ವಿದ್ಯಾರಶ್ಮಿ ಕಾಲೇಜಿನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆಯ ಕುರಿತು ಮಾಹಿತಿ ಕಾರ್ಯಕ್ರಮ
ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ನಿಗ್ರಹ ಘಟಕದ ವತಿಯಿಂದ ಮಾನವನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆ ವಿಚಾರದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ, ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ, ನಾವು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ನಾವು ಮಾಡುವ ಕೆಲಸ ನಿರಂತರವಾದ ಪ್ರಕ್ರಿಯೆಯಾಗಿರುವಂತೆ ನೋಡಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಪಂಜದ ನೆಮ್ಮದಿ ಕೌನ್ಸೆಲಿಂಗ್ ಸೆಂಟರ್ ನ ಮಾಲಕಿ ಶ್ರದ್ಧಾ ಲಲಿತ್ ರೈ ಮಾತನಾಡಿ, ಮಾನಸಿಕ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು […]
ವಿದ್ಯಾರಶ್ಮಿ ಕಾಲೇಜಿನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆಯ ಕುರಿತು ಮಾಹಿತಿ ಕಾರ್ಯಕ್ರಮ Read More »










