ಪುತ್ತೂರು ಶಿವಳ್ಳಿ ಕ್ರಿಕೆಟರ್ಸ್ ನಿಂದ ನಡೆದ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 4 ಸಂಪನ್ನ
ಪುತ್ತೂರು: ಶಿವಳ್ಳಿ ಕ್ರಿಕೆಟರ್ಸ್ ಸತತ 4ನೇ ವರ್ಷ ಅದ್ದೂರಿಯಾಗಿ ಆಯೋಜಿಸಿರುವ ಶಿವಳ್ಳಿ ಬ್ರಾಹ್ಮಣರ ಆಹ್ವಾನಿತ 13ತಂಡಗಳ ಅಂತರ್ ರಾಜ್ಯ ಮಟ್ಟದ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 4 ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಕೂಟವು, ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪಂದ್ಯಕೂಟವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಿ, ಹಿಂದೂ ಸಮಾಜ ಒಗ್ಗಟ್ಟಾಗಿ ಮುಂದೆ ಸಾಗುವಲ್ಲಿ ವಿಪ್ರ ಸಮಾಜ ಮುಖ್ಯ ಪಾತ್ರವಹಿಸಲಿದೆ ಎಂದರು. ಹೃದ್ರೋಗ ತಜ್ಞ ಡಾ. ಸುರೇಶ ಪುತ್ತೂರಾಯರು, ಬಿ.ಜೆ.ಪಿ ನಗರ ಮಂಡಲ ಅಧ್ಯಕ್ಷ […]
ಪುತ್ತೂರು ಶಿವಳ್ಳಿ ಕ್ರಿಕೆಟರ್ಸ್ ನಿಂದ ನಡೆದ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 4 ಸಂಪನ್ನ Read More »










