ಪುತ್ತೂರು

ಗ್ರಾಮ ಸಾಹಿತ್ಯ ಸಂಭ್ರಮ ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಕಡೆಗೆ ಒಲವು ಮೂಡಿಸುವ ಸ್ತುತ್ಯಾರ್ಹ ಕಾರ್ಯಕ್ರಮ : ಬಿ. ವೆಂಕಟರಮಣ ಬೋರ್ಕರ್ | ಸಾಹಿತ್ಯ ನಡಿಗೆ ಗ್ರಾಮದ ಕಡೆಗೆ ಸರಣಿ ಕಾರ್ಯಕ್ರಮ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ನೇತೃತ್ವದಲ್ಲಿ, ಶಿಕ್ಷಣಾಧಿಕಾರಿಗಳ ಕಛೇರಿ, ನಿಡ್ಪಳ್ಳಿ ಗ್ರಾಮ ಪಂಚಾಯಿತಿ ಸಹಕಾರದಲ್ಲಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ  ಕಾರ್ಯಕ್ರಮ 13, ನಿಡ್ಪಳ್ಳಿ ಸಮುದಾಯ ಭವನದಲ್ಲಿ ನಡೆಯಿತು. ನಿಡ್ಪಳ್ಳಿ ಗ್ರಾಪಂ ಅಧ್ಯಕ್ಷ ಬಿ.ವೆಂಕಟರಮಣ ಬೋರ್ಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಒಲವು ಹೆಚ್ಚಾಗಲು  ಗ್ರಾಮ ಸಾಹಿತ್ಯ […]

ಗ್ರಾಮ ಸಾಹಿತ್ಯ ಸಂಭ್ರಮ ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಕಡೆಗೆ ಒಲವು ಮೂಡಿಸುವ ಸ್ತುತ್ಯಾರ್ಹ ಕಾರ್ಯಕ್ರಮ : ಬಿ. ವೆಂಕಟರಮಣ ಬೋರ್ಕರ್ | ಸಾಹಿತ್ಯ ನಡಿಗೆ ಗ್ರಾಮದ ಕಡೆಗೆ ಸರಣಿ ಕಾರ್ಯಕ್ರಮ Read More »

ಪಿಎಚ್‍ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ | ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಂದ ಠಾಣಾಧಿಕಾರಿ ಜೊತೆ ಮಾತುಕತೆ

ಪುತ್ತೂರು: ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಂಗಳವಾರ ಉಳ್ಳಾಲ ಠಾಣೆಗೆ ತೆರಳಿ ಠಾಣಾಧಿಕಾರಿಯವರಲ್ಲಿ ಮಾತುಕತೆ ನಡೆಸಿದರು. ಗಾಂಜಾ ಪ್ರಕರಣದ ಆರೋಪಿಯಾಗಿದ್ದ ಕುಖ್ಯಾತ ಡ್ರಗ್ಸ್ ಪೆಡ್ಲರ್ ಶಾರೂಕ್ ಶೇಕ್ ಎಂಬಾತ ಡ್ರಗ್ಸ್ ಹಾಗೂ ಇನ್ನಿತರ ಮೋಸದಾಟವಾಡಿ ಆಕೆಯನ್ನು ಅಪಹರಿಸಿರುವುದು ಪೊಲೀಸ್ ಇಲಾಖೆಯಲ್ಲಿ ಸ್ಪಷ್ಟವಾಗಿದೆ. ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಯನ್ನು

ಪಿಎಚ್‍ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ | ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಂದ ಠಾಣಾಧಿಕಾರಿ ಜೊತೆ ಮಾತುಕತೆ Read More »

ಮಾ.3 : ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ | 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಡಾ.ದೀಪಕ್ ರೈ ಕರೆ

ಪುತ್ತೂರು: ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಅಂಗವಾಗಿ ಪೊಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಮಾ.3 ರಂದು ದೇಶಾದ್ಯಂತ ನಡೆಯಲಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಾಗಿದೆ. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಪ್ಪದೆ ಪೋಷಕರು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರೋಗ ಬರದಂತೆ ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.3 : ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ | 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಡಾ.ದೀಪಕ್ ರೈ ಕರೆ Read More »

ಅಕ್ಷಯ ಕಾಲೇಜು ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ನಿಂದ ‘ಬ್ಯಾಂಕಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ ದ್ವಿತೀಯ ಮತ್ತು ತೃತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ತರಬೇತುದಾರೆ ಡಾ.ಸರಸ್ವತಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸವಾಲುಗಳು ಮತ್ತು ಅದರ ತಯಾರಿಗಳ ಬಗ್ಗೆ ಮಾಹಿತಿ ನೀಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿಯರಾದ ಸಾಕ್ಷಿ ಸ್ವಾಗತಿಸಿ, ಅಂಜಲಿ ವಂದಿಸಿದರು. ಕಾಲೇಜಿನ ಉಪನ್ಯಾಸಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಕ್ಷಯ ಕಾಲೇಜು ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ನಿಂದ ‘ಬ್ಯಾಂಕಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ Read More »

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪುತ್ತೂರು: ನಿರಂತರ ಅಭ್ಯಾಸದಿಂದ ಸಾಮಾನ್ಯ ಮನುಷ್ಯ ಕೂಡ ಅಸಾಮಾನ್ಯ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿದಲ್ಲಿ ಸಾಧನೆಯ ಶಿಖರವನ್ನು ಏರಬಹುದು. ಕಾಲೇಜಿನಲ್ಲಿ ನಿರಂತರವಾಗಿ ಲಭಿಸಿದ ಪ್ರೇರಣಾತ್ಮಕ ವಿಚಾರಗಳು ಹಾಗು ಗುಣಾತ್ಮಕ ಶಿಕ್ಷಣವನ್ನು ಭವಿಷ್ಯತ್ತಿನಲ್ಲಿ ಬಳಕೆ ಮಾಡಿಕೊಳ್ಳಬೇಕು. ಭವಿಷ್ಯದ ಬಗ್ಗೆ ಗುರಿಯನ್ನು ಇಟ್ಟುಕೊಂಡು ತಮ್ಮ ಜೀವನದಲ್ಲಿ ಅಭಿವೃದ್ಧಿ ಸಾಧಿಸಲು ಯೋಚನೆ ಹಾಗೂ ಯೋಜನೆ ರೂಪಿಸಿಕೊಂಡು ಅದನ್ನು ಕಾರ್ಯಗತ ಮಾಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್.

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ Read More »

ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ ಶಾಸಕ ಎಸ್‍.ಟಿ. ಸೋಮಶೇಖರ್

ಪುತ್ತೂರು: ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‍.ಟಿ. ಸೋಮಶೇಖರ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿರುವ ಕುರಿತು ವರದಿಯಾಗಿದೆ. ಎಸ್‍.ಟಿ. ಸೋಮಶೇಖರ್ ಅವರು ಕಾಂಗ್ರೆಸ್‍ಗೆ ಅಡ್ಡಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್ ಒಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಮತದಾನಕ್ಕೂ ಮೊದಲು ಸೋಮಶೇಖರ್ ಪತ್ರಕರ್ತರೊಂದಿಗೆ ಮಾತನಾಡಿ, 11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ ರಾಜ್ಯಸಭೆಗೆ ಆಯ್ಕೆಯಾದವರು ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಈ ನಿಟ್ಟಿನಲ್ಲಿ ನಾನು ಈ ಬಾರಿ ಆತ್ಮಸಾಕ್ಷಿಯಾಗಿ ಮತ ಹಾಕುತ್ತೇನೆ ಎಂದು

ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ ಶಾಸಕ ಎಸ್‍.ಟಿ. ಸೋಮಶೇಖರ್ Read More »

ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ, ಮಾತೃವಂದನ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬದ ಆಚರಣೆ, ಮಾತೃವಂದನ, ಸಾಮೂಹಿಕ ಭೋಜನ ಕಾರ್ಯಕ್ರಮ ಜರುಗಿತು. ಮಕ್ಕಳು ತಮ್ಮ ತಾಯಿಯ ಪಾದಪೂಜೆ ನೆರವೇರಿಸಿದ ನಂತರ ತಾಯಂದಿರು ತಮ್ಮ ಮಕ್ಕಳಿಗೆ ಆರತಿ ಬೆಳಗಿ ಸಿಹಿ ತಿನ್ನಿಸಿ ಆಶೀರ್ವಾದಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ಪೈ ವಹಿಸಿದ್ದರು. ಉಪನ್ಯಾಸಕ, ದೈವನರ್ತಕ ಡಾ. ರವೀಶ ಪಡುಮಲೆ ಅಭ್ಯಾಗತರಾಗಿ ಪಾಲ್ಗೊಂಡು, ವಿವೇಕಾನಂದ ಶಿಶು ಮಂದಿರದ ಈ ಕಾರ್ಯಕ್ರಮ ಅತ್ಯಂತ ಶ್ಲಾಘನೀಯ. ಎಳೆಯ ಮಕ್ಕಳಿಗೆ ಬಾಲ್ಯದಲ್ಲಿ ಕೊಡುವ ಈ ಸಂಸ್ಕಾರವು

ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ, ಮಾತೃವಂದನ ಕಾರ್ಯಕ್ರಮ Read More »

ಇಂದು ಆರೆಲ್ತಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗ ಮಂದಿರ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ, ಸನ್ಮಾನ ಕಾರ್ಯಕ್ರಮ

ಸವಣೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೆಲ್ತಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗ ಮಂದಿರ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ, ಸನ್ಮಾನ ಕಾರ್ಯಕ್ರಮ ಫೆ.27 ಇಂದು ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಧ್ವಜಾರೋಹಣ ನಡೆದು ಸಂಜೆ 6.30 ರಿಂದ ಅಂಗನವಾಡಿ ಪುಟಾಣಿಗಳಿಂದ ನೃತ್ಯಗಳು, ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ಸಭಾ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಪೋಷಕರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ನಂತರ

ಇಂದು ಆರೆಲ್ತಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗ ಮಂದಿರ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ, ಸನ್ಮಾನ ಕಾರ್ಯಕ್ರಮ Read More »

ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆಯಾದ ತೇಜಸ್ವಿನಿ ಕಟ್ಟಪುಣಿಯವರಿಗೆ ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದಿಂದ ವತಿಯಿಂದ ಗೌರವಾರ್ಪಣೆ

ಪುತ್ತೂರು: ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆಯಾದ ತೇಜಸ್ವಿನಿ ಕಟ್ಟಪುಣಿ ಅವರಿಗೆ ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಹಾಗೂ ಉದ್ಯಮ ಕ್ಷೇತ್ರದಲ್ಲಿ ಬೆಳೆಯುತ್ತಿರುವ ತೇಜಸ್ವಿನಿ ಕಟ್ಟಪುಣಿಯವರಿಗೆ ಒಕ್ಕಲಿಗ ಸಮುದಾಯ ಪತ್ತಿನ ಸಹಾಕಾರಿ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ ಗೌರವಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಾಕಾರಿ ಸಂಘದ ಉಪಾಧ್ಯಕ್ಷ ಯು.ಪಿ. ರಾಮಕೃಷ್ಣ

ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆಯಾದ ತೇಜಸ್ವಿನಿ ಕಟ್ಟಪುಣಿಯವರಿಗೆ ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದಿಂದ ವತಿಯಿಂದ ಗೌರವಾರ್ಪಣೆ Read More »

ಎಸ್‌ಡಿಪಿ ‘ಕಲೋಪಾಸನಾ’ ಸಾಂಸ್ಕೃತಿಕ ಕಲಾ ಸಂಭ್ರಮದಲ್ಲಿ ಹರೇ ರಾಮ ಹರೇ ಕೃಷ್ಣ ಭರತನಾಟ್ಯ | ಎಸ್ ಡಿಪಿ ಆಯುರ್ವೇದ ವೆಬ್ ಸೈಟ್, ಇ-ಕಾಮರ್ಸ್ ಅನಾವರಣ

ಪುತ್ತೂರು: ಪರ್ಲಡ್ಕ ಎಸ್‌ಡಿಪಿ ರೆಮಿಡೀಸ್ & ರಿಸರ್ಚ್ ಸೆಂಟರ್‌ನ ಆವಣದಲ್ಲಿ ಸಂಭ್ರಮಿಸುತ್ತಿರುವ 20ನೇ ವರ್ಷದ ಎಸ್‌ಡಿಪಿ ಕಲೋಪಾಸನಾ -2024 ಸಾಂಸ್ಕೃತಿಕ ಕಲಾ ಸಂಭ್ರಮದ ಎರಡನೇ ದಿನವಾದ ಭಾನುವಾರ ಸಂಜೆ “ಹರೇ ರಾಮ ಹರೇ ಕೃಷ್ಣ” ವಿನೂತನ ಭರತನಾಟ್ಯ ಪ್ರದರ್ಶನ ಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮಂಗಳೂರು ಕೆಎಂಸಿ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ| ಸಿ.ಕೆ ಬಲ್ಲಾಳ್ ಮಾತನಾಡಿ,  ಭರತನಾಟ್ಯವು ಮನರಂಜನೆಯ ಜೊತೆಗೆ ದೇಹಕ್ಕೆ ಉತ್ತಮ ವ್ಯಾಯಾಮ ನೀಡುತ್ತದೆ. ಮೆದುಳು ಕ್ರಿಯಾತ್ಮಕ ವಾಗುತ್ತದೆ. ನೃತ್ಯ ಬಂಗಿಗಳು ಎಲ್ಲಾ

ಎಸ್‌ಡಿಪಿ ‘ಕಲೋಪಾಸನಾ’ ಸಾಂಸ್ಕೃತಿಕ ಕಲಾ ಸಂಭ್ರಮದಲ್ಲಿ ಹರೇ ರಾಮ ಹರೇ ಕೃಷ್ಣ ಭರತನಾಟ್ಯ | ಎಸ್ ಡಿಪಿ ಆಯುರ್ವೇದ ವೆಬ್ ಸೈಟ್, ಇ-ಕಾಮರ್ಸ್ ಅನಾವರಣ Read More »

error: Content is protected !!
Scroll to Top