ಪುತ್ತೂರು

ಅಕ್ಷಯ ಕಾಲೇಜು ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಅವರ ವಿವಾಹ ಔತಣಕೂಟ | ಗಣ್ಯರಿಂದ ಶುಭ ಹಾರೈಕೆ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜು ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಅವರ ವಿವಾಹ ಔತಣಕೂಟ ಭಾನುವಾರ ಕುಂಬ್ರ ಅಕ್ಷಯ ಆರ್ಕೇಡ್‍ನಲ್ಲಿ ನಡೆಯಿತು. ಅರ್ಪಿತ್ ಟಿ.ಎ. ಅವರ ವಿವಾಹ ಇತ್ತೀಚೆಗೆ  ಶಿವಾನ್ಯ ಅವರೊಂದಿಗೆ ನಡೆದಿತ್ತು. ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ಅಕ್ಷಯ ಕಾಲೇಜು ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಅವರ ವಿವಾಹ ಔತಣಕೂಟ | ಗಣ್ಯರಿಂದ ಶುಭ ಹಾರೈಕೆ Read More »

ಕುದ್ಮಾರಿನಲ್ಲಿ ನೂತನ ಮೆಡಿಕಲ್ ‘ದೈವಾನುಗ್ರಹ’ ಶುಭಾರಂಭ

ಪುತ್ತೂರು: ನೂತನ ಔಷಧ ಮಳಿಗೆ “ದೈವಾನುಗ್ರಹ” ಮೆಡಿಕಲ್ಸ್ ಕಡಬ ತಾಲೂಕಿನ ಕುದ್ಮಾರಿನ ಸುಧಾಮ ಬಿಲ್ಡಿಂಗ್‍ ನಲ್ಲಿ ಭಾನುವಾರ ಶುಭಾರಂಭಗೊಂಡಿತು. ನೂತನ ಮೆಡಿಕಲ್ ನ್ನು ಮಾಜಿ ಸಚಿವ ಎಸ್‍.ಅಂಗಾರ ಉದ್ಘಾಟಿಸಿ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಕಟೀಲು ನಿಡ್ಯೋಡಿ ಜ್ಞಾನರತ್ನ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಮಾಜಿ ಅಧ್ಯಕ್ಷ ವಿಶ್ವನಾಥ

ಕುದ್ಮಾರಿನಲ್ಲಿ ನೂತನ ಮೆಡಿಕಲ್ ‘ದೈವಾನುಗ್ರಹ’ ಶುಭಾರಂಭ Read More »

ಪುತ್ತೂರಿನಲ್ಲಿ ಸಂಚರಿಸಿದ ‘ಸಂವಿಧಾನ ಜಾಗೃತಿ ಜಾಥಾ’

ಪುತ್ತೂರು: ಪುತ್ತೂರು ನಗರಸಭೆ ಮತ್ತು ತಾಲೂಕು ಅಡಳಿತದ ವತಿಯಿಂದ ‘ಸಂವಿಧಾನ ಜಾಗೃತಿ ಜಾಥಾ’ ಪ್ರಯುಕ್ತ ಬೈಕ್ ರ್ಯಾಲಿ ಭಾನುವಾರ ಪುತ್ತೂರು ನಗರದಾದ್ಯಂತ ಸಂಚರಿಸಿತು. ದರ್ಬೆ ಜಂಕ್ಷನ್‌ನಿಂದ ಎನ್‌ಎಸ್‌ ಕಿಲ್ಲೆ ಮೈದಾನದ ವರೆಗೆ ದ್ಚಿಚಕ್ರ ವಾಹನಗಳಲ್ಲಿ ಜಾಥಾ ನಡೆಸಲಾಯಿತು. ತಹಸೀಲ್ದಾರ್ ಪುರಂದರ ಹೆಗ್ಡೆ ಬೈಕ್‍ ರ್ಯಾಲಿಗೆ ಚಾಲನೆ ನೀಡಿ ರಾಜ್ಯಾದ್ಯಂತ  ಸಂವಿಧಾನ ಜಾಗೃತಿ ಯನ್ನು ಯಾಕೆ ಮೂಡಿಸಬೇಕು ಎಂಬುದನ್ನ ವಿವರಿಸಿ, ಸಂವಿಧಾನದ ಮಹತ್ವವನ್ನು ತಿಳಿಸಿದರು. ನಗರಸಭೆ ಪೌರಾಯುಕ್ತ ಮಧು ಎಸ್‍.ಮನೋಹರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ

ಪುತ್ತೂರಿನಲ್ಲಿ ಸಂಚರಿಸಿದ ‘ಸಂವಿಧಾನ ಜಾಗೃತಿ ಜಾಥಾ’ Read More »

ಧರ್ಮಗಳ ಬಗ್ಗೆ ಅರಿತುಕೊಂಡರೆ ಸೌಹಾರ್ದತೆ ನೆಲೆಸಲು ಸಾಧ್ಯ: ಶಾಸಕ ಅಶೋಕ್ ರೈ

ಪುತ್ತೂರು: ನಾನೇ ಶ್ರೇಷ್ಠ, ನನ್ನ ಧರ್ಮ ಮಾತ್ರ ಶ್ರೇಷ್ಠ ಉಳಿದವು ಶೂನ್ಯ ಎಂಬ ಭಾವನೆ ನಮ್ಮಲ್ಲಿ ಇರಬಾರದು, ಎಲ್ಲಾ ಧರ್ಮಗಳು ಒಳಿತನ್ನೇ ಕಲಿಸಿಸುತ್ತದೆ, ಧರ್ಮಗಳ ಬಗ್ಗೆ ಪರಸ್ಪರ ಅರಿತುಕೊಂಡಲ್ಲಿ ಸಮಾಜದಲ್ಲಿ ಸೌಹಾರ್ಧತೆಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುರುಷರಕಟ್ಟೆ ಮದ್ರಸ ವಠಾರದಲ್ಲಿ ನಡೆಯುತ್ತಿರುವ ಧಾರ್ಮಿಕ ಮತಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ನಮ್ಮ ಧರ್ಮದ ಆಚಾರ ವಿಚಾರಗಳನ್ನು ಕಲಿಸಬೇಕು. ತನ್ನ ಧರ್ಮವನ್ನು ಅರಿತುಕೊಳ್ಳುವುದರ ಜೊತೆಗೆ ಸಹೋದರ ಧರ್ಮದ

ಧರ್ಮಗಳ ಬಗ್ಗೆ ಅರಿತುಕೊಂಡರೆ ಸೌಹಾರ್ದತೆ ನೆಲೆಸಲು ಸಾಧ್ಯ: ಶಾಸಕ ಅಶೋಕ್ ರೈ Read More »

ನೀರ್ಕಜೆ ತರವಾಡು ಮನೆಯ 9ನೇ ವರ್ಧಂತಿ ಪ್ರಯುಕ್ತ ನವಕಕಲಶಾಭಿಷೇಕ, ನೇಮೋತ್ಸವ

ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ತರವಾಡು ಮನೆಯ 9ನೇ ವರ್ಷದ ವರ್ಧಂತಿ ಪ್ರಯುಕ್ತ ಶ್ರೀ ನಾಗದೇವರ ಮತ್ತು ಧರ್ಮದೈವ ಮತ್ತು ಪರಿವಾರ ದೈವಗಳ ನವಕಕಲಶಾಭಿಷೇಕ, ನೇಮೋತ್ಸವ ಜ. 28ರಂದು ನಡೆಯಿತು. ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಮುಡಿಪು ಪೂಜೆ, ನಾಗದೇವರಿಗೆ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ ಹಾಗೂ ಧರ್ಮದೈವ ರುದ್ರ ಚಾಮುಂಡಿ ಮತ್ತು ಪರಿವಾರ ದೈವಗಳ ನವಕಕಲಶಾಭಿಷೇಕ ಹಾಗೂ ದೈವಗಳಿಗೆ ತಂಬಿಲ ಪ್ರಸನ್ನ ಪೂಜೆ ನಡೆಯಿತು. ಸಂಜೆ ದೈವಗಳ ಭಂಡಾರ ತೆಗೆದು, ಸತ್ಯ

ನೀರ್ಕಜೆ ತರವಾಡು ಮನೆಯ 9ನೇ ವರ್ಧಂತಿ ಪ್ರಯುಕ್ತ ನವಕಕಲಶಾಭಿಷೇಕ, ನೇಮೋತ್ಸವ Read More »

‘ಡೆವಿಲ್’ ನಾಯಕ ದರ್ಶನ್’ಗೆ ಪುತ್ತೂರಿನ ರಚನಾ ರೈ ನಾಯಕಿ!!

ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್ ವುಡ್’ನ ನಟ ದರ್ಶನ್ ಅವರ ಹೊಸ ಸಿನಿಮಾ ‘ಡೆವಿಲ್’ಗೆ ನಾಯಕಿ ಫಿಕ್ಸ್ ಆಗಿದ್ದಾರೆ. ನಾಯಕಿಯಾಗುವ ಅದೃಷ್ಟ ಪಡೆದುಕೊಂಡವರು ಕೋಸ್ಟಲ್ ವುಡ್’ನ ನಟಿ ಎನ್ನುವುದು ಲೇಟೆಸ್ಟ್ ಸುದ್ದಿ. ಅದರಲ್ಲೂ ಆಕೆ ಪುತ್ತೂರಿನವರು ಎನ್ನುವುದು ವಿಶೇಷ. ರಚನಾ ರೈ. ಈ ಹೆಸರಿನ ನಟಿಯನ್ನು ನೋಡದವರು ತೀರಾ ಕಡಿಮೆ. ರೂಪೇಶ್ ಶೆಟ್ಟಿ ಅಭಿನಯದ ಸರ್ಕಸ್ ಸಿನಿಮಾ ಕರಾವಳಿ ಮಾತ್ರವಲ್ಲ ದೇಶ – ವಿದೇಶಗಳಲ್ಲೂ ಸದ್ದು ಮಾಡಿತ್ತು. ಇದರಲ್ಲಿ ನಾಯಕಿ ಪಾತ್ರಧಾರಿಯಾಗಿ ಕಾಣಿಸಿಕೊಂಡವರೇ ಈ

‘ಡೆವಿಲ್’ ನಾಯಕ ದರ್ಶನ್’ಗೆ ಪುತ್ತೂರಿನ ರಚನಾ ರೈ ನಾಯಕಿ!! Read More »

ಸ್ವಾಮಿ ಪ್ರಸಾದವು ಅನ್ನಪ್ರಸಾದ ರೂಪದಲ್ಲಿ ನಿರಂತರವಾಗಿ ನಡೆಯಲಿ : ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನ್ನಪೂರ್ಣ ಛತ್ರ ಲೋಕಾರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಅನ್ನಪೂರ್ಣಾ ಅನ್ನಛತ್ರದ ಲೋಕಾರ್ಪಣೆ ಕಾರ್ಯಕ್ರಮ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.3 ಶನಿವಾರ ನಡೆಯಿತು. ಬೆಳಿಗ್ಗೆ ಶ್ರೀ ಅನ್ನಪೂರ್ಣಾ ಅನ್ನಛತ್ರದ ಸಮೃದ್ಧಿಗೋಸ್ಕರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮ ನಡೆಯಿತು. ಸುವಸ್ತುಗಳನ್ನು ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಇರಿಸಿ ಪ್ರಾರ್ಥಿಸಿ, ಬಳಿಕ ಮೆರವಣಿಗೆ ಮೂಲಕ ಎಲ್ಲಾ ಸುವಸ್ತುಗಳನ್ನು ಅನ್ನಪೂರ್ಣ ಅನ್ನಛತ್ರಕ್ಕೆ ತಂದು ಅಲ್ಲಿ ಸಮರ್ಪಣೆ ಮಾಡಲಾಯಿತು. ಇದೇ ಸಂದರ್ಭ ಮಹಿಳೆಯರಿಂದ ವಿಶೇಷ ಕುಂಕುಮಾರ್ಚನೆಕಾರ್ಯಕ್ರಮ ನಡೆಯಿತು. ಅನ್ನಪೂರ್ಣಾ ಛತ್ರವನ್ನು

ಸ್ವಾಮಿ ಪ್ರಸಾದವು ಅನ್ನಪ್ರಸಾದ ರೂಪದಲ್ಲಿ ನಿರಂತರವಾಗಿ ನಡೆಯಲಿ : ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನ್ನಪೂರ್ಣ ಛತ್ರ ಲೋಕಾರ್ಪಣೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚವನ್ನು ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‍ ಕುಮಾರ್‍ ಭಂಡಾರಿ ದಂಪತಿ ಹಾಗೂ ಮನೆಯವರು ಕೊಡುಗೆಯಾಗಿ ಶ್ರೀ ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಸುಮಾರು 8 ಕೆ.ಜಿ. ಬೆಳ್ಳಿಯನ್ನು ದಾರಂದ ಕವಚಕ್ಕೆ ಬಳಕೆ ಮಾಡಲಾಗಿದ್ದು, ದಾರಂದ ಕವಚ ಕೆಲಸ ನಿರ್ವಹಿಸಿದ ಮುಳಿಯ ಜ್ಯುವೆಲ್ಸ್ ಸಂಸ್ಥೆಯಿಂದ ಬೆಳಿಗ್ಗೆ ಮೆರವಣಿಗೆ ಮೂಲಕ ಬೆಳ್ಳಿಯ ದಾರಂದ ಕವಚವನ್ನು ದೇವಸ್ಥಾನಕ್ಕೆ ತರಲಾಯಿತು. ಬಳಿಕ ದೇವಳದ ಸತ್ಯಧರ್ಮ ನಡೆಯಲ್ಲಿಟ್ಟು ಸಮರ್ಪಣಾ ಪ್ರಾರ್ಥನೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚ ಸಮರ್ಪಣೆ Read More »

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ತಾಲೂಕು ಮಟ್ಟದ ‘ಪ್ರೇರಣಾ ರಸಪ್ರಶ್ನೆ ಸ್ಪರ್ಧೆ-2024 | ವಿಜೇತರಿಗೆ ಬಹುಮಾನ ವಿತರಣೆ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯ ವತಿಯಿಂದ ಆಯೋಜಿಸಲಾದ ‘ಪ್ರೇರಣಾ ರಸಪ್ರಶ್ನೆ ಸ್ಪರ್ಧೆ-2024’ ವಿಜೇತರಿಗೆ ಬಹುಮಾನ ವಿತರಣೆ ಶನಿವಾರ ನಡೆಯಿತು. ‘ಪ್ರೇರಣಾ’ ಸಂಸ್ಥೆಯಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರವೀಣ್‍ ಕುಂಟ್ಯಾಣ, ನಿರ್ದೇಶಕರಾದ ವಸಂತ ವೀರಮಂಗಲ, ನಾಗೇಶ್ ಕೆಡೆಂಜಿ, ಮುರಳೀಧರ ಕೆ.ಎಲ್ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯನಿರ್ವಾಹಕರಾದ ದಯಾಮಣಿ ಹೆಚ್‍.ಕೆ. ಸ್ವಾಗತಿಸಿದರು. ಸಿಬ್ಬಂದಿಗಳಾದ ಮೋಕ್ಷಿತ, ವಿನೋದ್ ಹಾಗೂ ಪ್ರತೀಕ್ಷಾ ಉಪಸ್ಥಿತರಿದ್ದರು. ವಿಜೇತರ ವಿವರ: ಗೌತಮಿ ಕೆ ವಿದ್ಯಾರಶ್ಮಿ ಪಿ ಯು

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ತಾಲೂಕು ಮಟ್ಟದ ‘ಪ್ರೇರಣಾ ರಸಪ್ರಶ್ನೆ ಸ್ಪರ್ಧೆ-2024 | ವಿಜೇತರಿಗೆ ಬಹುಮಾನ ವಿತರಣೆ Read More »

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಪ್ರತಿಕ್ರಿಯೆ ಏನು  ? |  ಇಲ್ಲಿದೆ ವಿವರ

ಪುತ್ತೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಂಚಲನವನ್ನುಂಟು ಮಾಡಿದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಒಳ ಚರ್ಚೆಗಳು ನಡೆಯುತ್ತಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪಕ್ಷದಲ್ಲಿ ಕೆಲವೊಂದು ಸ್ಥಾನಗಳನ್ನು ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿರುವ ಕುರಿತು ಈ ಹಿಂದೆ ತಾಲೂಕಿನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರನ್ನು ಸಂಪರ್ಕಿಸಿದಾಗ, ಅರುಣ್ ಕುಮಾರ್ ಪುತ್ತಿಲ ಸಹಿತ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಪ್ರತಿಕ್ರಿಯೆ ಏನು  ? |  ಇಲ್ಲಿದೆ ವಿವರ Read More »

error: Content is protected !!
Scroll to Top