ಮೋದಿ ಕುರಿತು ತುಚ್ಛವಾಗಿ ಮಾತನಾಡಿದ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕು | ಪ್ರತಿಭಟನೆಯಲ್ಲಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್.ಸಿ. ನಾರಾಯಣ ಆಗ್ರಹ
ಪುತ್ತೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಜಾತಿ ವಿಚಾರದಲ್ಲಿ ಅವಮಾನಿಸಿರುವುದು ಖಂಡನೀಯ. ಈ ಕುರಿತು ರಾಹುಲ್ ಗಾಂಧಿ ದೇಶದ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್.ಸಿ. ನಾರಾಯಣ ಆಗ್ರಹಿಸಿದ್ದಾರೆ. ಅವರು ಮಂಗಳವಾರ ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲದ ಒಬಿಸಿ ಮೋರ್ಚಾದಿಂದ ಬಿಜೆಪಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ವಿಶ್ವಗುರು ಎಂದು ಉಲ್ಲೇಖಿಸಲ್ಪಟ್ಟ ನರೇಂದ್ರ ಮೋದಿಯವರ […]










