ಬಿಜೆಪಿ, ಸಹಕಾರ ಬೆಂಬಲಿತ ನಿರ್ದೇಶಕರನ್ನು ಆಯ್ಕೆ ಮಾಡಿದ ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ
ಸವಣೂರು: ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಸವಣೂರಿನ ಮೂರು ಶಕ್ತಿ ಕೇಂದ್ರ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿಜೆಪಿ ಸಹಕಾರ ಭಾರತಿ ಬೆಂಬಲಿತ ನಿರ್ದೇಶಕರನ್ನು ಆಯ್ಕೆ ಮಾಡಿದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಭಾರತೀಯ ಜನತಾ ಪಾರ್ಟಿ ಸವಣೂರು-ಪಾಲ್ತಾಡಿ-ಪುಂಚಪ್ಪಾಡಿ-ಬೆಳಂದೂರು ಶಕ್ತಿ ಕೇಂದ್ರದ ವತಿಯಿಂದ ಸವಣೂರು ಯುವಸಭಾಭವನದ ವಠಾರದಲ್ಲಿ ನಡೆದ ಸಭೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಿತು. ಶಕ್ತಿ ಕೇಂದ್ರದ ಅಧ್ಯಕ್ಷರು, […]
ಬಿಜೆಪಿ, ಸಹಕಾರ ಬೆಂಬಲಿತ ನಿರ್ದೇಶಕರನ್ನು ಆಯ್ಕೆ ಮಾಡಿದ ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ Read More »










