ಪುತ್ತೂರು

ಚಾರ್ವಾಕ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದಿಂದ ಮೇಳೈಸಿದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ, ಮನೋರಂಜನಾ ಕ್ರೀಡೆ

ಚಾರ್ವಾಕ: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದ ನೇತೃತ್ವದಲ್ಲಿ ಪುತ್ತೂರು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಕಾರದೊಂದಿಗೆ 4ನೇ ವರ್ಷದ ಅಂತರಾಜ್ಯ ಮತ್ತು ಕಾಲೇಜು ವಿಭಾಗ ಹಾಗೂ ವಲಯ ಮಟ್ಟದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ ಮತ್ತು ಮನೋರಂಜನಾ ಕ್ರೀಡೆ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಚಾರ್ವಾಕ ಕುಮಾರಧಾರ ಫಾರ್ಮ್ಸ ನ ವಿಜಯಕುಮಾರ್ ಸೊರಕೆ ವಿಜಯ ಕುಮಾರ್ ಸೊರಕೆ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ದೈಪಿಲ ಕ್ರೀಡಾ ಸೇವಾ […]

ಚಾರ್ವಾಕ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದಿಂದ ಮೇಳೈಸಿದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ, ಮನೋರಂಜನಾ ಕ್ರೀಡೆ Read More »

ಸಾಹಿತ್ಯಿಕವಾಗಿ ಪುತ್ತೂರು ಒಂದು ಸಾಹಿತ್ಯಕಾಶಿ : ಪುತ್ತೂರು ಉಮೇಶ್ ನಾಯಕ್

ಪುತ್ತೂರು: ಸಾಹಿತ್ಯಿಕವಾಗಿ ಬಹಳ ಸಮೃದ್ಧ ಮತ್ತು ಫಲ ಭರಿತವಾದ ಕ್ಷೇತ್ರ ಪುತ್ತೂರು. ಇದಕ್ಕೆ ಬಹಳ ಹಿಂದಿನ ಒಂದು ಸಾಕ್ಷಿ ಅಥವಾ ಎಲ್ಲರೂ ತಿಳಿದಿರುವಂತಹ ಹಾಗೂ ನೋಡಿರುವಂತಹ ಹಿರಿಯ ಸಾಹಿತಿಗಳು ಇಲ್ಲಿ ಮಾಡಿರುವಂತಹ ಕೃಷಿ ಇದಕ್ಕೆ ಪೂರಕವಾದ ಅಂಶವಾಗಿದೆ. ಅನೇಕ ಸಾಹಿತಿಗಳು ಇಲ್ಲಿಗೆ ಬಂದು ಸಾಹಿತ್ಯ ಕೃಷಿಯನ್ನು ಮಾಡಿ ಪ್ರಶಸ್ತಿಯನ್ನು ಪಡೆದು ಪುತ್ತೂರಿಗೆ ಗೌರವವನ್ನು ತಂದಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕಿನ ಅಧ್ಯಕ್ಷ ಉಮೇಶ್ ನಾಯಕ್ ಹೇಳಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು

ಸಾಹಿತ್ಯಿಕವಾಗಿ ಪುತ್ತೂರು ಒಂದು ಸಾಹಿತ್ಯಕಾಶಿ : ಪುತ್ತೂರು ಉಮೇಶ್ ನಾಯಕ್ Read More »

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರಫೀಕ್‍ ನಿಧನ

ಪುತ್ತೂರು : ಹಲವು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೂರ್ನಡ್ಕ ಮರೀಲ್ ನಿವಾಸಿ ರಫೀಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟವರು. ರಫೀಕ್ ಅವರು ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದ ಬಳಿ ಎ.ಎಂ. ಕಾಂಪ್ಲೆಕ್ಸ್ ನಲ್ಲಿ SKY ಮೊಬೈಲ್ ಅಂಗಡಿಯನ್ನು ಹೊಂದಿದ್ದರು. ಜತೆಗೆ ರಿಕ್ಷಾ ಚಾಲಕರಾಗಿ ದುಡಿಯುತಿದ್ದರು. ಹಲವು ದಿನಗಳ ಹಿಂದೆ ಕೂರ್ನಡ್ಕ ಸಮೀಪ ಅಟೋರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರಫೀಕ್‍ ನಿಧನ Read More »

ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ | ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ತಂಡ ದ್ವಿತೀಯ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಉಜಿರೆಯ ಎಸ್‌ಡಿಎಂಐಟಿ ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದು ಈ ಮೂಲಕ ವಾಲಿಬಾಲ್ ಸ್ಪರ್ಧೆಯಲ್ಲಿ ಕಾಲೇಜು ಪ್ರಥಮ ಬಾರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಶ್ವವಿದ್ಯಾನಿಲಯ ಮಟ್ಟದ 8 ವಿಭಾಗಗಳ ಒಟ್ಟು 16 ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.

ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ | ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ತಂಡ ದ್ವಿತೀಯ Read More »

ಮುಳಿಯ ಜ್ಯುವೆಲ್ಸ್ ನಲ್ಲಿ ಕರಿಮಣಿ ಉತ್ಸವ | ಮಾ.7 ರ ತನಕ ಕರಿಮಣಿ ಉತ್ಸವ ಮುಂದುವರಿಕೆ

ಪುತ್ತೂರು : ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನ ಪುತ್ತೂರು ಮತ್ತು ಬೆಳ್ತಂಗಡಿ ಮಳಿಗೆಯಲ್ಲಿ ನಡೆಯುತ್ತಿರುವ ಕರಿಮಣಿ ಉತ್ಸವಕ್ಕೆ ಗ್ರಾಹಕರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಬೇಡಿಕೆಯ ಮೇರೆಗೆ ಮಾರ್ಚ್ 7ರ ವರೆಗೆ ಉತ್ಸವವನ್ನು ಮುಂದುವರಿಸಲಾಗಿದೆ. ಈ ಕುರಿತು ಮುಳಿಯ ಜ್ಯುವೆಲ್ಸ್ ಪ್ರಕಟಣೆ ನೀಡಿದ್ದು, ಗ್ರಾಹಕರ ಬೇಡಿಕೆಯ ಮೇರೆಗೆ ಕರಿಮಣಿ ಉತ್ಸವವನ್ನು ಮಾರ್ಚ್ 7ರವರೆಗೆ ಮುಂದುವರಿಸುತ್ತಿರುವುದಾಗಿ ತಿಳಿಸಿದೆ. ಆರಂಭದಲ್ಲಿ 15 ದಿನಗಳ ಕಾಲ ಮಾತ್ರ ನಡೆಸಲು ಉದ್ದೇಶಿಸಲಾಗಿದ್ದ ಕರಿಮಣಿ ಉತ್ಸವಕ್ಕೆ ಫೆ.16ರಂದು ಚಾಲನೆ ನೀಡಲಾಗಿತ್ತು. ಇದರಲ್ಲಿ ನವನವೀನ

ಮುಳಿಯ ಜ್ಯುವೆಲ್ಸ್ ನಲ್ಲಿ ಕರಿಮಣಿ ಉತ್ಸವ | ಮಾ.7 ರ ತನಕ ಕರಿಮಣಿ ಉತ್ಸವ ಮುಂದುವರಿಕೆ Read More »

ವಿವೇಕಾನಂದ ಸ್ವಾಯತ್ತ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಪುತ್ತೂರು: ಬದುಕು ಎಂದರೆ ಗೆಲ್ಲಬೇಕು ಎಂಬ ಹೋರಾಟ, ಸೋತರೆ ಸೋಲನ್ನು ಒಪ್ಪಿಕೊಂಡು ಗೆಲ್ಲಲು ಮತ್ತೆ ಹೋರಾಡುವುದು, ಅದೇ ಜೀವನದ ನಿಯಮ. ಅಂತೆಯೇ ಕ್ರೀಡೆಯಲ್ಲಿ ಸೋಲು ಗೆಲುವು ಎಂಬುದು ಇದ್ದದ್ದೆ. ಹಾಗಾಗಿ ಧನಾತ್ಮಕವಾಗಿ ಭಾಗವಹಿಸುವುದು ಮುಖ್ಯ. ಕ್ರೀಡೆ ಕೇವಲ ಆಟವಲ್ಲ ಅದು ಬದುಕಿಗೊಂದು ಪಾಠ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )ಲ್ಲಿ ಆಯೋಜಿಸಿದ 2023-24 ನೇ ಸಾಲಿನ ವಾರ್ಷಿಕ

ವಿವೇಕಾನಂದ ಸ್ವಾಯತ್ತ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ Read More »

ರಾಮೇಶ್ವರಂ ಕೆಫೆಯಲ್ಲಿ ನಡೆದ ನಿಗೂಢ ಬಾಂಬ್ ಸ್ಫೋಟ | ಎನ್‍ ಐ ಎ ತನಿಖೆಗೆ ಬಜರಂಗದಳ ಆಗ್ರಹ

ಪುತ್ತೂರು: ನಿನ್ನೆ ಮಧ್ಯಾಹ್ನ 12.55ರ ಸಮಯದಲ್ಲಿ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಎರಡು ಬಾರಿ ನಿಗೂಢ ಬಾಂಬ್ ಸ್ಫೋಟವಾಗಿದ್ದು, ಈ ಕುರಿತು ಪ್ರಕರಣವನ್ನು ಎನ್‍ ಐ ಎ ತನಿಖೆಗೊಳಪಡಿಸಬೇಕು ಎಂದು ಬಜರಂಗದಳ ಆಗ್ರಹಿಸಿದೆ. ಕಳೆದ ವರ್ಷ ಹಲವು ಬಾರಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿದ್ದರೂ ಈ ವರೆಗೂ ಹುಸಿ ಕರೆ ಸಂಬಂಧ ಯಾರ ಬಂಧನವೂ ಆಗಿಲ್ಲ. ಇದರ ಹಿಂದೆ ನಿಷೇಧಿತ ಭಯೋತ್ಪಾದಕ ಸಂಘಟನೆಯ ಕೈವಾಡವಿರುವ ಶಂಕೆ ಇದ್ದು, ವಿಧಾನ ಸೌಧದಲ್ಲಿ

ರಾಮೇಶ್ವರಂ ಕೆಫೆಯಲ್ಲಿ ನಡೆದ ನಿಗೂಢ ಬಾಂಬ್ ಸ್ಫೋಟ | ಎನ್‍ ಐ ಎ ತನಿಖೆಗೆ ಬಜರಂಗದಳ ಆಗ್ರಹ Read More »

ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಶ್ರೀ ಕೊರಗಜ್ಜ ದೈವದ ವರ್ಷಾವಧಿ ಮತ್ತು ಹರಕೆ ನೇಮೋತ್ಸವ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಶ್ರೀ ಕೊರಗಜ್ಜ ದೈವದ ವರ್ಷಾವಧಿ ಮತ್ತು ಹರಕೆ ನೇಮೋತ್ಸವ ಇಂದು ರಾತ್ರಿ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಪ್ರತಿ ತಿಂಗಳು ಅಗೇಲು ಸೇವೆ ನಡೆಯುತ್ತಿದ್ದು, ಪ್ರತೀ ದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಣ್ಣುಕಾಯಿ, ಊದುಬತ್ತಿ, ಕರ್ಪೂರ, ಸೀಯಾಳ, ಎಳ್ಳೆಣ್ಣೆ, ತೆಂಗಿನ ಎಣ್ಣೆ, ಅಮೃತ, ಕಲಶ, ಬೀಡ, ಚಕ್ಕುಲಿ, ಹೂವು, ಹಾಲು ಹಾಗೂ ಹರಿಕೆ ಸಂಬಂಧ

ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಶ್ರೀ ಕೊರಗಜ್ಜ ದೈವದ ವರ್ಷಾವಧಿ ಮತ್ತು ಹರಕೆ ನೇಮೋತ್ಸವ Read More »

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ಪೋಷಕರಿಗೆ ತರಬೇತಿ ಕಾರ್ಯಾಗಾರ

ಪುತ್ತೂರು: ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ಪೋಷಕರಿಗೆ ತರಬೇತಿ ಕಾರ್ಯಾಗಾರ ಸಾಮೆತ್ತಡ್ಕ ಶಾಲೆಯಲ್ಲಿ ನಡೆಯಿತು. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ, ಜೆ.ಸಿ.ಐ ಪುತ್ತೂರು ಮತ್ತು ಸಾಮೆತ್ತಡ್ಕ “ನಮ್ಮ ಶಾಲೆ”ಸ. ಹಿ. ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಾಗಾರವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ರಸಾದ್‌ ದೀಪ ಬೆಳಗಿಸಿ ಚಾಲನೆ ನೀಡಿದರು. ಜೆಸಿಐ ಅಧ್ಯಕ್ಷ ಮೋಹನ್ ಕೆ ಮುಖ್ಯ ಅತಿಥಿಯಾಗಿ ಶುಭ ಕೋರಿದರು. ಜೆಸಿಐ ತರಬೇತಿ ವಿಭಾಗದ ಉಪಾಧ್ಯಕ್ಷ, ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ಪೋಷಕರಿಗೆ ತರಬೇತಿ ಕಾರ್ಯಾಗಾರ Read More »

ಐದು ಮನೆ ನಿವೇಶನಗಳು ದುರುಪಯೋಗ | ಸೂಕ್ತ ತನಿಖೆಗೆ ಇಸಾಕ್ ಸಾಲ್ಮರ ಆಗ್ರಹ

ಪುತ್ತೂರು: ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಯವರು ಬಡ ಜನರಿಗೆ ನೀಡಲಾಗುವ 5 ಮನೆ ನಿವೇಶನಗಳ ದುರುಪಯೋಗ ಹಾಗೂ ಕಂದಾಯ ಇಲಾಖೆಯ ಹಾಗೂ ನಗರ ಸಭಾ ಕಾಯ್ದೆಯನ್ನು ಉಲ್ಲಂಘಿಸಿರುತ್ತಾರೆ ಇವರ ಮೇಲೆ ಸದರಿ ಪ್ರಕರಣವನ್ನು ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಮಾಡಿದ್ದು, ಈ ಕುರಿತು ತನಿಖೆ ಮಾಡಲು ಅಧಿಕಾರಿಗಳಿಗೆ ಸೂಚನೆಯು ಬಂದಿದೆ ಎಂದು ಸಾಮಾಜಿಕ ಕಾರ್ಯಕರ್ತ ಇಸಾಕ್ ಸಾಲ್ಮರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೆಮ್ಮಿಂಜೆ ಗ್ರಾಮದ ಸಿಂಹವನ

ಐದು ಮನೆ ನಿವೇಶನಗಳು ದುರುಪಯೋಗ | ಸೂಕ್ತ ತನಿಖೆಗೆ ಇಸಾಕ್ ಸಾಲ್ಮರ ಆಗ್ರಹ Read More »

error: Content is protected !!
Scroll to Top