯ್ಕ್ ರವರು ಅರೋಗ್ಯ ಸಮಸ್ಯೆಯಿಂದ ಬಳಲುತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಮೂಲಕ ಸಹಾಯ ಹಸ್ತದ ಚೆಕ್ಕನ್ನು ಹಸ್ತಾಂತರಿಸಲಾಯಿತು. ಟ್ರಸ್ಟ್ ಕಚೇರಿಯಲ್ಲಿ ಧನಸಹಾಯ ಹಸ್ಥಾಂತರಿಸಲಾಯಿತು ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಕೋಶಾಧಿಕಾರಿ ರೂಪೇಶ್ ನಾಯ್ಕ್ ಟಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೊಡಿಬೈಲ್, ಪ್ರಮುಖರಾದ

ವೈದ್ಯಕೀಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಧನ ಸಹಾಯ ಹಸ್ತಾಂತರ Read More »

ಅಕ್ಷಯ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಪುತ್ತೂರು: ಅಕ್ಷಯ ಕಾಲೇಜಿನ ಬೈಟ್-ಬ್ಲಿಟ್ಜ್ ಐಟಿ ಕ್ಲಬ್ ಮತ್ತು ಐಕ್ಯೂಎಸಿ ಯಿಂದ “ಬ್ರಿಡ್ಜಿಂಗ್ ದಿ ಗ್ಯಾಪ್ – ತಾಂತ್ರಿಕ ಜ್ಞಾನದಿಂದ ಶಕ್ತಿಶಾಲಿ ಸಂವಹನಕ್ಕೆ ಸೇತುವೆ” ಎಂಬ ವಿಚಾರ ಸಂಕಿರಣ ಇತ್ತೀಚೆಗೆ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡಿವಿಷನ್‍ ಎಫ್‍ ಜಿಲ್ಲೆ 121 ರ ಡಿವಿಷನ್‍ ಡೈರೆಕ್ಟರ್ ಡಾ. ಮೀರಾ ಎ. ರಾವ್, ತಾಂತ್ರಿಕ ಜ್ಞಾನದಿಂದ ಶಕ್ತಿಶಾಲಿ ಸಂವಹನಕ್ಕೆ ಎಂಬ ವಿಷಯವನ್ನು ವಿವರಿಸುತ್ತಾ, ತಂತ್ರಜ್ಞಾನದ ಭಾಷೆಯನ್ನು ಸಾಮಾನ್ಯ ಮಾನವನ ಭಾಷೆಗೆ ಭಾಷಾಂತರಿಸುವುದು ಹಿಂದಿನಿಂದಲೂ ಒಂದು ದೊಡ್ಡ

ಅಕ್ಷಯ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ Read More »

ವಿವೇಕಾನಂದ ಕಾಲೇಜಿನಲ್ಲಿ 44 ನೇ ವರ್ಷದ ಮಾನ್ಸೂನ್‌ ಚೆಸ್ ಪಂದ್ಯಾಟ | ಕ್ಷಿಪ್ರ ನಿರ್ಧಾರ ತೆಗೆದುಕೊಳ್ಳುವಲ್ಲಿ ಚೆಸ್ ಸಹಕಾರಿಯಾಗಿದೆ : ಶ್ರೀಹರಿ. ಪಿ

ಪುತ್ತೂರು: ಕ್ಷಣಮಾತ್ರದಲ್ಲಿಯೇ ಎದುರಾಳಿಯನ್ನು  ಹೇಗೆ ಎದುರಿಸಬೇಕೆಂದು ಯೋಚಿಸಿ ಆಡುವ ಕಲೆಯೇ ಚೆಸ್. ಚೆಸ್‌ಆಟದಲ್ಲಿ ತಾಳ್ಮೆ ಹಾಗೂ ಏಕಾಗ್ರತೆ ಬಹು ಮುಖ್ಯವಾಗಿರುತ್ತದೆ. ಆಟದಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ. ಸೋತರೆ ಅನುಭವ, ಗೆದ್ದರೆ ಅವಕಾಶ ಸಿಗುತ್ತದೆ ಎಂದು ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ, ಕ್ಲಸ್ಟರ್ ಮುಖ್ಯಸ್ಥ ಶ್ರೀಹರಿ ಪಿ. ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )ದಲ್ಲಿ ದೈಹಿಕ ಶಿಕ್ಷಣ ವಿಭಾಗ ಮತ್ತು ಕ್ರೀಡಾ ಇಲಾಖೆ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ

ವಿವೇಕಾನಂದ ಕಾಲೇಜಿನಲ್ಲಿ 44 ನೇ ವರ್ಷದ ಮಾನ್ಸೂನ್‌ ಚೆಸ್ ಪಂದ್ಯಾಟ | ಕ್ಷಿಪ್ರ ನಿರ್ಧಾರ ತೆಗೆದುಕೊಳ್ಳುವಲ್ಲಿ ಚೆಸ್ ಸಹಕಾರಿಯಾಗಿದೆ : ಶ್ರೀಹರಿ. ಪಿ Read More »

ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಮಾನ | ಪುತ್ತೂರಿನಲ್ಲಿ ಬೃಹತ್ ಜನಾಗ್ರಹ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಈಗಾಗಲೇ ಅಪಪ್ರಚಾರ ಇರುವುದರಿಂದ ನೈಜ ಸಂಗತಿ ಹೊರಬರಲು ಈಗಾಗಲೇ ಎಸ್‌ಐಟಿ ತನಿಖೆ ಒಳಪಡಿಸಿದಂತೆ ಎನ್‌ಐಎ ತನಿಖೆಗೂ ಒಳಪಡಿಸಬೇಕು, ಈಗಾಗಲೇ ಜನರಲ್ಲಿ ಕ್ಷೇತ್ರದ ಕುರಿತು ನಕಾರಾತ್ಮಕ ಚಿಂತನೆಗಳಿದ್ದು, ಅವುಗಳನ್ನು ತಮ್ಮ ಮನಸ್ಸಿನಿಂದ ತೆಗೆದು ಹಾಕಬೇಕು, ಸೌಜನ್ಯ ಅತ್ಯಾಚಾರ ಆಗಿರುವುದಂತೂ ನಿಜ ಸೌಜನ್ಯಗಳಿಗೆ ನ್ಯಾಯ ದೊಕಿಸುವ ಕೆಲಸ ಆಗಬೇಕು ಮುಂತಾದ ಆಗ್ರಹಗಳು ಕೇಳಿ ಬಂದವು. ಇದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಪುತ್ತೂರು ತಾಲೂಕು ಶ್ರೀ ಧರ್ಮಸ್ಥಳ ಸಂರಕ್ಷಣಾ ವೇದಿಕೆ ವತಿಯಿಂದ

ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಮಾನ | ಪುತ್ತೂರಿನಲ್ಲಿ ಬೃಹತ್ ಜನಾಗ್ರಹ ಸಭೆ Read More »

ಡಾ. ಚಿನ್ನಪ್ಪ ಗೌಡ- 70  – – ಸರಳತೆಯೇ ಎತ್ತರ!

ನಮ್ಮ ದೇಶದ ವಿಶ್ವವಿದ್ಯಾನಿಲಯಗಳಿಗೆ  ಆದರದ್ದೇ ಒಂದು ಭಾಷೆ ಇದೆ. ಅಧ್ಯಯನ, ಅಧ್ಯಾಪನ, ಸಂಶೋಧನೆ, ಅಭಿವ್ಯಕ್ತಿ… ಎಲ್ಲಾ ದಾರಿಗಳಲ್ಲಿ ಆ ಭಾಷೆ ಜಾರಿಯಲ್ಲಿರುತ್ತದೆ. ವಿಶ್ವವಿದ್ಯಾನಿಲಯದ ಅಂಗಳದಲ್ಲಿ ಅಡ್ಡಾಡುವ ವಿದ್ಯಾರ್ಥಿಗಳೇ ಆಗಿರಲಿ, ತರಗತಿ ಕೋಣೆಯ ಸಮ್ಮುಖದ  ಮಕ್ಕಳೇ ಇರಲಿ, ಅಥವಾ  ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದ ಗಂಭೀರ ವಿಚಾರಗೋಷ್ಠಿಗಳಾಗಲೀ ಅಲ್ಲೆಲ್ಲ  ತಮ್ಮ ವಿಚಾರ -ಮಾತುಗಳನ್ನು ಸಂಕೀರ್ಣಗೊಳಿಸಿದಷ್ಟು ಅದು ಮೌಲ್ಯ ಎಂದು ಪರಿಭಾವಿಸುವ ಕ್ರಮವದು. ಸರಳವಾಗಿ ಹೇಳುವುದಾದರೆ ಅರ್ಥವಾಗದ ಭಾಷೆಯಲ್ಲಿ ಮಾತನಾಡುವುದೇ  ಘನತೆ, ತೂಕ ಎಂದೆಲ್ಲ ಪರಿಭಾವಿಸುವ ಕ್ರಮದಿಂದಾಗಿಯೇ ಬಹುತೇಕ  ಪ್ರೊಫೆಸರ್ಸುಗಳು  ಸುಲಲಿತ ಸಾಮಾಜಿಕರ ನಡುವೆ  ಕಳೆದುಹೋಗುವುದೇ ಹೆಚ್ಚು. ಭಾಗಶಃ ಅವರ ಅಧ್ಯಯನ,

ಡಾ. ಚಿನ್ನಪ್ಪ ಗೌಡ- 70  – – ಸರಳತೆಯೇ ಎತ್ತರ! Read More »

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಧನಸಹಾಯ ವಿತರಣೆ

ಪುತ್ತೂರು: ಪುತ್ತೂರು ಪುತ್ತಿಲಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ಗ್ರಾಮದ ಮುಂಡೊಮೂಲೆ ನಿವಾಸಿ ರಾಮ ನಾಯ್ಕರವರ ಪತ್ನಿ ಚಿತ್ರಕಲಾರವರ ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ಧನಸಹಾಯವನ್ನು ಟ್ರಸ್ಟ್‍ ಕಚೇರಿಯಲ್ಲಿ  ನೀಡಲಾಯಿತು. ಪುತ್ತಿಲ ಟ್ರಸ್ಟ್‍ ಕಚೇರಿಯಲ್ಲಿ ಧನಸಹಾಯ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಧನಸಹಾಯ ವಿತರಣೆ Read More »

ಪುತ್ತೂರು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ

ರೋಗಿಗಳ ಮನಸ್ಸಿಗೆ ನೋವಾಗುವ ಯಾವ ಸಂಗತಿಯೂ ಆಸ್ಪತ್ರೆಗಳಲ್ಲಿ ನಡೆಯಬಾರದು: ಅಶೋಕ್ ರೈ ಪುತ್ತೂರು: ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬಸ್ಥರು ಅತ್ಯಂತ ನೋವಿನಿಂದ ಇರುತ್ತಾರೆ, ಅನಾರೋಗ್ಯದ ಕಾರಣಕ್ಕೆ ಟೆನ್ಸ್ಯನ್ ಮಾಡಿಕೊಂಡು ಆಸ್ಪತ್ರೆಗೆ ಬರುತ್ತಾರೆ. ಹೀಗೆ ಬರುವ ಕೆಲವರು ಇಲ್ಲಿನ ಸಿಬ್ಬಂದಿಗಳ ಜೊತೆ ದರ್ಪದಿಂದ ವರ್ತಿಸಬಹುದು. ಆಗ ಇಲ್ಲಿನ ಸಿಬ್ಬಂದಿಗಳೂ ಅದೇ ರೀತಿ ವರ್ತಿಸಬಹುದು. ಈ ರೀತಿಯ ಘಟನೆಗಳು ಎಂದಿಗೂ ನಡೆಯಬಾರದು , ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಮತ್ತು ಇಲ್ಲಿ ಇರುವವರು ತಾಳ್ಮೆಯಿಂದ ವರ್ತಿಸುವಂತಾಗಬೇಕು ಎಂದು ಪುತ್ತೂರು

ಪುತ್ತೂರು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ Read More »

ಸುದಾನ ವಸತಿಯುತ ಶಾಲೆಯಲ್ಲಿ ತುಳು ಅಪ್ಪೆಕೂಟದ ಪದಗ್ರಹಣ, ತುಳುಲಿಪಿ ಕಾರ್ಯಾಗಾರ

ಪುತ್ತೂರು: ತುಳು ಭಾಷೆಯ ಉಳಿವಿಗೆ ಮಕ್ಕಳಿಗೆ ತುಳು ಕಲಿಸುವ ಪ್ರಯತ್ನ ಆಗಬೇಕು. ಪಾಶ್ಚಾತ್ಯ ದೇಶದವರಾದರೂ ಆಗಸ್ಟ್ ಮ್ಯಾನರ್, ಕಿಟ್ಟೆಲ್, ಕ್ರ್ಯಾಮರ್ ಮೊದಲಾದವರು ತುಳುವಿಗಾಗಿ ಶ್ರಮಿಸಿದ ರೀತಿ ಅಮೋಘ. ಆ ಸಾಧನೆ ನಮ್ಮ ಮಕ್ಕಳಿಂದ ಆಗಬೇಕು ಎಂದು ರೆ ವಿಜಯ್ ಹಾರ್ವಿನ್ ಅಭಿಪ್ರಾಯಪಟ್ಟರು. ತುಳು ಭಾಷೆಯ ಉಳಿವಿಗಾಗಿ, ತುಳುವಿನ ಅಸ್ಮಿತೆಗಾಗಿ ಹುಟ್ಟಿಕೊಂಡ ತುಳು ಅಪ್ಪೆಕೂಟ ಪುತ್ತೂರು ಮೂರನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿರುವ ಸಂದರ್ಭದಲ್ಲಿ ಪುತ್ತೂರಿನ ಸುದಾನ ವಸತಿಯುತ ಶಾಲೆಯ ಸುದಾನ ಲಹರಿ ಸಾಹಿತ್ಯ ಸಂಘದ ಸಹಭಾಗಿತ್ವದೊಂದಿಗೆ ಎಡ್ವರ್ಡ್ ಸಭಾಂಗಣದಲ್ಲಿ

ಸುದಾನ ವಸತಿಯುತ ಶಾಲೆಯಲ್ಲಿ ತುಳು ಅಪ್ಪೆಕೂಟದ ಪದಗ್ರಹಣ, ತುಳುಲಿಪಿ ಕಾರ್ಯಾಗಾರ Read More »

ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘ 100% ಸಾಲ ಮರುಪಾವತಿ | ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸನ್ಮಾನ

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಬಿ. ಪೆರ್ನಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಕಾಂತುಕೋಡಿ ಅವರನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರಿನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿದರು. 2024-25ರ ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘದ ಸದಸ್ಯರು 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ

ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘ 100% ಸಾಲ ಮರುಪಾವತಿ | ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸನ್ಮಾನ Read More »

error: Content is protected !!
Scroll to Top