ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 23ನೇ ನೂತನ ಆಲಂಕಾರು ಶಾಖೆ ಶುಭಾರಂಭ
ಆಲಂಕಾರು: ಮೂರು ಬಾರಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ಸುಳ್ಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯ 23ನೇ ನೂತನ ಆಲಂಕಾರು ಶಾಖೆಯ ಉದ್ಘಾಟನಾ ಸಮಾರಂಭ ಜ.21 ಭಾನುವಾರ ಕಡಬ ಶ್ರೀ ದುರ್ಗಾ ಟವರ್ಸ್ನಲ್ಲಿ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಚೇರಿ ಉದ್ಘಾಟಿಸಿ ಶುಭ ಹಾರೈಸಿದರು. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭದ್ರತಾ ಕೊಠಡಿ, ಉದ್ಯಮಿ ಜಿ.ಕೃಷ್ಣಪ್ಪ ರಾಮಕುಂಜ ಗಣಕೀಕರಣ ಉದ್ಘಾಟಿಸಿದರು. ಆಲಂಕಾರು ಗ್ರಾಮ […]
ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 23ನೇ ನೂತನ ಆಲಂಕಾರು ಶಾಖೆ ಶುಭಾರಂಭ Read More »










