ಪುತ್ತೂರು

ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕ ತಂಡ ಫೈನಲ್ ಪ್ರವೇಶ | ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍.

ಪುತ್ತೂರು: 67ನೇ ರಾಷ್ಟ್ರಮಟ್ಟದ ಯೋಗಾಸನಾ ಚಾಂಪಿಯನ್ ಶಿಪ್ -2023-24 ಸ್ಪರ್ಧೆಗೆ ಕರ್ನಾಟಕ ತಂಡ ಆಯ್ಕೆಯಾಗಿದ್ದು, ದ.ಕ.ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍.  ಫೈನಲ್‍ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಮಧ್ಯಪ್ರದೇಶದ ಸಂಗತಾನ್ ಕೇಂದ್ರೀಯ ವಿದ್ಯಾಲಯದಲ್ಲಿ ಫೆ.1 ರಿಂದ ಆರಂಭಗೊಂಡಿದ್ದು, 4 ರ ತನಕ ನಡೆಯಲಿರುವ ಸ್ಪರ್ಧೆಯಲ್ಲಿ ದೆಹಲಿ, ಗುಜರಾತ್, ಕರ್ನಾಟಕ, ಮಹಾರಾಷ್ಟ್ರ, ತ್ರಿಪುರಾ, ವೆಸ್ಟ್ ಬೆಂಗಾಲ್‍ ಆಯ್ಕೆಯಾಗಿದೆ. ಶ್ರೀಮಾ ಕೆ.ಎಚ್‍. ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ […]

ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕ ತಂಡ ಫೈನಲ್ ಪ್ರವೇಶ | ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍. Read More »

ಮಹಿಳೆಯಿಂದ ಚಿನ್ನದ ಸರ ಸುಲಿಗೆ | ಇಬ್ಬರು ಆರೋಪಿಗಳ ಬಂಧನ

ಬೆಳ್ಳಾರೆ: ಚಿನ್ನದ ಸರ ಸುಲಿಗೆ ಮಾಡಿದ ಇಬ್ಬರು ಅಪರಿಚಿತ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ನಿವಾಸಿ ಚಂದ್ರಮೋಹನ್ (42) ಹಾಗೂ ನರಿಮೊಗರು ನಿವಾಸಿ ನೌಶಾದ್ ಬಿ.ಎ. (36) ಬಂಧಿತ ಆರೋಪಿಗಳು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜ.11 ರಂದು ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಳೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಶೀಘ್ರ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ

ಮಹಿಳೆಯಿಂದ ಚಿನ್ನದ ಸರ ಸುಲಿಗೆ | ಇಬ್ಬರು ಆರೋಪಿಗಳ ಬಂಧನ Read More »

ನಾಳೆ : ಶ್ರೀ ರಾಜಗುಳಿಗ ದೈವದ ಕೋಲ, ವಿವಿಧ ವೈದಿಕ ಕಾರ್ಯಕ್ರಮ

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಕಲ್ಲಕಟ್ಟ ಶ್ರೀ ರಾಜಗುಳಿಗ ದೈವದ ಸಾನಿಧ್ಯದಲ್ಲಿ ವೈದಿಕ ಕಾರ್ಯಕ್ರಮ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ ಫೆ.4 ಭಾನುವಾರ ನಡೆಯಲಿದ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಹೋಮ, ಶುದ್ಧಕಲಶ, 9.30 ಕ್ಕೆ ತಂಬಿಲ ಸೇವೆ, ಪ್ರಸಾದ ವಿತರಣೆಯಾಗಿ ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ ಜರಗಲಿದೆ. ಮಧ್ಯಾಹ್ನ 1.30 ಕ್ಕೆ ರಾಜಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರಗಲಿದೆ ಎಂದು ದೈವಸ್ಥಾನದ ಅಧ್ಯಕ್ಷ ರಾಧಾಕೃಷ್ಣ ರೈ ಕುರಿಯ

ನಾಳೆ : ಶ್ರೀ ರಾಜಗುಳಿಗ ದೈವದ ಕೋಲ, ವಿವಿಧ ವೈದಿಕ ಕಾರ್ಯಕ್ರಮ Read More »

ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು  ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ- ಕೃಷಿ ಸಾಹಿತ್ಯ ಸಂಭ್ರಮ- ದತ್ತಿನಿಧಿ ಕಾರ್ಯಕ್ರಮ

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಹೋಬಳಿ ಘಟಕದ ಪದ ಸ್ವೀಕಾರ  ಸಮಾರಂಭ  ಫೆ.6 ಮಂಗಳವಾರ  ಕೆದಂಬಾಡಿಯ ಸಿರಿ ಮಜಲು ಕೃಷಿ ಕ್ಷೇತ್ರದಲ್ಲಿ ನಡೆಯಲಿದೆ. ನೂತನ ಅಧ್ಯಕ್ಷರಾಗಿ ಕಡಮಜಲು ಸುಭಾಷ್ ರೈ, ಕಾರ್ಯದರ್ಶಿಯಾಗಿ ಸಿ. ಶೇ ಕಜೆಮಾರ್, ಕೋಶಾಧ್ಯಕ್ಷರಾಗಿ ಎ.ಕೆ. ಜಯರಾಮ್ ರೈ, ಕೆಯ್ಯೂರು, ಸಂಘಟನಾ ಕಾರ್ಯದರ್ಶಿಯಾಗಿ ವಿನೋದ್ ಕುಮಾರ್ ಕೆ.ಎಸ್, ಮತ್ತು ಸದಸ್ಯರಾಗಿ ಪೂರ್ಣಿಮಾ ಪೆರ್ಲಂಪಾಡಿ, ಬಾಬು ಟಿ, ಡಾ ಮನಮೋಹನ್ ಎಂ., ಎಸ್. ಡಿ ವಸಂತ ಸರ್ವೆ ದೋಳ, ಎಸ್. ಪಿ. ಬಶೀರ್

ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು  ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ- ಕೃಷಿ ಸಾಹಿತ್ಯ ಸಂಭ್ರಮ- ದತ್ತಿನಿಧಿ ಕಾರ್ಯಕ್ರಮ Read More »

ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘ ಕಾಣಿಯೂರು ಶಾಖಾ ವತಿಯಿಂದ ಸವಣೂರು ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ, ನಿರ್ದೇಶಕಿ ಜ್ಞಾನೇಶ್ವರಿಯವರಿಗೆ ಸನ್ಮಾನ

ಕಾಣಿಯೂರು: ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘ ಕಾಣಿಯೂರು ಶಾಖಾ ವತಿಯಿಂದ ಸವಣೂರು ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಹಾಗೂ ನಿರ್ದೇಶಕಿ ಜ್ಞಾನೇಶ್ವರಿ ಅವರಿಗೆ ಸನ್ಮಾನ ಕಾರ್ಯಕ್ರಮ ಕಾಣಿಯೂರು ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆಯಿತು. ಕಾಣಿಯೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಗೌಡ ಯು.ಪಿ., ನಿರ್ದೇಶಕರಾದ ರಾಮಕೃಷ್ಣ ಗೌಡ ಕೆ., ಪ್ರವೀಣ್‍

ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘ ಕಾಣಿಯೂರು ಶಾಖಾ ವತಿಯಿಂದ ಸವಣೂರು ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ, ನಿರ್ದೇಶಕಿ ಜ್ಞಾನೇಶ್ವರಿಯವರಿಗೆ ಸನ್ಮಾನ Read More »

ನಾಳೆ ಸಂಟ್ಯಾರ್ ಅಪಾಯಕಾರಿ ರಸ್ತೆ ದುರಸ್ಥಿಗೆ ಚಾಲನೆ | ಶಾಸಕರ ಸೂಚನೆಗೆ ಸ್ಪಂದಿಸಿದ ಇಲಾಖೆ

ಪುತ್ತೂರು: ಸಂಟ್ಯಾರ್ ಅಪಾಯಕಾರಿ ರಸ್ತೆ ದುರಸ್ಥಿ ಕಾರ್ಯ ಫೆ.3 ರಂದು ಆರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಸಂಟ್ಯಾರ್ ನಿಂದ ಪಾಣಾಜೆಗೆ ತೆರಳುವ ರಸ್ತೆಯ ಬಳಕ್ಕ ಎಂಬಲ್ಲಿರುವ ಸೇತುವೆಯ ಬಳಿ ರಸ್ತೆ ಅಪಾಯಕಾರಿ ಸ್ಥಿತಿಯಲ್ಲಿದೆ. ರಸ್ತೆ ನಿರ್ಮಾಣದ ವೇಳೆ ಅಪಾಯಕಾರಿ ಹುಬ್ಬುಗಳನ್ನು ತೆರವು ಮಾಡದೆ ಇರುವ ಕಾರಣ ಈ ಭಾಗದಲ್ಲಿ ಸಂಚರಿಸುವ ವಾಹನಗಳು ರಸ್ತೆಯ ಪಕ್ಕಕ್ಕೆ ತೆರಳಿ ಪಲ್ಟಿಯಾಗುತ್ತಿದೆ. ಇದೇ ಸ್ಥಳದಲ್ಲಿ ವಾಹನ ಅಪಘಾತದಿಂದ ಮೂರು ಜೀವಗಳು ಬಲಿಯಾಗಿದೆ. ಮೂರು ‌ದಿನಗಳ ಹಿಂದೆ ರಿಕ್ಷಾವೊಂದು

ನಾಳೆ ಸಂಟ್ಯಾರ್ ಅಪಾಯಕಾರಿ ರಸ್ತೆ ದುರಸ್ಥಿಗೆ ಚಾಲನೆ | ಶಾಸಕರ ಸೂಚನೆಗೆ ಸ್ಪಂದಿಸಿದ ಇಲಾಖೆ Read More »

ಪುತ್ತೂರು ನೂತನ ತಹಶೀಲ್ದಾರ್ ಆಗಿ ಪುರಂದರ ಕರ್ತವ್ಯಕ್ಕೆ ಹಾಜರು

ಪುತ್ತೂರು: ಪುತ್ತೂರಿನ ನೂತನ ತಹಶೀಲ್ದಾರ್ ಆಗಿ ಪುರಂದರ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ತಹಶೀಲ್ದಾರ್ ಆಗಿದ್ದ ಪುರಂದರ ಅವರು ವರ್ಗಾವಣೆಗೊಂಡು ಬಂದಿದ್ದಾರೆ. ಮೂಲತ: ಬೆಳ್ತಂಗಡಿ ನಿವಾಸಿಯಾಗಿರುವ ಪುರಂದರರವರು ಕಾರ್ಕಳ, ಬೈಂದೂರು, ಕುಂದಾಪುರ, ಬಂಟ್ವಾಳ, ಕಡಬ, ಮಂಗಳೂರು, ಬಾಗಲಕೋಟೆ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬೆಳ್ತಂಗಡಿಯಲ್ಲಿ ಉಪ ತಹಶೀಲ್ದಾ‌ರ್ ಆಗಿ, ಮಂಗಳೂರು ಜಿಲ್ಲಾ ಪಂಚಾಯಿತಿ, ಉಡುಪಿ ತಾಲೂಕು ಪಂಚಾಯಿತಿ, ಮಂಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿಯೂ ಕರ್ತವ್ಯ ನಿರ್ವಹಿಸಿರುತ್ತಾರೆ. ಬಂಟ್ವಾಳದಲ್ಲಿ

ಪುತ್ತೂರು ನೂತನ ತಹಶೀಲ್ದಾರ್ ಆಗಿ ಪುರಂದರ ಕರ್ತವ್ಯಕ್ಕೆ ಹಾಜರು Read More »

ಹಂಟ್ಯಾರು-ಬೆಟ್ಟಂಪಾಡಿ ರಸ್ತೆ ತುರ್ತು ಕಾಮಗಾರಿ | ಸಂಚಾರದಲ್ಲಿ ಬದಲಾವಣೆ

ಪುತ್ತೂರು: ತಾಲೂಕಿನ ಹಂಟ್ಯಾರು-ಬೆಟ್ಟಂಪಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಒಂದು ಕಿ.ಮೀ. ಅಪಘಾತ ವಲಯವಾದ ಬಳಕ್ಕ ಎಂಬಲ್ಲಿ ರಸ್ತೆ ಅಗಲೀಕರಣಕ್ಕಾಗಿ ತುರ್ತು ಕಾಮಗಾರಿ ನಡೆಯಲಿರುವುದರಿಂದ ಫೆ.3 ರಿಂದ 12 ರ ತನಕ ಘನ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಈ ಅಗತ್ಯ ಕಾಮಗಾರಿ ನಡೆಯಲಿದ್ದು, ಲಘು ವಾಹನ ಹೊರತುಪಡಿಸಿ ಘನ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು. ಘನ ವಾಹನಗಳು ಈ ಕೆಳಗೆ ತಿಳಿಸಿದ ಬದಲಿ ರಸ್ತೆಯ ಮೂಲಕ ಸಂಚರಿಸಬಹುದು ಎಂದು ಲೋಕೋಪಯೋಗಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬದಲಿ ವ್ಯವಸ್ಥೆ

ಹಂಟ್ಯಾರು-ಬೆಟ್ಟಂಪಾಡಿ ರಸ್ತೆ ತುರ್ತು ಕಾಮಗಾರಿ | ಸಂಚಾರದಲ್ಲಿ ಬದಲಾವಣೆ Read More »

ಫೆ. 3-4: ಮೊಟ್ಟೆತ್ತಡ್ಕ ಗೋವಿಹಾರ ಧಾಮದಲ್ಲಿ ‘ಗೋಲೋಕೋತ್ಸವ’ | ಮೇಳೈಸಲಿದೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗದ ನೇತೃತ್ವದಲ್ಲಿ ಗೋಲೋಕೋತ್ಸವ ಫೆ. 3 ಹಾಗೂ 4ರಂದು ಕುರಿಯ ಗ್ರಾಮದ ಸಂಪ್ಯದಮೂಲೆಯ ಮೊಟ್ಟೆತ್ತಡ್ಕ ಎನ್.ಆರ್.ಸಿ.ಸಿ. ಬಳಿ ಗೋವಿಹಾರ ಧಾಮದಲ್ಲಿ ನಡೆಯಲಿದೆ. ಗೋಲೋಕೋತ್ಸವ ಅಂಗವಾಗಿ ಫೆ. 3 ಶನಿವಾರ ಬೆಳಿಗ್ಗೆ 7.30ರಿಂದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ಮಾರ್ಗದರ್ಶನದಲ್ಲಿ ಗಣಪತಿ ಹೋಮ, ಗೋಸೂಕ್ತ ಹೋಮ, ಗೋಪೂಜೆ, ಮಧ್ಯಾಹ್ನ 2ರಿಂದ ಭಜನೆ, ಕುಣಿತ ಭಜನೆ ನಡೆಯಲಿದೆ. ಸಂಜೆ 4ರಿಂದ ಮೊಟ್ಟೆತ್ತಡ್ಕ ನೃತ್ಯರಂಜಿನಿ ಕಲಾಲಯ ವತಿಯಿಂದ ನೃತ್ಯರೂಪಕ

ಫೆ. 3-4: ಮೊಟ್ಟೆತ್ತಡ್ಕ ಗೋವಿಹಾರ ಧಾಮದಲ್ಲಿ ‘ಗೋಲೋಕೋತ್ಸವ’ | ಮೇಳೈಸಲಿದೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ Read More »

ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆಯ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಉದ್ಘಾಟನೆ

ಪುತ್ತೂರು: ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆ, ಗೋ ಸೇವಾ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಆಶ್ರಯದಲ್ಲಿ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗದ ಉದ್ಘಾಟನಾ ಸಮಾರಂಭ ನೆಕ್ಕಿಲಾಡಿ ಗ್ರಾಮದ ಬಳ್ಳಿ ಆಯುರ್ ಗ್ರಾಮ ಮೂಲಿಕಾವನದಲ್ಲಿ ನಡೆಯಿತು. ಗೋ ಸೇವಾ ಗತಿವಿಧಿ ಪಂಚಗವ್ಯ ಮನುಷ್ಯ ಚಿಕಿತ್ಸೆ ಆಯಾಮ ವಿಷಯದ ಅಖಿಲ ಭಾರತ ಪ್ರಮುಖ ಗುಜರಾತ್ ಜಾಮ್ ನಗರದ ಡಾ.ಹಿತೇಶ್ ಜಾನಿ ಸಮಾರಂಭ ಉದ್ಘಾಟಿಸಿ ಶುಭ ಹಾರೈಸಿದರು. ಆಮೇರಿಕಾದ ಶ್ರೀಕೃಷ್ಣ ವೃಂದಾವನದ ಪ್ರಮುಖ ಅರ್ಚಕ ಯೋಗೀಂದ್ರ ಭಟ್ ಉಳಿ ಮಾತನಾಡಿ,

ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆಯ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಉದ್ಘಾಟನೆ Read More »

error: Content is protected !!
Scroll to Top