ಚಾರ್ವಾಕ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದಿಂದ ಮೇಳೈಸಿದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ, ಮನೋರಂಜನಾ ಕ್ರೀಡೆ
ಚಾರ್ವಾಕ: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದ ನೇತೃತ್ವದಲ್ಲಿ ಪುತ್ತೂರು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಕಾರದೊಂದಿಗೆ 4ನೇ ವರ್ಷದ ಅಂತರಾಜ್ಯ ಮತ್ತು ಕಾಲೇಜು ವಿಭಾಗ ಹಾಗೂ ವಲಯ ಮಟ್ಟದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ ಮತ್ತು ಮನೋರಂಜನಾ ಕ್ರೀಡೆ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಚಾರ್ವಾಕ ಕುಮಾರಧಾರ ಫಾರ್ಮ್ಸ ನ ವಿಜಯಕುಮಾರ್ ಸೊರಕೆ ವಿಜಯ ಕುಮಾರ್ ಸೊರಕೆ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ದೈಪಿಲ ಕ್ರೀಡಾ ಸೇವಾ […]










