ಫೆ.21-22 : ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ, ಪರಿವಾರ ದೈವಗಳ ನೇಮ ನಡಾವಳಿ
ಪುತ್ತೂರು: ಬನ್ನೂರು ಗ್ರಾಮದ ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ ಮತ್ತು ಪರಿವಾರ ದೈವಗಳ ನಡಾವಳಿ ಫೆ.21 ಹಾಗೂ 22 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಧರ್ಮ ನಡಾವಳಿ ಅಂಗವಾಗಿ ಫೆ.21 ರಂದು ಬೆಳಿಗ್ಗೆ 8 ಕ್ಕೆ ಗಣಹೋಮ, ಸಂಜೆ 4 ಕ್ಕೆ ದುಗಲಾಯ, ಧರ್ಮದೈವ ಹಾಗೂ ಪರಿವಾರ ದೈವಗಳ ಭಂಡಾರ ತೆಗೆಯುವುದು. ಸಂಜೆ 6 ಕ್ಕೆ ದುಗಲಾಯ ದೈವದ ನೇಮ, ರಾತ್ರಿ 9 ಕ್ಕೆ ಅನ್ನಸಂತರ್ಪಣೆ, ವರ್ಣಾರ ಪಂಜುರ್ಲಿ, ಜಾವತೆ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ, […]
ಫೆ.21-22 : ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ, ಪರಿವಾರ ದೈವಗಳ ನೇಮ ನಡಾವಳಿ Read More »










