ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಸ್ಥಳಶುದ್ಧಿ, ವಿಗ್ರಹ ಪ್ರತಿಷ್ಠಾಪನಾ ಕಾರ್ಯ ನಡೆದು, ಗಣಪತಿ ಹವನವೇ ಮೊದಲಾದ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು. ವಿದ್ಯಾರ್ಥಿಗಳಿಂದ ಭಜನೆ, ನಾಟ್ಯವೇ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿ ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ವಿಗ್ರಹದ ವಿಸರ್ಜನಾ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೂ ನೆರವೇರಿದವು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ […]

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು Read More »

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘದಿಂದ  “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ ಧಾರೆ 

ಪುತ್ತೂರು:  ಅಕ್ಷಯ ಎಜುಕೇಶನಲ್j ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಪದವಿ ಕಾಲೇಜಿನ  ಅದ್ವಯ  ಸಾಹಿತ್ಯ ಸಂಘ ಕಾಲೇಜಿನ  ಆಂತರಿಕ ಗುಣಮಟ್ಟ ಭರವಸೆಯ ಕೋಶದ ಸಹಭಾಗಿತ್ವದಲ್ಲಿ “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ   ಗೋಷ್ಠಿಯನ್ನು ಕಾಲೇಜಿನ ಸಭಾಂಗಣದಲ್ಲಿ ಸಂಘಟಿಸಿತು. ಭಾರತ್ ಬೋಧ್ ಮಾಲ ಉಪನ್ಯಾಸ ಸರಣಿ-14 ರ ಶೀರ್ಷಿಕೆ ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ ಎಂಬ ವಿಷಯದಲ್ಲಿ ಚುಟುಕು ಸಾಹಿತ್ಯ ಪರಿಷತ್ ಸುಳ್ಯ ಇದರ  ಅಧ್ಯಕ್ಷೆ ಅಶ್ವಿನಿ ಕೊಡಿಬೈಲ್ ವಿಚಾರಧಾರೆ ಮಂಡಿಸಿದರು. ಸಾಹಿತ್ಯದ

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘದಿಂದ  “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ ಧಾರೆ  Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ 59ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ವೇ.ಮೂ.ಕುಂಟಾರು ರವೀಶ ತಂತ್ರಿಗಳಿಂದ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಹಿರಿಯ ಸ್ವಯಂಸೇವಕ ಸೋಮನಾಥ ರಾವ್‍ ಅವರಿಂದ ಧ್ವಜಾರೋಹಣ ನೆರವೇರಿತು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ

ಪುತ್ತೂರು: ತುಳುನಾಡಿನಲ್ಲಿ ಅತ್ಯಂತ ಮಹತ್ವವನ್ನು ಪಡೆದಿರುವ ಕದಿರು ವಿನಿಯೋಗ ಕಾರ್ಯಕ್ರಮ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಇದಕ್ಕೆ ಪೂರಕವಾಗಿ ಸೋಮವಾರ ದೇವರಮಾರು ಗದ್ದೆಯಲ್ಲಿ ಕದಿರು ಕೊಯ್ಯುವ ಮುಹೂರ್ತ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍ಗದ್ದೆಗೆ ಹಾಲೆರೆಯುವ ಮೂಲಕ ಕದಿರು ಕೊಯ್ಯುವ ಮುಹೂರ್ತಕ್ಕೆ ಚಾಲನೆ ನೀಡಿದರು. ಮಂಗಳವಾರ ಗೌರಿ ಪೂಜೆಯಂದು ಶ್ರೀದೇವರು ಗರ್ಭಗುಡಿಯಿಂದ ಹೊರಬಂದು ಚಂಡೆ, ವಾದ್ಯಗಳೊಂದಿಗೆ ತೆರಳಿದರು. ಬಳಿಕ ಅಶ್ವತ್ಥಕಟ್ಟೆಯಲ್ಲಿ ಇಡಲಾಗಿದ್ದ ಕದಿರುತೆನೆಗೆ ತೀರ್ಥ ಸಂಪ್ರೋಕ್ಷಣೆ ಮಾಡಿ ಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ Read More »

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯ ಗ್ರಾಫಿಕ್ ಡಿಸೈನರ್ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನ ಅನ್ನೋದು ಸದಾ ಗೆಲುವು ಅಲ್ಲ. ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ. ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು. ವೇದಿಕೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ Read More »

ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ  ಕಾರ್ಯಕ್ರಮ 

ವಿಟ್ಲ: ಶ್ರೀ, ಕ್ಷೇತ್ರ,ಧರ್ಮಸ್ಥಳ,ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿಟ್ಲ ಅಳಿಕೆ ವಲಯದ. ಜನಜಾಗೃತಿ ಕಾರ್ಯಕ್ರಮದಡಿ ಸ್ಥಾಸ್ಯ ಸಂಕಲ್ಪ ಕಾರ್ಯಕ್ರಮ ಅಳಿಕೆ ಶ್ರೀಸತ್ಯ ಸಾಯಿ ಲೋಕಸೇವಾ ಪ್ರೌಢ ಶಾಲೆಯಲ್ಲಿ ನಡೆಯಿತು. ಶಾಲಾ ಅಧ್ಯಾಪಕ ನಾರಾಯಣ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಸಣ್ಣಗುತು, ಒಕ್ಕೂಟ ಪದಾಧಿಕಾರಿ ವಿಜಯಲಕ್ಷಿ .ಉಪಸ್ಥಿತರಿದ್ದರು  ಸಂಪನ್ಮೂಲ ವ್ಯಕ್ತಿ ಹಾಗೂ.  ಜನಜಾಗೃತಿ ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ್ ಏರುಂಬು ಮಕ್ಕಳಿಗೆ ಮುಂದಿನ ಜೀವನದಲ್ಲಿ ಶಿಸ್ತನ್ನು ಆಳವಡಿಸಿಕೊಳ್ಳಬೇಕು ಹಾಗೂ ದುಶ್ಚಟಗಳ ಅರಿವು ಮೂಡಿಸುವ

ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ  ಕಾರ್ಯಕ್ರಮ  Read More »

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕಮ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ನ ಸುವರ್ಣ ಮಹೋತ್ಸವದ ನಿಮಿತ್ತ ನಡೆಸುತ್ತಿರುವ ಜಿಲ್ಲಾ ಮಟ್ಟದ ಯಕ್ಷಗಾನ ತಂಡಗಳ ಶ್ರೀ ಮಹಾಭಾರತ ಸರಣಿಯ ಸ್ವರ್ಣ ಶತಕ ತಾಳಮದ್ದಳೆ ಕಾರ್ಯಕ್ರಮದ ಉದ್ಘಾಟನೆ ಕನ್ಯಾಡಿಯ ಶ್ರೀ ಹರಿಹರಾನುಗ್ರಹ ಸಭಾಭವನದಲ್ಲಿ ಜರಗಿತು. ಧರ್ಮಸ್ಥಳ ಕ್ಷೇತ್ರದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಕನ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ವಹಿಸಿದ್ದರು. ಧರ್ಮಸ್ಥಳ ಜಮಾ ಉಗ್ರಾಣದ ನಿವೃತ್ತ

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕಮ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ

ಪುತ್ತೂರು: ಅತ್ಯುತ್ತಮ ತರಬೇತಿಯ ಮೂಲಕ ಭಾರತೀಯ ಸೇನೆಗೆ ಗ್ರಾಮೀಣ ಪ್ರದೇಶದ ಯುವಕ ಯುವತಿಯರು ನಿರಂತರವಾಗಿ ಸೇರ್ಪಡೆಗೊಳ್ಳಲು ಕಾರಣವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ನಿರಂತರವಾಗಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪ್ರಯತ್ನಿಸುತ್ತಾ ಅಂತಿಮವಾಗಿ ಭಾರತೀಯ ಗಡಿ ರಕ್ಷಣಾ ಪಡೆ ( BSF )ಗೆ ಸಿಬ್ಬಂದಿ ನೇಮಕಾತಿ ಆಯೋಗ ( SSC )ನಡೆಸಿದ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಸುಶ್ಮಿತಾ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು  ಗ್ರಾಮದ ಬೆದ್ರಪಣೆಯ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ Read More »

ಸನಿಹಾ ಕೆಮ್ಮಿಂಜೆಗೆ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಶೇ.96

ಪುತ್ತೂರು: ಸನಿಹಾ ಕೆಮ್ಮಿಂಜೆ ಅವರು ಮೈಸೂರಿನ ಕರ್ನಾಟಕ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ವಿಶ್ವವಿದ್ಯಾಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ 96% ಅಂಕಗಳನ್ನು ಗಳಿಸಿ ವಿಶಿಷ್ಟ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಮಂಗಳೂರಿನ ಕಲಾಭಾರತಿ ನೃತ್ಯ ಶಾಲೆಯ ಗುರು ಪ್ರಣತಿ ಸತೀಶ್ ಭಟ್ ಅವರ ಶಿಷ್ಯೆ. ಸನಿಹಾ ಕೆಮ್ಮಿಂಜೆ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿ ಮತ್ತು ವಿನೋದ್ ಕುಮಾರ್ ಕೆ ಮತ್ತು ಡಾ. ಸಿಂಧು ಬೇಕಲ್ ಅವರ

ಸನಿಹಾ ಕೆಮ್ಮಿಂಜೆಗೆ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಶೇ.96 Read More »

ಪುತ್ತೂರಿನಲ್ಲಿ 70 ಕೋಟಿ ವೆಚ್ಚದಲ್ಲಿ ಕಾರ್ಮಿಕ ವಸತಿ ಶಾಲೆ ನಿರ್ಮಾಣ

ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮದ ಕುರಿಯದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ ಮಂಜೂರು ಗೊಂಡಿದ್ದು ಇದಕ್ಕಾಗಿ ಏಳು ಎಕ್ರೆ ಜಾಗವನ್ನು ಕಾರ್ಮಿಕ ಇಲಾಖೆಗೆ ಮಂಜೂರು ಮಾಡಲಾಗಿದೆ. ಸುಮಾರು 70 ಕೋಟಿ ವೆಚ್ಚದಲ್ಲಿ ಆ ವಸತಿ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ನಿರೀಕ್ಷೆ ಹೊಂದಿದ್ದು ಇದು ಪುತ್ತೂರಿನ ಅಭಿವೃದ್ದಿಗೆ ಮತ್ತೊಂದು ಗರಿಮೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸೋಮವಾರ ಶಾಸಕರ ಕಚೇರಿಯಲ್ಲಿ ನಡೆದ ಸರಳಾ ಸಮಾರಂಭದಲ್ಲಿ ಕಾರ್ಮಿಕ ಇಲಾಖೆಗೆ

ಪುತ್ತೂರಿನಲ್ಲಿ 70 ಕೋಟಿ ವೆಚ್ಚದಲ್ಲಿ ಕಾರ್ಮಿಕ ವಸತಿ ಶಾಲೆ ನಿರ್ಮಾಣ Read More »

error: Content is protected !!
Scroll to Top