ರಾಮಾಯಣ, ಮಹಾಭಾರತ ಪರೀಕ್ಷೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ಪುತ್ತೂರು : ಬೆಂಗಳೂರು ಭಾರತ ಸಂಸ್ಕೃತಿ ಪ್ರತಿಷ್ಠಾನದವರು 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8 ವಿದ್ಯಾರ್ಥಿಗಳಿಗೆ ವಿಶಿಷ್ಠ ಶ್ರೇಣಿಯೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ. 2023-24 ರಲ್ಲಿ ಸಂಘಟಿಸಲಾದ ಪರೀಕ್ಷೆಗಳಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 450 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರಾಮಾಯಣ ವಿಭಾಗದಲ್ಲಿ ಎಂಟನೆಯ ತರಗತಿಯ ಅಪೇಕ್ಷಾ ಎನ್., ಸಾನ್ವಿ ಎಸ್. ಪ್ರಭು, ಅವನಿ ಘಾಟೆ, ಮತ್ತು ಸಾನ್ವಿಕಾ ಎಸ್. ಹಾಗೂ ಮಹಾಭಾರತ […]
ರಾಮಾಯಣ, ಮಹಾಭಾರತ ಪರೀಕ್ಷೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ Read More »










