ಪುತ್ತೂರು

ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀರಾಮ ರಕ್ಷಾಸ್ತ್ರೋತ್ರ ಮಂತ್ರ ಪಠಣ | ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ ನೆನಪಿಗಾಗಿ ಬಿಲ್ವಪತ್ರೆ, ಪಾರಿಜಾತ ಗಿಡ ನಾಟಿ

ಚಾರ್ವಾಕ: ಅಯೋಧ್ಯ ಶ್ರೀ ರಾಮ ಜನ್ಮ ಭೂಮಿ ಪ್ರಾಣ ಪ್ರತಿಷ್ಠೆ ಅಂಗವಾಗಿ ಚಾರ್ವಕ ನಾಣಿಲ ಉಪವಾಸತಿ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ರಾಮ ರಕ್ಷಾ ಸ್ತೋತ್ರ ಮಂತ್ರ ಪಠಣ, ನಾಲ್ಕಂಭ ಉಳ್ಳಾಲ್ತಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅವಿಸ್ಮರಣೀಯ ನೆನಪಿಗಾಗಿ ಪವಿತ್ರ ಬಿಲ್ವಪತ್ರೆ ಹಾಗೂ ಪಾರಿಜಾತ ಗಿಡ ನೆಡಲಾಯಿತು. ಈ ಸಂದರ್ಭದಲ್ಲಿ ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರವನ್ನು ಭಕ್ತಾದಿಗಳು ವೀಕ್ಷಿಸಿ ಪುನೀತರಾದರು. ಮಧ್ಯಾಹ್ನ […]

ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀರಾಮ ರಕ್ಷಾಸ್ತ್ರೋತ್ರ ಮಂತ್ರ ಪಠಣ | ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ ನೆನಪಿಗಾಗಿ ಬಿಲ್ವಪತ್ರೆ, ಪಾರಿಜಾತ ಗಿಡ ನಾಟಿ Read More »

ಶಾಲಾ ಬೀಗ ಮುರಿದು ಕಳ್ಳತನ | ಸೊತ್ತುಗಳು ಸಹಿತ ನಗದು ಕಳವು

ಪುತ್ತೂರು: ಶಾಲಾ ಕೊಠಡಿಯ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ಹಾಗೂ ನಗದು ಹಣವನ್ನು ಕಳವುಗೈದ ಘಟನೆ ಕೊಳ್ತಿಗೆ ಗ್ರಾಮದ ಷಣ್ಮುಖದೇವ ಪ್ರೌಢಶಾಲೆಯಲ್ಲಿ ನಡೆದಿದೆ. ಶನಿವಾರ ಸಂಜೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಕೃಷ್ಣವೇಣಿ ಎಸ್‌. ಶನಿವಾರ ಸಂಜೆ ಶಾಲೆಗೆ ಬೀಗ ಹಾಕಿ ತೆರಳಿದ್ದು, ಭಾನುವಾರ ಹಾಗೂ ಸೋಮವಾರ ಶಾಲೆಗೆ ರಜೆ ಇತ್ತು. ಮಂಗಳವಾರ ಬೆಳಿಗ್ಗೆ ಶಿಕ್ಷಕರಾದ ಅನಿರುದ್ಧ ಹಾಗೂ ವೀಣಾ ಕುಮಾರಿ ಶಾಲೆಗೆ ಬಂದಾಗ ಮುಖ್ಯ ಶಿಕ್ಷಕರ ಕೊಠಡಿಯ ಬೀಗ

ಶಾಲಾ ಬೀಗ ಮುರಿದು ಕಳ್ಳತನ | ಸೊತ್ತುಗಳು ಸಹಿತ ನಗದು ಕಳವು Read More »

ನಾಳೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಬಂಟಿಂಗ್ಸ್, ತಳಿರು ತೋರಣ, ವಿದ್ಯುತ್ ದೀಪಗಳಿಂದ ಸಿಂಗರಿಸಲ್ಪಟ್ಟ ದೈವಸ್ಥಾನ | ವಾಹನ ಸಂಚಾರದಲ್ಲಿ ಬದಲಾವಣೆ

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ವಾರ್ಷಿಕ ನೇಮೋತ್ಸವ ಜ.24 ಬುಧವಾರ ನಡೆಯಲಿದ್ದು, ಎಲ್ಲಾ ಸಿದ್ಧತೆಗಳು ನಡೆದಿದೆ. ದೈವಸ್ಥಾನ ಹಾಗೂ ಮುಖ್ಯರಸ್ತೆಯಲ್ಲಿ ಸುಮಾರು 500 ಮೀ.ನಷ್ಟು ಉದ್ದಕ್ಕೆ ತಳಿರು ತೋರಣ, ಕೇಸರಿ ಬಂಟಿಂಗ್ಸ್, ವಿದ್ಯುತ್ ಬಲ್ಬುಗಳಿಂದ ಈಗಾಗಲೇ ಸಿಂಗರಿಸಲಾಗಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 7 ಗಂಟೆಗೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು

ನಾಳೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಬಂಟಿಂಗ್ಸ್, ತಳಿರು ತೋರಣ, ವಿದ್ಯುತ್ ದೀಪಗಳಿಂದ ಸಿಂಗರಿಸಲ್ಪಟ್ಟ ದೈವಸ್ಥಾನ | ವಾಹನ ಸಂಚಾರದಲ್ಲಿ ಬದಲಾವಣೆ Read More »

ಹಿಂದೂ ಮುಖಂಡ ಅವಿನಾಶ್‍ ಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದ.ಕ.ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಶಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿ ನ್ಯಾಯಾಲಯದಲ್ಲಿ ಜ.24 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ನಡೆಯಲಿದೆ. ಕರ್ನಾಟಕ ಪೊಲೀಸ್ ಅಧಿನಿಯಮ-1963 ರ ಕಲಂ :55 ಪ್ರಕಾರ ಗಡಿಪಾರಿಗೆ ಆದೇಶಿಸಲಾಗಿದೆ. ವಿಚಾರಣೆಗೆ ಸಂಬಂಧಿಸಿ ಅವಿನಾಶ್ ಸ್ವತಃ ಅಥವಾ ವಕೀಲರ

ಹಿಂದೂ ಮುಖಂಡ ಅವಿನಾಶ್‍ ಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್ Read More »

ದುಗ್ಗಲ, ಕೋರಿಕ್ಕಾರು ಪ್ರವೇಶದಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ | ಸ್ಥಳೀಯರಲ್ಲಿ ಆತಂಕ

ಪುತ್ತೂರು: ದುಗ್ಗಲ, ಕೋರಿಕ್ಕಾರು ಪ್ರವೇಶದಲ್ಲಿ ಮತ್ತೆ ಕಾಡಾನೆ ಪತ್ಯಕ್ಷಗೊಂಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ಕೋರಿಕ್ಕಾರು ಗಣೇಶ್ ಭಂಡಾರಿ ಎಂಬವರ ಜಮೀನಿನಲ್ಲಿ ಕಾಡಾನೆ ಬಂದಿರುವುದನ್ನು ನೋಡಿರುವುದಾಗಿ ಕೊಳ್ತಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಮೋದ್ ಕೆ.ಎಸ್‍. ತಿಳಿಸಿದ್ದಾರೆ. ಈ ಭಾಗದ ಜನರು ಈ ಕುರಿತು ಜಾಗೃತರಾಗಿರುವಂತೆ ಅವರು ತಿಳಿಸಿದ್ದಾರೆ.

ದುಗ್ಗಲ, ಕೋರಿಕ್ಕಾರು ಪ್ರವೇಶದಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ | ಸ್ಥಳೀಯರಲ್ಲಿ ಆತಂಕ Read More »

ಜ.25 : 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2024

ಪುತ್ತೂರು: ಭಾರತ ಚುನಾವಣಾ ಆಯೋಗ ಪುತ್ತೂರು ತಾಲೂಕು ವತಿಯಿಂದ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2024 ಜ.25 ರಂದು ಮಧ್ಯಾಹ್ನ 2.30 ಕ್ಕೆ ಪುರಭವನದಲ್ಲಿ ನಡೆಯಲಿದೆ. ಮತದಾರರ ನೋಂದಣಾಧಿಕಾರಿ, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಪದವಿ ಕಾಲೇಜು ಪ್ರಾಂಶುಪಾಲ ವಿಷ್ಣು ಗಣಪತಿ ಭಟ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್‍., ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‍ ಎಸ್‍.ಆರ್‍., ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್

ಜ.25 : 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2024 Read More »

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಕುರಿತು ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್  ನ ದಶಮಾನೋತ್ಸವದ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಸೋಮವಾರ ಸ್ವಸಹಾಯ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ದಶಮಾನೋತ್ಸವದ ಅಂಗವಾಗಿ ಪ್ರತೀ ತಿಂಗಳು ಒಂದು ಕಾರ್ಯಕ್ರಮ ನಡೆಸುವುದರ ಜತೆಗೆ ಪ್ರತೀ ವಲಯದಲ್ಲೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ತೀರ್ಮಾನಿಸಲಾಯಿತು. ವೇದಿಕೆಯಲ್ಲಿ ಒಕ್ಕಲಿಗ ಟ್ರಸ್ಟ್ ನ ಡಿ.ವಿ.ಮನೋಹರ, ಎ.ವಿ.ನಾರಾಯಣ, ದಿವ್ಯಪ್ರಸಾದ್ ಎ.ಎಮ್., ವಸಂತ ವೀರಮಂಗಲ, ಜಿನ್ನಪ್ಪ ಗೌಡ ಮಳವೇಲು, ಪದ್ಮಯ್ಯ ಗೌಡ ವಾರಣಾಸಿ, ವೆಂಕಪ್ಪ ಗೌಡ, ಶ್ರೀಧರ ಗೌಡ ಕಣಜಾಲು ಉಪಸ್ಥಿತರಿದ್ದರು. ಸಭೆಯಲ್ಲಿ ಒಳಮೊಗ್ರು

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಕುರಿತು ಪೂರ್ವಭಾವಿ ಸಭೆ Read More »

ಹಿರಿಯ ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ಅವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

ಪುತ್ತೂರು: ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರಾದ ನಟ್ಟೋಜ ಶಿವಾನಂದ ರಾವ್ ಅವರನ್ನು ಪುತ್ತಿಲ ಪರಿವಾರದಿಂದ ಸನ್ಮಾನಿಸಲಾಯಿತು. ನಟ್ಟೋಝ ಶಿವಾನಂದ ರಾವ್ ಅವರು ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿರುವುದರ ಜತೆಗೆ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು, ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರೂ ಆಗಿದ್ದರು. ಅಯೋಧ್ಯೆ ಈ ಸಂದರ್ಭ ಅವರ ಪುತ್ರ, ಪುತ್ತೂರು ಅಂಬಿಕಾ ವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ,  ಹಿಂದೂ ಮುಖಂಡ ಅರುಣ್

ಹಿರಿಯ ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ಅವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ Read More »

ಸಾಕೇತನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ | ಕರಸೇವಕರಿಗೆ ಗೌರವಾರ್ಪಣೆ

ಕೆದಿಲ: ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಟೆ ಅಂಗವಾಗಿ ಕೆದಿಲ ಸಾಕೇತನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ರಾಮ ಭಕ್ತರಿಂದ ಭಜನೆ, ಬಳಿಕ ಶ್ರೀ ರಾಮ ಕಲ್ಪೋಕ್ತ ಪೂಜೆ, ಸಾಮೂಹಿಕ ರಾಮತಾರಕ ಮಂತ್ರ ನಡೆಯಿತು. ಕಾರ್ಯಕ್ರಮದಲ್ಲಿ ಕರಸೇವಕರಿಗೆ ಗೌರವಾರ್ಪಣೆ ನಡೆಯಿತು. ಮೈರ ಕೃಷ್ಣ ಭಟ್ ಕರಸೇವೆಗೆ  ತೆರಳಿದವರನ್ನು ಪ್ರಶಂಸಿಸಿದರು. ಕರಸೇವೆಯ ಸಮಯದಲ್ಲಿ ಭಾಗವಹಿಸಿದವರು ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡರು. ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮವನ್ನು ಪರದೆಯ ಮೂಲಕ ಸುಮಾರು 500ಕ್ಕೂ ಮಿಕ್ಕಿ ರಾಮಭಕ್ತರು ವೀಕ್ಷಿಸಿದರು.

ಸಾಕೇತನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ | ಕರಸೇವಕರಿಗೆ ಗೌರವಾರ್ಪಣೆ Read More »

ಎಣ್ಮೂರು ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನದಿಂದ ಎಣ್ಮೂರು ಶ್ರೀರಾಮ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ | ಕರಸೇವಕರಿಗೆ ಗೌರವ ಸನ್ಮಾನ

ಕಡಬ: ಎಣ್ಮೂರು ಕೋಟಿ-ಚೆನ್ನಯ ನಗರದ ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನ ವತಿಯಿಂದ ಅಯೋಧ್ಯ ಪ್ರಭು ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಎಮ್ಮೂರಿನ ಶ್ರೀರಾಮ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬೆಳಗ್ಗೆ ಗಣಪತಿ ಹವನ, ಶ್ರೀರಾಮನಾಮ ತಾರಕ ಹೋಮ, ವಿವಿಧ ಭಜನಾ ತಂಡಗಳಿಂದ ಭಜನೆ, ಶ್ರೀರಾಮ ದೇವರಿಗೆ ಕಲಶಾಭಿಷೇಕ ನಡೆದು, ಮಧ್ಯಾಹ್ನ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಹಿಂದು ಜಾಗರಣ ವೇದಿಕೆ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಗಣರಾಜ ಕೆದಿಲ ಹಾಗೂ ಯತೀಶ್ ರೈ ದುಗಲಡ್ಕ, ಪ್ರಫುಲ್ಲಚಂದ್ರ

ಎಣ್ಮೂರು ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನದಿಂದ ಎಣ್ಮೂರು ಶ್ರೀರಾಮ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ | ಕರಸೇವಕರಿಗೆ ಗೌರವ ಸನ್ಮಾನ Read More »

error: Content is protected !!
Scroll to Top