ಪುತ್ತೂರು

ಹಿಂದೂ ಮಹಿಳೆ ಹಾಗೂ ಮಕ್ಕಳ ಮೇಲೆ ಹಲ್ಲೆ | ಆರೋಪಿ ಸಿದ್ದೀಕ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಜೀವ ಮಠಂದೂರು ಸೂಚನೆ

ಪುತ್ತೂರು: ಅಕ್ರಮವಾಗಿ ಮನೆಗೆ ಪ್ರವೇಶಿಸಿ ಹಿಂದೂ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಸಿದ್ದೀಕ್ ಎಂಬ ಅನ್ಯ ಕೋಮಿನ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಪೋಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಆಸ್ಪತ್ರೆಗೆ ಭೇಟೀ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದ ಅವರು ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ವಿನಾಕಾರಣ ಶಾಂತಿ ಕದಡುವ ವ್ಯಕ್ತಿಗಳ ಮೇಲೆ ನಿಷ್ಪಕ್ಷಪಾತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಹಿಂದೂ ಮಹಿಳೆ ಹಾಗೂ ಮಕ್ಕಳ ಮೇಲೆ ಹಲ್ಲೆ | ಆರೋಪಿ ಸಿದ್ದೀಕ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಜೀವ ಮಠಂದೂರು ಸೂಚನೆ Read More »

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದಿಂದ ಜನ ಸಂಪರ್ಕ ಅಭಿಯಾನ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ | ನಡೆಯಿತು ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನ

ಪುತ್ತೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಮಹಿಳೆಯರಲ್ಲಿ ಉಳಿತಾಯ ಮನೋಭಾವನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, ಪುತ್ತೂರಿನ ಮುಳಿಯ ಜ್ಯುವೆಲರ್ಸ್ ಸಹಯೋಗದೊಂದಿಗೆ ಜನ ಸಂಪರ್ಕ ಅಭಿಯಾನವನ್ನು ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಏರ್ಪಡಿಸಲಾಯಿತು. ಮುಳಿಯ ಜ್ಯುವೆಲ್ಲರ್ಸ್ ನ ನೂರಕ್ಕೂ ಹೆಚ್ಚು ಮಂದಿ ಸಿಬ್ಬಂದಿಗಳು ಅಂಚೆ ಇಲಾಖೆಯ ವಿವಿಧ ಸೇವೆಗಳ ಖಾತೆಗಳನ್ನು ತೆರೆಯುವ ಮೂಲಕ ಈ ಕಾರ್ಯಕ್ರಮದ ಸದುಪಯೋಗ ಪಡೆದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪುತ್ತೂರು ಪ್ರಧಾನ ಅಂಚೆ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದಿಂದ ಜನ ಸಂಪರ್ಕ ಅಭಿಯಾನ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ | ನಡೆಯಿತು ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನ Read More »

‘ಮೋದಿ ಪರಿವಾರ’ ಸ್ಟಿಕ್ಕರ್ ಅಳವಡಿಕೆಗೆ ಸಂಸದರಿಂದ ಚಾಲನೆ

ಬೆಳ್ಳಾರೆ : ಮೋದಿ ಪರಿವಾರ’ ಸ್ಟಿಕ‌ರ್ ಅಳವಡಿಕೆ ಕಾರ್ಯಕ್ರಮಕ್ಕೆ ಶುಕ್ರವಾರ ಬೆಳ್ಳಾರೆಯಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾ‌ರ್ ಕಟೀಲ್‌ ಬೆಳ್ಳಾರೆಯ ಪಂಚಾಯತ್ ಸದಸ್ಯ ದಿನೇಶ್ ಅವರ ನಿವಾಸದಲ್ಲಿ ಚಾಲನೆ ನೀಡಿದರು. ದೇಶದ ಜನತೆ ನರೇಂದ್ರ ಮೋದಿ ಅವರ ಜೊತೆಗಿದ್ದಾರೆ. ದೇಶವೇ ಒಂದು ಮೋದಿ ಪರಿವಾರ ಎಂಬುವುದನ್ನು ಸಾರಲು ವಾಹನಗಳಿಗೆ ‘ಮೋದಿ ಪರಿವಾರ’ ಸ್ಟಿಕ‌ರ್ ಅಳವಡಿಕೆ ಕಾರ್ಯಕ್ರಮಕ್ಕೆ ಸಂಸದರು ಚಾಲನೆ ನೀಡಿದರು. ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ

‘ಮೋದಿ ಪರಿವಾರ’ ಸ್ಟಿಕ್ಕರ್ ಅಳವಡಿಕೆಗೆ ಸಂಸದರಿಂದ ಚಾಲನೆ Read More »

ಎಸ್.ಸಿ.ಐ ಸ್ಥಾಪಕ ಅಧ್ಯಕ್ಷೆ ಮಲ್ಲಿಕಾ ಜೆ.ಆರ್.ರೈ ಗುಂಡ್ಯಡ್ಕರಿಗೆ ವುಮೆನ್ ಅಚೀವರ್ಸ್ ಪುರಸ್ಕಾರ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸ್ಥಾಪಕ ಅಧ್ಯಕ್ಷೆ ಮಲ್ಲಿಕಾ ಜೆ.ಆರ್‍.ರೈ ಗುಂಡ್ಯಡ್ಕ ಬ್ಯಾಂಕ್ ಆಫ್ ಬರೋಡ ರೀಜನಲ್ ಆಫೀಸಿನಿಂದ ಮಹಿಳಾ ದಿನಾಚರಣೆ ಅಂಗವಾಗಿ ವುಮೆನ್ ಅಚೀವರ್ಸ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಲ್ಲಿಕಾ ಜೆ.ಆರ್.ರೈ ಅವರು ಲೇಖಕಿ, ಕವಯಿತ್ರಿಯಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಿಟ್ಟಿನಲ್ಲಿ ಈ ಅವಾರ್ಡ್‍ ನೀಡಲಾಗಿದೆ. ರೀಜನ್ ನ ಪ್ರಶಾಂತ್ ಪುರಸ್ಕೃತ ರ ಪರಿಚಯ ಮಾಡಿದರು.  ರೀಜನಲ್ ಹೆಡ್ ದೇವಿ ಪ್ರಸಾದ್ ಶೆಟ್ಟಿ, ಡೆಪ್ಯೂಟಿ ರೀಜನಲ್ ಹೆಡ್ ಮೂರ್ತಿ. ಎಚ್.ಎಮ್ ಬ್ಯಾಂಕ್ ಆಫ್

ಎಸ್.ಸಿ.ಐ ಸ್ಥಾಪಕ ಅಧ್ಯಕ್ಷೆ ಮಲ್ಲಿಕಾ ಜೆ.ಆರ್.ರೈ ಗುಂಡ್ಯಡ್ಕರಿಗೆ ವುಮೆನ್ ಅಚೀವರ್ಸ್ ಪುರಸ್ಕಾರ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಮಹಿಳಾ ಸಬಲೀಕರಣ ಘಟಕ, ಮಹಿಳಾ ದೌರ್ಜನ್ಯ ವಿರೋಧಿ ಘಟಕ ಯುತ್‌ ರೆಡ್‌ಕ್ರಾಸ್‌ ಸೊಸೈಟಿ, ಐಐಸಿ ಹಾಗೂ ಈಕ್ವಲ್‌ ಒಪರ್ಚುನಿಟಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಶುಕ್ರವಾರ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೋ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಲ್ಲಿ ಅಸಾಧಾರಣ ಸಾಮರ್ಥ್ಯವಿದೆ. ಅದನ್ನು ಸದುಪಯೋಗ ಪಡಿಸಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು. ಈ ದಿನವು ಪ್ರತಿಯೋರ್ವ ಮಹಿಳೆಯೂ ತನ್ನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಆನೆ | ಸ್ಥಳೀಯರಲ್ಲಿ ಆತಂಕ

ಪುತ್ತೂರು: ಸುಬ್ರಹ್ಮಣ್ಯ ಸಮೀಪದ ಐನೆಕಿದು ಎಂಬಲ್ಲಿ ಕಾಡಾನೆಯೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆದಿದೆ. ಸುಬ್ರಹ್ಮಣ್ಯ ಹರಿಹರ ಪಲ್ಲತ್ತಡ್ಕ ಸಮೀಪದ ಐನೆಕಿದು ಶಾಲಾ ಬಳಿ ರಸ್ತೆ ದಾಟಿರುವುದನ್ನು ವ್ಯಕ್ತಿಯೊಬ್ಬರು ಮೊಬೈಲ್‍ ನಲ್ಲಿ ವೀಡಿಯೋ ಮಾಡಿದ್ದಾರೆ. ಇದೀಗ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಆನೆ | ಸ್ಥಳೀಯರಲ್ಲಿ ಆತಂಕ Read More »

ಮಾ.10 : ತಾಲೂಕು ಮಹಿಳಾ ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

ಪುತ್ತೂರು: ತಾಲೂಕು ಮಹಿಳಾ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಹಾಗೂ ತಾಲೂಕು ಬಂಟರ ಸಂಘದ ಸಹಯೋಗದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾ.10 ಭಾನುವಾರ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ. ಮಧ್ಯಾಹ್ನ 2 ರಿಂದ ಆಟೋಟ ಸ್ಪರ್ಧೆಗಳು, 3.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 4 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿ ಸುಮಾ ಅಶೋಕ್ ರೈ ನೆರವೇರಿಸಲಿದ್ದು, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ

ಮಾ.10 : ತಾಲೂಕು ಮಹಿಳಾ ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ Read More »

ನುಡಿದಂತೆ ನಡೆವ ಸರಕಾರ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ : ಹರೀಶ್ ಕುಮಾರ್ | ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಗುರುವಾರ ಕಿಲ್ಲೇ ಮೈದಾನದಲ್ಲಿ ನಡೆಯಿತು. ಸಮಾವೇಶ ಉದ್ಘಾಟಿಸಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಮಾತನಾಡಿ, ಫಲಾನುಭವಿಗಳಿಗೆ ಕಾರ್ಯಕ್ರಮದ ಅರಿವು ನೀಡುವ ನಿಟ್ಟಿನಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ. ಸಿದ್ಧರಾಮಯ್ಯ ಅವರು ಎರಡನೇ ಮುಖ್ಯಮಂತ್ರಿ  ಅವಧಿಯಲ್ಲಿ ಮೂರು ತಿಂಗಳ ಅವಧಿಯಲ್ಲಿ ನಾಲ್ಕು ಗ್ಯಾರಂಟಿ ಅನುಷ್ಠಾನ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ನುಡಿದಂತೆ ನಡೆಯುವ ಸರಕಾರ ಕಾಂಗ್ರೆಸ್ ಎಂದು ತೋರಿಸಿಕೊಟ್ಟಿದ್ದಾರೆ ಎಂದ ಅವರು, ಪ್ರಸ್ತುತ ಸರಕಾರದಲ್ಲಿ ಯಾವುದೇ

ನುಡಿದಂತೆ ನಡೆವ ಸರಕಾರ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ : ಹರೀಶ್ ಕುಮಾರ್ | ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ Read More »

ಇಂಡಿಯನ್ ರೋಡ್ ಕಾಂಗ್ರೆಸ್ ತಾಂತ್ರಿಕ ಸಮಿತಿ ಸದಸ್ಯರಾಗಿ ಹರ್ಷಕುಮಾರ್ ರೈ ಮಾಡಾವು ನೇಮಕ

ಪುತ್ತೂರು: ಭಾರತ ಸರಕಾರ ಸಾಮ್ಯದ ಇಂಡಿಯನ್ ರೋಡ್ ಕಾಂಗ್ರೆಸ್ ನ ತಾಂತ್ರಿಕ ಸಮಿತಿಗೆ ಸದಸ್ಯರಾಗಿ ಪುತ್ತೂರಿನ ಹೈವೇ ಇಂಜಿನಿಯರ್ ಹರ್ಷ ಕುಮಾರ್ ರೈ ಮಾಡಾವು ನೇಮಕಗೊಂಡಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆರ್ಕಿಟೆಕ್ಟ್ ಮತ್ತು ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಅವರು ಬೈಟ್ ವೇ ಇಂಡಿಯಾ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದಾರೆ. ಇಂಡಿಯನ್ ರೋಡ್ ಕಾಂಗ್ರೆಸ್ 1934 ಇಸವಿಯಲ್ಲಿ ಸ್ಥಾಪನೆಗೊಂಡಿದ್ದು, ನವದೆಹಲಿಯಲ್ಲಿ ಕೇಂದ್ರ ಕಛೇರಿಯನ್ನು ಹೊಂದಿದೆ. ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಹೊಸ ಹೊಸ ವಿನ್ಯಾಸ ಮತ್ತು ತಂತ್ರಜ್ಞಾನ

ಇಂಡಿಯನ್ ರೋಡ್ ಕಾಂಗ್ರೆಸ್ ತಾಂತ್ರಿಕ ಸಮಿತಿ ಸದಸ್ಯರಾಗಿ ಹರ್ಷಕುಮಾರ್ ರೈ ಮಾಡಾವು ನೇಮಕ Read More »

ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ‘ಚತುರಂ’ ಗೆ ಚಾಲನೆ

ಪುತ್ತೂರು: ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯಗಳಲ್ಲಿ ಪರಿಣತರೇ ಆಗಿರುತ್ತಾರೆ. ಸೂಕ್ತ ಅವಕಾಶಗಳು ಹಾಗೂ ಸರಿಯಾದ ವೇದಿಕೆಗಳು ಸಿಕ್ಕಿದಾಗ ಅವರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಚತುರಂ ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ಪ್ರಕಾಶ್ ಕುಮಾರ್.ಪಿ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಇಇಇ ವಿದ್ಯಾರ್ಥಿ ವಿಭಾಗದ ಆಶ್ರಯದಲ್ಲಿ ನಡೆದ ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ

ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ‘ಚತುರಂ’ ಗೆ ಚಾಲನೆ Read More »

error: Content is protected !!
Scroll to Top