ಪುತ್ತೂರು

ಹಿಂದಿನ ಅವಧಿಯ ಅನುದಾನದಲ್ಲಿ ಆಗಿರುವ ಅಭಿವೃದ್ಧಿಯನ್ನು ತಮ್ಮದೆಂದು ಬಿಂಬಿಸುವುದನ್ನು ಹಾಲಿ ಶಾಸಕರು ನಿಲ್ಲಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ರಾಜೇಶ್‍ ಬನ್ನೂರು

ಪುತ್ತೂರು: ಪುತ್ತೂರು ಶಾಸಕರು ಮಾತು ಎತ್ತಿದರೆ ಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃದ್ಧಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಆರೋಪಿಸಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಶಾಸಕರ ಉತ್ಸಾಹ ದೇವರ ಭಕ್ತರಾದ ನಮಗೆಲ್ಲಾ ಸಂತೋಷ. ಆದರೆ ದೇವಳದ ಸುತ್ತಮುತ್ತಲಿನ ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು […]

ಹಿಂದಿನ ಅವಧಿಯ ಅನುದಾನದಲ್ಲಿ ಆಗಿರುವ ಅಭಿವೃದ್ಧಿಯನ್ನು ತಮ್ಮದೆಂದು ಬಿಂಬಿಸುವುದನ್ನು ಹಾಲಿ ಶಾಸಕರು ನಿಲ್ಲಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ರಾಜೇಶ್‍ ಬನ್ನೂರು Read More »

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ – ಪುತ್ತೂರಿನಿಂದ ಹೋದ 150ಕ್ಕೂ ಹೆಚ್ಚು ವಾಹನ

ಪುತ್ತೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರ, ವಿರೋಧ ಆಗುತ್ತಿರುವ ಸಂದರ್ಭ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎಂಬುದನ್ನು ಸಾರಲು ಮಾಜಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಮಂಡಲಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ  ಮಧ್ಯಾಹ್ನ ಧರ್ಮ ಜಾಗೃತಿಯ ಬೃಹತ್ ಯಾತ್ರೆ ನಡೆಯಿತು. ಪುತ್ತೂರಿನಿಂದ 150ಕ್ಕೂ ಹೆಚ್ಚು ವಾಹನ ಧರ್ಮಸ್ಥಳಕ್ಕೆ ತೆರಳಿದೆ. ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಕೊನೆಯಲ್ಲಿ ಧರ್ಮ ಜಾಗೃತಿ ಯಾತ್ರೆಗೆ ತೆಂಗಿನ ಕಾಯಿ

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ – ಪುತ್ತೂರಿನಿಂದ ಹೋದ 150ಕ್ಕೂ ಹೆಚ್ಚು ವಾಹನ Read More »

ವಿದ್ಯಾ ಸಮೃದ್ಧಿ ಲೋಕಾರ್ಪಣೆ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಒಂದು ಕ್ರಾಂತಿ ಮಾಡಲು ಸಜ್ಜಾಗಿರುವ ಆಪ್ (APP) ವಿದ್ಯಾ ಸಮೃದ್ಧಿಯಲ್ಲಿ ಪ್ರಸಾರವಾಗಲಿರುವ 10ನೆ ತರಗತಿಯ ಪಾಠಗಳ ವಿಡಿಯೋ ಚಿತ್ರೀಕರಣಕ್ಕೆ ಇಂದು ನ್ಯೂಸ್ ಪುತ್ತೂರು ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಜಂಟಿಯಾಗಿ ದೀಪ ಬೆಳಗಿ ಉದ್ಘಾಟನೆಗೈದ shree ಪುಟ್ಟಣ್ಣ ಮತ್ತು ಶ್ರೀ ಶ್ರೀನಿವಾಸ್ ಅವರು ಶುಭ ಹಾರೈಸಿದರು. ಪ್ರೊ. ಪದ್ಮನಾಭ ಅವರು ಆಪ್’ನ ಆಶಯವನ್ನು ವಿಶದಪಡಿಸಿದರು. ಅಕ್ಟೋಬರ್ 20ಕ್ಕೆ ಆಪ್ ಲಭ್ಯವಿದ್ಯಾ ಸಮೃದ್ಧಿ ಆಪ್’ನ ನಿರ್ಮಾಣ ಈಗಾಗಲೇ ಆರಂಭವಾಗಿದ್ದು ಅಕ್ಟೋಬರ್ 20ಕ್ಕೆ ಅದು ವಿದ್ಯಾರ್ಥಿಗಳ ಉಪಯೋಗಕ್ಕೆ

ವಿದ್ಯಾ ಸಮೃದ್ಧಿ ಲೋಕಾರ್ಪಣೆ Read More »

ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಜನ್ಮಶತಮಾನೋತ್ಸವ ಗೌರವ ಪ್ರಶಸ್ತಿ ಪ್ರಕಟ

ಪ್ರೊ. ಕೆ. ಚಿನ್ನಪ್ಪ ಗೌಡ, ನಾ. ದಾಮೋದರ ಶೆಟ್ಟಿ ಆಯ್ಕೆ ಮಂಗಳೂರು: ಜಾನಪದ ವಿದ್ವಾಂಸ, ನಿವೃತ್ತ ಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ ಮತ್ತು ಸಾಹಿತಿ, ರಂಗಕರ್ಮಿ ನಾ. ದಾಮೋದರ ಶೆಟ್ಟಿ ಅವರು ಸಾಹಿತಿ, ಸಹಕಾರಿ ಕ್ಷೇತ್ರದ ಮುಖಂಡ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಜನ್ಮಶತಮಾನೋತ್ಸವ ಹಿನ್ನೆಲೆ ನೀಡುವ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆ. 28 ರಂದು ಬಂಟ್ವಾಳ ಸಮೀಪದ ಏರ್ಯ ಬೀಡುವಿನಲ್ಲಿ ‌ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಸಾಹಿತಿ ಪ್ರೊ. ಹಂಪ ‌ನಾಗರಾಜಯ್ಯ ಕಾರ್ಯಕ್ರಮದ

ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಜನ್ಮಶತಮಾನೋತ್ಸವ ಗೌರವ ಪ್ರಶಸ್ತಿ ಪ್ರಕಟ Read More »

ಪರವಾನಗಿ ಭೂಮಾಪಕರ ದ.ಕ.ಜಿಲ್ಲೆ, ತಾಲೂಕು ಸಮಿತಿಗಳ ಪದಾಧಿಕಾರಿಗಳ ಪದಪ್ರದಾನ

ಪುತ್ತೂರು: ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ತೆಂಕಿಲದಲ್ಲಿರುವ ದರ್ಶನ ಕಲಾ ಮಂದಿರದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ನಾಗ ವಿ., ಉಪಾಧ್ಯಕ್ಷರಾಗಿ ಪ್ರಶಾಂತ್ ಕೆ ಪೂಜಾರಿ, ಕಾರ್ಯದರ್ಶಿಯಾಗಿ ಬಸವಲಿಂಗೇಗೌಡ ಹೆಚ್.ಜೆ., ಖಜಾಂಜಿಯಾಗಿ ಮಣಿಪ್ರಸಾದ್ ಅವರು ಪದಪ್ರದಾನ ಸ್ವೀಕರಿಸಿದರು. ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಪೂರ್ಣೇಶ್ ಡಿ.ಎಂ. ಹಾಗೂ ಕಾರ್ಯದರ್ಶಿಯಾಗಿ ಮಧು ಬಿ.ಎಂ. ಅಧಿಕಾರ ಸ್ವೀಕರಿಸಿದರು. ಬೆಳ್ತಂಗಡಿ ತಾಲೂಕು ಸಮಿತಿ

ಪರವಾನಗಿ ಭೂಮಾಪಕರ ದ.ಕ.ಜಿಲ್ಲೆ, ತಾಲೂಕು ಸಮಿತಿಗಳ ಪದಾಧಿಕಾರಿಗಳ ಪದಪ್ರದಾನ Read More »

ದಲಿತ ಸಮುದಾಯದ ಕಲಾವಿದನಿಗೆ ತೇಜೋವಧೆ ಮಾಡುವವರ ವಿರುದ್ಧ ಪ್ರತಿಭಟನೆ- ಪತ್ರಿಕಾಗೋಷ್ಟಿಯಲ್ಲಿ ಎಚ್ಚರಿಕೆ ನೀಡಿದ ದಲಿತ ಸಂಘಟನೆ.

ಪುತ್ತೂರು: ರವಿ ರಾಮಕುಂಜ ಅವರು ನಮ್ಮ ದಲಿತ ಸಮುದಾಯಕ್ಕೆ ಸೇರಿದ ಹುಡುಗನಾಗಿದ್ದು, ಆತನ ಬೆಳವಣಿಗೆಯನ್ನು ಕುಂಠಿತಗೊಳಿಸುವ ನಿಟ್ಟಿನಲ್ಲಿ ತೇಜೋವಧೆ ಮತ್ತು ಷಡ್ಯಂತ್ರ ನಡೆಯುತ್ತಿದೆ. ಇದನ್ನು ಮುಂದುವರಿಸಿದಲ್ಲಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಅಂಬೇಡ್ಕ‌ರ್ ಆಪದ್ಭಾಂಧವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜು ಹೊಸ್ಮಠ ಹೇಳಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಪಂಚನಾಡಿಯಲ್ಲಿ ನಡೆದ ಹಾಸ್ಯ ಪ್ರಹಸನ ಕಾರ್ಯಕ್ರಮದಲ್ಲಿ ರವಿ ರಾಮಕುಂಜ ಅವರು ಮಾಡಿದ ಪಾತ್ರದಲ್ಲಿ ಶ್ರೀ ಕೃಷ್ಣ ದೇವರಿಗೆ ಅವಮಾನ ಆಗಿದೆ ಎಂದು

ದಲಿತ ಸಮುದಾಯದ ಕಲಾವಿದನಿಗೆ ತೇಜೋವಧೆ ಮಾಡುವವರ ವಿರುದ್ಧ ಪ್ರತಿಭಟನೆ- ಪತ್ರಿಕಾಗೋಷ್ಟಿಯಲ್ಲಿ ಎಚ್ಚರಿಕೆ ನೀಡಿದ ದಲಿತ ಸಂಘಟನೆ. Read More »

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು – ಡಾ. ಬೆ.ನಾ ವಿಜಯೀಂದ್ರ ಆಚಾರ್ಯ | ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ

ಪುತ್ತೂರು: ನಮ್ಮಲ್ಲಿರುವ ಭಾವನೆಗಳನ್ನು ಜಾಗೃತವಾಗಿಡಲು ಆಧ್ಯಾತ್ಮಿಕ ಜ್ಞಾನ ಸಹಕಾರಿ. ಕಣ್ಣು, ಕಿವಿ ಮುಂತಾದ ಪಂಚೇಂದ್ರಿಯಗಳಿಗೆ ಅದರದ್ದೇ ಆದ ಮಹತ್ವ ಇದೆ. ಅದರ ಸಮರ್ಥ ಬಳಕೆಯಿಂದ ನಾವು ಪ್ರತಿ ವಿಚಾರಗಳ ಬಗ್ಗೆ ವಿಮರ್ಶೆ ಮಾಡಿ ಮುಂದುವರಿಯಬೇಕು ಎಂದು ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ನುಡಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿನ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು – ಡಾ. ಬೆ.ನಾ ವಿಜಯೀಂದ್ರ ಆಚಾರ್ಯ | ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ Read More »

ಮಹೇಶ್‍ ಶೆಟ್ಟಿಗೆ ಶೀಘ್ರ ಜಾಮೀನು ಸಿಗುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಲ್ಲಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಬಂಧನವಾಗಿತ್ತು. ಅವರನ್ನು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದಾಗ ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಹೇಶ್‍ ಶೆಟ್ಟಿಗೆ ಶೀಘ್ರ ಜಾಮೀನು ಸಿಗುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಗಣೇಶೋತ್ಸವ, ಈದ್ ಮಿಲಾದ್ ಹಿನ್ನಲೆ : ಶಾಂತಿ ಸಭೆ

ಪುತ್ತೂರು: ಹಿಂದಿನಿಂದಲೂ ಆಚರಣೆ ಮಾಡಿಕೊಂಡು ಬಂದಂತೆ ಪಾರಂಪರಿಕ, ಸಾಂಪ್ರಾದಾಯಿಕ ಆಚರಣೆಗಳಿಗೆ ಯಾವುದೇ ಆಕ್ಷೇಪ ಇರುವುದಿಲ್ಲ ಎಂದು ದ.ಕ. ಜಿಲ್ಲಾ ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು. ಅವರು ಶನಿವಾರ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನಲೆಯಲ್ಲಿ ನಗರದ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಜನತೆ ಮುಕ್ತ ಮನಸ್ಥಿತಿಯವರು ಹಾಗೂ ಸೌಹಾರ್ದತೆಯನ್ನು ಕಾಪಾಡುವವರು ಎಂಬುದು ಇಲ್ಲಿನವರ ಮಾತಿನಲ್ಲಿ ಕಾಣುತ್ತಿದೆ. ಕಳೆದ ಮೂರು ವರ್ಷಗಳಿಂದ ಈದ್

ಗಣೇಶೋತ್ಸವ, ಈದ್ ಮಿಲಾದ್ ಹಿನ್ನಲೆ : ಶಾಂತಿ ಸಭೆ Read More »

ಅಕ್ಷಯ ಕೆರಿಯರ್ ಅಕಾಡೆಮಿ ಹಾಗೂ ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ  ಎರಡನೇ ಬ್ಯಾಚ್ ಏವಿಯೇಶನ್  ಮತ್ತು ಸ್ಯಾಪ್ (SAP) ಕೋರ್ಸ್ ತರಬೇತಿ ಆರಂಭ

ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಮಂಗಳೂರಿನ ಕೆರಿಯರ್ ಡೆಸ್ಟಿನಿ ಸಹಯೋಗದಲ್ಲಿ ಪುತ್ತೂರಿನ ದರ್ಬೆ ಆರಾಧ್ಯ ಆರ್ಕೆಡ್‍ ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್ ಮೆಂಟ್ ಕೋರ್ಸಿನ ಎರಡನೇ ಬ್ಯಾಚ್ ಮತ್ತು ಸ್ಯಾಪ್  ಕೋರ್ಸ್ ಬ್ಯಾಚ್ ಆರಂಭಿಸಲಾಯಿತು. ಹೊಸ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭ ಅಕ್ಷಯ ಕಾಲೇಜಿನ ಚೇರ್ಮೆನ್ ಜಯಂತ್ ನಡುಬೈಲು ಮಾತನಾಡಿ, ದರ್ಬೆ ಬೈಪಾಸ್ ರಸ್ತೆಯ ಫಾ.ಪತ್ರಾವೋ ಸರ್ಕಲ್ ಬಳಿಯ ಆರಾಧ್ಯ ಆರ್ಕೇಡ್‍ ನ ಮೂರನೇ ಮಹಡಿಯಲ್ಲಿ

ಅಕ್ಷಯ ಕೆರಿಯರ್ ಅಕಾಡೆಮಿ ಹಾಗೂ ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ  ಎರಡನೇ ಬ್ಯಾಚ್ ಏವಿಯೇಶನ್  ಮತ್ತು ಸ್ಯಾಪ್ (SAP) ಕೋರ್ಸ್ ತರಬೇತಿ ಆರಂಭ Read More »

error: Content is protected !!
Scroll to Top