ಪುತ್ತೂರು

ರಾಮಾಯಣ, ಮಹಾಭಾರತ ಪರೀಕ್ಷೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಪುತ್ತೂರು : ಬೆಂಗಳೂರು ಭಾರತ ಸಂಸ್ಕೃತಿ ಪ್ರತಿಷ್ಠಾನದವರು 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8 ವಿದ್ಯಾರ್ಥಿಗಳಿಗೆ ವಿಶಿಷ್ಠ ಶ್ರೇಣಿಯೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ. 2023-24 ರಲ್ಲಿ ಸಂಘಟಿಸಲಾದ ಪರೀಕ್ಷೆಗಳಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 450 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರಾಮಾಯಣ ವಿಭಾಗದಲ್ಲಿ ಎಂಟನೆಯ ತರಗತಿಯ ಅಪೇಕ್ಷಾ ಎನ್., ಸಾನ್ವಿ ಎಸ್. ಪ್ರಭು, ಅವನಿ ಘಾಟೆ, ಮತ್ತು ಸಾನ್ವಿಕಾ ಎಸ್. ಹಾಗೂ ಮಹಾಭಾರತ […]

ರಾಮಾಯಣ, ಮಹಾಭಾರತ ಪರೀಕ್ಷೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ Read More »

ಆರ್.ಡಿ.ಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ರಾಜ್ಯಮಟ್ಟದಲ್ಲಿ ಕಾಲೇಜಿನ ಹೆಸರನ್ನು ಗುರುತಿಸುವಂತೆ ಮಾಡಿದ ತೃತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಒಬ್ಬಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಅದಕ್ಕೆ ನಮ್ಮ ಅಧ್ಯಾಪಕರು ಉತ್ತಮ ಸಹಕಾರ ನೀಡುತ್ತಾರೆ. ಜೊತೆಗೆ ಹೆತ್ತವರ ಸಹಕಾರವು ಇರುತ್ತದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಇನ್ನೂ ಸಾಧನೆ ಮಾಡಬೇಕು. ಆ ಮೂಲಕ ನಮ್ಮ ಕಾಲೇಜಿಗೆ ಕೀರ್ತಿಯನ್ನು ತಂದುಕೊಡಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)

ಆರ್.ಡಿ.ಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ Read More »

ಮುರದಲ್ಲಿ ಟಿಪ್ಪರ್-ದ್ವಿಚಕ್ರ ವಾಹನ ಡಿಕ್ಕಿ | ಟಿಪ್ಪರ್ ಚಾಲಕ ಬಿ. ಕೆ. ಮಹಮ್ಮದ್ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಮುರದಲ್ಲಿ ಸಂಭವಿಸಿದ ಟಿಪ್ಪ‌ರ್ ಹಾಗೂ ಸ್ಕೂಟ‌ರ್ ನಡುವಿನ ಅಪಘಾತದಲ್ಲಿ, ದ್ವಿಚಕ್ರ ವಾಹನ ಸವಾರ ತೇಜಸ್ ಸಾವನ್ನಪ್ಪಿದ್ದು, ಟಿಪ್ಪರ್ ಚಾಲಕನ ವಿರುದ್ಧ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂದೀಪ್ ಎಂಬವರು ನೀಡಿದ ದೂರಿನ ಮೇರೆಗೆ ಟಿಪ್ಪರ್ ಲಾರಿ ಚಾಲಕ ಬಿ.ಕೆ. ಮಹಮ್ಮದ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.22 ರಂದು ಸಂಜೆ ಟಿಪ್ಪರ್ ಲಾರಿ ಚಾಲಕ ಬಿ.ಕೆ. ಮಹಮ್ಮದ್ ಎಂಬವರು ಟಿಪ್ಪ‌ರ್ ಲಾರಿಯನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕಬಕ ಗ್ರಾಮದ ಮುರ ಎಂಬಲ್ಲಿ,

ಮುರದಲ್ಲಿ ಟಿಪ್ಪರ್-ದ್ವಿಚಕ್ರ ವಾಹನ ಡಿಕ್ಕಿ | ಟಿಪ್ಪರ್ ಚಾಲಕ ಬಿ. ಕೆ. ಮಹಮ್ಮದ್ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು Read More »

ನಳೀಲು: ಶ್ರೀ ಸುಬ್ರಹ್ಮಣ್ಯ ದೇವರಿಗೆ ವೈಭವದ ಬ್ರಹ್ಮಕಲಶಾಭಿಷೇಕ

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವರಿಗೆ ಗುರುವಾರ ಬ್ರಹ್ಮಕಲಶಾಭಿಷೇಕ ನಡೆಯಿತು. ಬೆಳಿಗ್ಗೆ ಮಹಾಗಣಪತಿಗೆ ಹೋಮ ಬಳಿಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹಕಲಶಾಭಿಷೇಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಮತ್ತು ಕಾರ್ತಿಕ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಭೂತ ಬಲಿ, ವೈದಿಕ ಮಂತ್ರಾಕ್ಷತೆ ಹಾಗೂ ಪ್ರಸಾದ ವಿತರಣೆ ನಡೆಯಿತು. ಬೆಳಂದೂರು ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ

ನಳೀಲು: ಶ್ರೀ ಸುಬ್ರಹ್ಮಣ್ಯ ದೇವರಿಗೆ ವೈಭವದ ಬ್ರಹ್ಮಕಲಶಾಭಿಷೇಕ Read More »

ವಿವಿಧ ಕಾಂಕ್ರೀಟ್ ಸಹಿತ ಕೃಷಿಕರಿಗೆ ಅಗತ್ಯವಿರುವ ಉತ್ಪನ್ನಗಳ ತಯಾರಿಕೆಯಲ್ಲಿ ಆಕರ್ಷಣ್ ಇಂಡಸ್ಟ್ರೀಸ್ | ಉತ್ಪಾದನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಸಂಸ್ಥೆ

ಪುತ್ತೂರು: ವಿವಿಧ ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ, ವಿಶೇಷವಾಗಿ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನ್ನಗಳ ತಯಾರಿಕೆಯಲ್ಲಿ ಕಳೆದ ಇಪ್ಪತ್ತೆಂಟು ವರ್ಷಗಳಿಂದ ಆಕರ್ಷಣ್ ಇಂಡಸ್ಟ್ರೀಸ್ ಸಂಸ್ಥೆಯು ಉತ್ಪನ್ನಗಳ ಗುಣಮಟ್ಟ, ತಂತ್ರಜ್ಞಾನ ಹಾಗೂ ಸೇವೆಯ ಮೂಲಕ ತನ್ನದೇ ಆದ ಛಾಪನ್ನು ಒತ್ತಿ ಯಶಸ್ಸಿನ ಹೆಜ್ಜೆಯನ್ನು ಇಡುತ್ತಿದೆ. ಕೃಷಿಕರ ಅನುಕೂಲಕ್ಕಾಗಿ ವಿವಿಧ ಕೃಷಿ ಉಪಯೋಗಿ ಉತ್ಪನ್ನಗಳಾದ ಡ್ರ್ಯಾಗನ್ ಫ್ರುಟ್ ಸ್ಟ್ಯಾಂಡ್, ಬೇಲಿ ಕಂಬ, ವಿಯೆಟ್ನಾಮ್ ಮಾಡೆಲ್ ಪೆಪ್ಪರ್ ಫಾರ್ಮ್ ಕಾಂಕ್ರೀಟ್ ಪೋಲ್ ಹಾಗೂ ವಯ್ ಪೋಲ್ ಗಳನ್ನು ಮಾರಾಟ ಮಾಡುತ್ತಿದೆ. ಇದೀಗ

ವಿವಿಧ ಕಾಂಕ್ರೀಟ್ ಸಹಿತ ಕೃಷಿಕರಿಗೆ ಅಗತ್ಯವಿರುವ ಉತ್ಪನ್ನಗಳ ತಯಾರಿಕೆಯಲ್ಲಿ ಆಕರ್ಷಣ್ ಇಂಡಸ್ಟ್ರೀಸ್ | ಉತ್ಪಾದನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಸಂಸ್ಥೆ Read More »

ದುರಹಂಕಾರದಿಂದ ಮಾತನಾಡಿದ ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ವಜಾಗೊಳಿಸಿ | ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಆಗ್ರಹ

ಪುತ್ತೂರು: ರಾಷ್ಟ್ರದ ಕಾರ್ಯ, ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿರುವ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿಸಿದ್ದೇನೆ ಎಂದು ಹೇಳಿರುವ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕೆಂದು ಬಿಜೆಪಿ ರಾಜ್ಯ ನಾಯಕರಿಗೆ ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ದುರಹಂಕಾರದಿಂದ ಮಾತನಾಡುವ ಆರ್‍. ಅಶೋಕ್ ಅವರೇ, ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿರುವ ಅವರು, ಕೋವಿಡ್ ಸಂದರ್ಭದಲ್ಲಿ ನೀವು ಆರಾಮದಿಂದ ಮಲಗಿದ್ದಾಗ ಸಮಾಜದ ಪ್ರತಿಯೊಂದು ಕಾರ್ಯ

ದುರಹಂಕಾರದಿಂದ ಮಾತನಾಡಿದ ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ವಜಾಗೊಳಿಸಿ | ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಆಗ್ರಹ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕೃಷಿ ಕುರಿತು ವಿಶೇಷ ಉಪನ್ಯಾಸ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಐಕ್ಯೂಏಸಿ ಮತ್ತು ಇಕೋ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೃಷಿಕ, ಕಡಮ್ಮಾಜೆ ಫಾರ್ಮ್ಸ್ ಮಾಲಕ ದೇವಿಪ್ರಸಾದ್ ಕಡಮ್ಮಾಜೆ ಮಾಹಿತಿ ನೀಡಿ, ಕೃಷಿಗೆ ಗಡಿ ಎಂಬುದಿಲ್ಲ. ಆದರೆ ಅದಕ್ಕೆ ಬೇಕಾದುದು ಆಸಕ್ತಿ. ಹಿಂದಿನ ಕೃಷಿ ಪದ್ಧತಿ ಮತ್ತು ಈಗಿನ ಕೃಷಿ ಪದ್ಧತಿಯನ್ನು ತುಲನಾತ್ಮಕವಾಗಿ ತಿಳಿಸಿದರು. ಈಗಿನ ಕೃಷಿ ಚಟುವಟಿಕೆಗಳೆಲ್ಲವೂ ತಂತ್ರಜ್ಞಾನದ ಮೂಲಕವೇ ನಡೆಯುತ್ತಿದೆ, ಎಲ್ಲವೂ ನೂತನ ಕ್ರಮವನ್ನು ಅನುಸರಿಸುತ್ತಾ ಇರುವಾಗ ನಾವು ಕೂಡಾ ಇದರೊಂದಿಗೆ ಈ ತಂತ್ರಜ್ಞಾನಕ್ಕೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕೃಷಿ ಕುರಿತು ವಿಶೇಷ ಉಪನ್ಯಾಸ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಒಪ್ಪಂದ

ಪುತ್ತೂರು : ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವೆ ಯೋಗ ಶಿಕ್ಷಣದ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ರವಿಶಂಕರ ಗುರೂಜಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಕಳೆದ ಹದಿನಾಲ್ಕು ವರ್ಷಗಳಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೂಲಕ ಯೋಗ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರತಿ ವರ್ಷ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಒಪ್ಪಂದ Read More »

ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಹೃದಯಕ್ಕೆ ಹತ್ತಿರವಾದ ಸಂಸ್ಥೆಯಾಗಿದೆ | ಬಹುಭಾಷಾ ನಟಿ ಪ್ರಿಯಾಮಣಿ| ಮುತ್ತಿನ ಊರು ಪುತ್ತೂರಿನಲ್ಲಿ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ನ ಅದ್ದೂರಿಯ ಶುಭಾರಂಭ

ಪುತ್ತೂರು: ವಿಶ್ವಾಸಾರ್ಹ ಆಭರಣಗಳಿಗೆ ಹೆಸರುವಾಸಿಯಾದ ‘ಸುಲ್ತಾನ್ ಡೈಮಂಡ್ & ಗೋಲ್ಸ್’ನ 10ನೇ ಶಾಖೆ ಪುತ್ತೂರಿನ ಏಳ್ಮುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ತಾಜ್ ಟವರ್ಸ್‍ನಲ್ಲಿ ಗುರುವಾರ ಅದ್ದೂರಿಯಾಗಿ ಶುಭಾರಂಭಗೊಂಡಿತು. ಬಹುಭಾಷಾ ಖ್ಯಾತ ಚಿತ್ರನಟಿ ಪ್ರಿಯಾಮಣಿ ದೀಪ ಬೆಳಗಿಸುವ ಮೂಲಕ ಶೋರೂಂಗೆ ಚಾಲನೆ ನೀಡಿ ಮಾತನಾಡಿ, ಪುತ್ತೂರು: ಚಿನ್ನಾಭರಣ ಮಳಿಗೆಗೆ ಪ್ರೀತಿಯಿಟ್ಟು ಆಗಮಿಸಿ, ಪ್ರತಿಯೊಬ್ಬರೂ ನೀಡುವ ಪ್ರೋತ್ಸಾಹಕ್ಕೆ ಖುಷಿಯನ್ನು ನೀಡುತ್ತಿದೆ. ಸುಲ್ತಾನ್ ಗುಣಮಟ್ಟದ ವಿಚಾರದಲ್ಲಿ ಒಳ್ಳೆಯ ಕೆಲಸ ನಿರ್ವಹಿಸಿ ಉತ್ತಮ ಸಂಗ್ರಹವನ್ನು ಹೊಂದಿದೆ. ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಹೃದಯಕ್ಕೆ ಹತ್ತಿರವಾದ

ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಹೃದಯಕ್ಕೆ ಹತ್ತಿರವಾದ ಸಂಸ್ಥೆಯಾಗಿದೆ | ಬಹುಭಾಷಾ ನಟಿ ಪ್ರಿಯಾಮಣಿ| ಮುತ್ತಿನ ಊರು ಪುತ್ತೂರಿನಲ್ಲಿ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ನ ಅದ್ದೂರಿಯ ಶುಭಾರಂಭ Read More »

ಅರುಣ್ ಕುಮಾರ್ ಪುತ್ತಿಲ-ವಿಜಯೇಂದ್ರ ಮಾತುಕತೆ | ಸತ್ಯ ಎಂದು ಒಪ್ಪಿಕೊಂಡ ಬಿ. ವೈ. ವಿಜಯೇಂದ್ರ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನನ್ನನ್ನು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಹೇಳಿಕೆಯೊಂದರಲ್ಲಿ ಅವರು ಈ ವಿಷಯ ತಿಳಿಸಿದ್ದು, ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ಹಾಗೂ ಪುತ್ತಿಲರ ನಡುವೆ ಮಾತುಕತೆ ನಡೆದ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ವಿಚಾರವನ್ನು ಇದೀಗ ವಿಜಯೇಂದ್ರ ಅವರೇ ಒಪ್ಪಿಕೊಂಡಿದ್ದಾರೆ. ಬಿಜೆಪಿ-ಪುತ್ತಿಲ ನಡುವೆ ಮಾತುಕತೆ ನಡೆಸಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು

ಅರುಣ್ ಕುಮಾರ್ ಪುತ್ತಿಲ-ವಿಜಯೇಂದ್ರ ಮಾತುಕತೆ | ಸತ್ಯ ಎಂದು ಒಪ್ಪಿಕೊಂಡ ಬಿ. ವೈ. ವಿಜಯೇಂದ್ರ Read More »

error: Content is protected !!
Scroll to Top