ಪುತ್ತೂರು

ನಗರದಲ್ಲಿ ತೀರಾ ಹದಗೆಟ್ಟ ರಸ್ತೆಗಳನ್ನು ದುರಸ್ತಿಪಡಿಸುವಂತೆ ಪೌರಾಯುಕ್ತರಿಗೆ ಪುತ್ತಿಲ ಪರಿವಾರದಿಂದ ಮನವಿ | ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು: ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ತಕ್ಷಣ ರಸ್ತೆ ದುರಸ್ತಿಪಡಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಮೂಲಕ ವಿನಂತಿಸಿದೆ. ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಸಹಿತ  ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಿದೆ. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು […]

ನಗರದಲ್ಲಿ ತೀರಾ ಹದಗೆಟ್ಟ ರಸ್ತೆಗಳನ್ನು ದುರಸ್ತಿಪಡಿಸುವಂತೆ ಪೌರಾಯುಕ್ತರಿಗೆ ಪುತ್ತಿಲ ಪರಿವಾರದಿಂದ ಮನವಿ | ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ Read More »

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಪುತ್ತೂರು: ನಮ್ಮ ಪ್ರತಿಯೊಂದು ದೈನಂದಿನ ವ್ಯವಹಾರಗಳಲ್ಲಿ ನಾವು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಬಳಕೆ ಮಾಡುತ್ತೇವೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ನಾವು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗ ಹಾಗೂ ಐಎಸ್‌ಟಿಇ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ Read More »

ಮುರಳೀಕೃಷ್ಣ ಹಸಂತಡ್ಕ ಪೊಲೀಸ್ ವಶದಿಂದ ಬಿಡುಗಡೆ | ಪುತ್ತೂರಿನಲ್ಲಿ ಸ್ವಾಗತ

ಪುತ್ತೂರು: ತುಮಕೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಪೊಲೀಸ್ ವಶವಾದ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರು ಬಿಡುಗಡೆಗೊಂಡು ಪುತ್ತೂರಿಗೆ ಆಗಮಿಸಿದಾಗ ಕಾರ್ಯಕರ್ತರು ಅವರನ್ನು ಬೊಳುವಾರಿನಲ್ಲಿ ಕೇಸರಿ ಶಲ್ಯ ಹಾಕುವ ಮೂಲಕ ಸ್ವಾಗತಿಸಿದರು. ಮುರಳೀಕೃಷ್ಣ ಹಸಂತಡ್ಕ ಅವರು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಎದುರು ಕಾರಿನಿಂದ ಇಳಿದು ಆಂಜನೇಯ ಸ್ವಾಮಿಗೆ ನಮಸ್ಕರಿಸಿ ಕಾರ್ಯಕರ್ತರಿಂದ ಶಲ್ಯ, ಹಾರವನ್ನು ಪಡೆದು ಕೊಂಡರು. ಅವರ ಜೊತೆಗಿದ್ದ ವಿಹಿಂಪದ ಜಯಂತ್ ಕುಂಜೂರುಪಂಜ ಅವರಿಗೂ ಶಲ್ಯ ಹಾಕಿ ಸ್ವಾಗತಿಸಲಾಯಿತು.

ಮುರಳೀಕೃಷ್ಣ ಹಸಂತಡ್ಕ ಪೊಲೀಸ್ ವಶದಿಂದ ಬಿಡುಗಡೆ | ಪುತ್ತೂರಿನಲ್ಲಿ ಸ್ವಾಗತ Read More »

ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ, ಶ್ರೀ ರಾಜಗುಳಿಗ ದೈವದ ಕೋಲ

ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ, ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು, ರಾತ್ರಿ 7 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ, ಶ್ರೀ ರಾಜಗುಳಿಗ ದೈವದ ಕೋಲ Read More »

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷಗೊಳಪಡಿಸಿ | ಭಯೋತ್ಪಾದಕ ವಿರೋಧಿ ಹೋರಾಟ ಸಮಿತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ನ್ಯಾಯವಾದಿ ಅನಿಲ್ ಕುಮಾರ್ ದಡ್ಡು ಆಗ್ರಹ

ಪುತ್ತೂರು: ಶತ್ರುದೇಶ ಪಾಕಿಸ್ತಾನಕ್ಕೆ ಜೈಕಾರ ಹಾಕುವುದರ ಜತೆಗೆ ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿಕೊಂಡವರ ಪರವಾಗಿರುವ ರಾಜ್ಯ ಸರಕಾರ ಕ್ಷಮೆಗೆ ಅನರ್ಹರು. ತಕ್ಷಣ ಪಾಕಿಸ್ತಾನಕ್ಕೆ ಜೈಕಾರ ಹಾಕಿದ  ರಾಷ್ಟ್ರದ್ರೋಹಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಒಳಪಡಿಸಬೇಕು ಎಂದು ನ್ಯಾಯವಾದಿ ಅನಿಲ್ ಕುಮಾರ್ ದಡ್ಡು ಆಗ್ರಹಿಸಿದರು. ಅವರು ಬುಧವಾರ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ವತಿಯಿಂದ ಪಾಕಿಸ್ತಾನದ ಪರ ಜೈಕಾರ ಹಾಕಿದವರನ್ನು, ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ದರ್ಬೆ ವೃತ್ತದ ಬಳಿ ನಡೆದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷಗೊಳಪಡಿಸಿ | ಭಯೋತ್ಪಾದಕ ವಿರೋಧಿ ಹೋರಾಟ ಸಮಿತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ನ್ಯಾಯವಾದಿ ಅನಿಲ್ ಕುಮಾರ್ ದಡ್ಡು ಆಗ್ರಹ Read More »

ಮಾ.8-9-10 : ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು

ಪುತ್ತೂರು: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಶಾಂತಿಗೋಡು ಗ್ರಾಮದ ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಶ್ರೀ ಸತ್ಯನಾರಾಯಣ ಪೂಜೆ, ಬಲಿವಾಡು ಕೂಟ ಹಾಗೂ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಮಾ.8, 9 ಹಾಗೂ 10 ರಂದು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರ ರತ್ನಾಕರ ಪಿ.ಎಸ್‍. ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 800 ವರ್ಷಗಳ ಹಿಂದೆ ಈ ದೇವಸ್ಥಾನಕ್ಕೆ ಬೆಂಕಿ ಬಿದ್ದಿದ್ದು, ಸಂಪೂರ್ಣ ನಾಶಗೊಂಡಿತ್ತು. ಬಳಿಕ ಮೊದಲು ದೇವಸ್ಥಾನ ಇದ್ದ

ಮಾ.8-9-10 : ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು Read More »

ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಬಿರ್ಮನಕಜೆ ಪ್ರಸಾದ್ ನಿಧನ

ಪುತ್ತೂರು: ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬಿರ್ಮನಕಜೆ ಪ್ರಸಾದ್ (25) ಪ್ರತ್ತೂರು ಬೈಪಾಸ್ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿರುವಾಗ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್ ಆಗಿ ತಲೆಗೆ ಭೀಕರವಾಗಿ ಏಟು ಆಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 6 ರಂದು ನಿಧನರಾಗಿದ್ದಾರೆ.  ಮೃತರು ತಂದೆ ತಾಯಿ ತಂಗಿ ಹಾಗೂ ಬಂದು ಮಿತ್ರರನ್ನು

ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಬಿರ್ಮನಕಜೆ ಪ್ರಸಾದ್ ನಿಧನ Read More »

ಸಂಘ ಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕ ಬಂಧನ ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು: ತುಮಕೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಷಣ ಮಾಡಲು ತೆರಳಿದ ಸಂಘ ಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಡಳಿತಕ್ಕೆ ಬಂದ ಮೇಲೆ ಭಯೋತ್ಪಾದನೆಯ ಕರಿನೆರಳು ದಟ್ಟವಾಗಿರುವುದಕ್ಕೆ ಸಾಕ್ಷಿಯಾಗಿದ್ದು, ಇತ್ತೀಚೆಗೆ ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸಭೆಯಲ್ಲಿ ಪಾಕ್ ಪರವಾಗಿ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಇವೆಲ್ಲಾ ಘಟನೆಯಿಂದ ರಾಜ್ಯದ ಜನತೆ ಭಯಭೀತರಾಗುವಂತೆ ಮಾಡಿದೆ. ಆದ್ದರಿಂದ

ಸಂಘ ಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕ ಬಂಧನ ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ Read More »

ಮಾ.9 : ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾ.9 ಶನಿವಾರ ಮಧ್ಯಾಹ್ನ 1.45 ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮಧ್ಯಾಹ್ನ 1.45 ರಿಂದ ಹೂ ಜೋಡಣೆ ಸ್ಪರ್ಧೆ (ಪರಿಕರಗಳನ್ನು ಸ್ಪರ್ಧಾಳುಗಳು ತರತಕ್ಕದ್ದು), 2 ರಿಂದ ಲಕ್ಕಿ ಗೇಮ್ ಸ್ಪರ್ಧೆ ನಡೆಯಲಿದೆ. 2.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ವಚನ ಜಯರಾಮ ದಿಕ್ಸೂಚಿ ಭಾಷಣ ಮಾಡುವರು.

ಮಾ.9 : ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ಓಜಾಲ ನಿವಾಸಿ ಉಸ್ಮಾನ್ ನಿಧನ

ಪುತ್ತೂರು : ಕಬಕ ಸಮೀಪದ ಓಜಾಲ ನಿವಾಸಿ ಉಸ್ಮಾನ್  ಹೃದಯಾಘಾತದಿಂದ ಇಂದು ನಿಧನರಾದರು. ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಉಸ್ಮಾನ್ ಅವರು ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರಸ್ಥರಾಗಿದ್ದು, ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಅಟೋ ಲಿಂಕ್ಸ್ ಶಾಫ್ ಹೊಂದಿದ್ದರು.

ಓಜಾಲ ನಿವಾಸಿ ಉಸ್ಮಾನ್ ನಿಧನ Read More »

error: Content is protected !!
Scroll to Top