ಪುತ್ತೂರು

ನಾರಾಯಣ ಗುರುಗಳನ್ನು ಅವಮಾನಿಸಲು ಮಹಮ್ಮದಾಲಿ ಯಾರು ? ಪತ್ರಿಕಾಗೋಷ್ಠಿಯಲ್ಲಿ ಆರ್.ಸಿ.ನಾರಾಯಣ್

ಪುತ್ತೂರು: ಪುತ್ತೂರು: ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಖಂಡಿಸುವ ಭರದಲ್ಲಿ ಪುತ್ತೂರಿನ ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಆಲಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಉಲ್ಲೇಖಿಸಿ ಅವಮಾನಕರ ರೀತಿಯ ಮಾತುಗಳನ್ನಾಡಿದ್ದಾರೆ. ಇದು ಖಂಡನೀಯ. ಸರ್ವ ಧರ್ಮಗಳನ್ನೂ ಗೌರವಿಸುತ್ತಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ವಿವಾದದ ಮಧ್ಯೆ ಎಳೆದು ತರುವುದು ತಪ್ಪು ಎಂದು ಬಿಜೆಪಿ ಹೇಳಿಕೆ. ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನಾರ್ದನ ಪೂಜಾರಿ ಅವರು […]

ನಾರಾಯಣ ಗುರುಗಳನ್ನು ಅವಮಾನಿಸಲು ಮಹಮ್ಮದಾಲಿ ಯಾರು ? ಪತ್ರಿಕಾಗೋಷ್ಠಿಯಲ್ಲಿ ಆರ್.ಸಿ.ನಾರಾಯಣ್ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌”

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು, ತುಳು ಸಾಹಿತ್ಯ ಸಂಘ ಹಾಗೂ ತುಳುವ ಮಹಾಸಭೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ “ಆಟಿದ ಲೇಸ್‌”, ಮಂದಾರ ರಾಮಾಯಣ- ಅಜ್ಜೆರೆ ಸಾಲೆ- ಸುಗಿಪು-ದುನಿಪು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ|ರಾಜೇಶ್‌ ಭಟ್‌ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಟಿ ತಿಂಗಳಿನ ಮಹತ್ವ, ತುಳುನಾಡು ಮತ್ತು ತುಳು ಭಾಷೆಯ ಸಮೃದ್ಧತೆಗಳ ಬಗ್ಗೆ ತಿಳಿಸಿದರು. ಸುಗಿಪು-ದುನಿಪು ವಿಶೇಷ ಕಾರ್ಯಕ್ರಮದಲ್ಲಿ ತುಳು ಮಹಾಕಾವ್ಯ ಮಂದಾರ ರಾಮಾಯಣದ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌” Read More »

ಸರಗಳ್ಳತನ ಆರೋಪಿ ಬಂಧನ | ಸೊತ್ತುಗಳನ್ನು ವಶಪಡಿಸಿಕೊಂಡ ುಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ: ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ, ಆರೋಪಿಯಿಂದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ. ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.4ರಂದು  ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ಆರೋಪಿಯನ್ನು

ಸರಗಳ್ಳತನ ಆರೋಪಿ ಬಂಧನ | ಸೊತ್ತುಗಳನ್ನು ವಶಪಡಿಸಿಕೊಂಡ ುಪ್ಪಿನಂಗಡಿ ಪೊಲೀಸರು Read More »

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‍.ಸಂತೋಷ್‍ ರವರಿಗೆ ಏಕವಚನದಲ್ಲಿ ಅವಮಾನ | ಮಹೇಶ್‍ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ ರವರಿಗೆ ಏಕವಚನದಲ್ಲಿ ಮಾತನಾಡಿರುವುದಲ್ಲದೆ ಹೆಣ್ಣು ಮಕ್ಕಳ ಬಗ್ಗೆ ಅವಮಾನ  ರೀತಿಯಲ್ಲಿ ಮಾತನಾಡಿ ಗುಂಪು ಘರ್ಷಣೆಗೆ ಪ್ರಚೋದನೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಮಹೇಶ್ ತಿಮರೋಡಿಯವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವ ಸಮಯದಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಅವರನ್ನು ಅವಿವೇಕಿ, ಪಾಪಿ ಎಂದು ನಿಂಧಿಸಿದಲ್ಲದೆ ಶಿವಮೊಗ್ಗ, ಪುತ್ತೂರು, ಬೆಂಗಳೂರು, ದೆಹಲಿಯಲ್ಲಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‍.ಸಂತೋಷ್‍ ರವರಿಗೆ ಏಕವಚನದಲ್ಲಿ ಅವಮಾನ | ಮಹೇಶ್‍ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ನಗರ ಠಾಣೆಗೆ ದೂರು Read More »

ಸವಣೂರು : ಪ್ರಚಂಡ ವೇಗದ ಬಿರುಗಾಳಿಗೆ ಅಡಕೆ ಮರಗಳು, ವಿದ್ಯುತ್‌ ಕಂಬಗಳು ಧರಾಶಾಯಿ

ಹಾರಿಹೋದ ಮನೆಗಳ ಛಾವಣಿ; ಅಪಾರ ನಾಶನಷ್ಟ ಕಡಬ: ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ ಮಂಗಳವಾರ ಮುಂಜಾನೆ ಪ್ರಚಂಡ ವೇಗದ ಬಿರುಗಾಳಿ ಬೀಸಿ ಅಪಾರ ನಾಶನಷ್ಟ ಉಂಟಾಗಿದೆ. ಅಡಕೆ ಮರಗಳು, ವಿದ್ಯುತ್‌ ಕಂಬಗಳು ಧರಾಶಾಯಿಯಾಗಿದ್ದು, ಹಲವು ಮನೆಗಳ ಹೆಂಚು, ಶೀಟ್‌ಗಳು ಹಾರಿಹೋಗಿವೆ. ಸವಣೂರು ಮೆಸ್ಕಾಂ ಉಪವಿಭಾಗದ ಕೆಡೆಂಜಿ, ಅರೆಲ್ತಡಿ, ಕುದ್ಮನಮಜಲು, ಪಟ್ಟೆ, ಮಡಕೆ ಮತ್ತು ಕುದ್ಮಾರು ಗ್ರಾಮದ ಅನ್ಯಾಡಿ ಪರಿಸರದಲ್ಲಿ ಮುಂಜಾನೆ 5 ಗಂಟೆ ವೇಳೆಗೆ ಬೀಸಿದ ಬಿರುಗಾಳಿ ವ್ಯಾಪಕವಾಗಿ ನಾಶ ಉಂಟುಮಾಡಿದೆ. ಅರೇಲ್ತಡಿ ಕೊರಗಜ್ಜನ ಕಟ್ಟೆ, ದೈವಸ್ಥಾನದ

ಸವಣೂರು : ಪ್ರಚಂಡ ವೇಗದ ಬಿರುಗಾಳಿಗೆ ಅಡಕೆ ಮರಗಳು, ವಿದ್ಯುತ್‌ ಕಂಬಗಳು ಧರಾಶಾಯಿ Read More »

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ, ಅಪಪ್ರಚಾರ | ವಿಶ್ವಹಿಂದು ಪರಿಷತ್‌ ನಿಂದ ಪ್ರಾರ್ಥನೆ, ಶಿವ ಪಂಚಾಕ್ಷರಿ ಪಠಣ

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ದೂರವಾಗಿ, ಭಕ್ತರಲ್ಲಿ ಕ್ಷೇತ್ರದ ಮೇಲೆ ಶ್ರದ್ಧೆ, ಭಕ್ತಿ ವೃದ್ಧಿಯಾಗುವಂತೆ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ ಹಾಗೂ ಪರಿವಾರ ಸಂಘಟನೆಗಳಿಂದ ಸೋಮವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಶಿವ ಪಂಚಾಕ್ಷರಿ ಪಠಣ ನಡೆಸಲಾಯಿತು. ದೇವಾಲಯದಲ್ಲಿ ತುಪ್ಪದ ದೀಪ ಹಚ್ಚಿ, ಮಹಾಲಿಂಗೇಶ್ವರನ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ 108 ಸಾಮೂಹಿಕ ಶಿವ ಪಂಚಾಕ್ಷರಿ ಪಠಣ ಮಾಡಿದರು. ವೇದಮೂರ್ತಿ ವಿ.ಎಸ್. ಭಟ್

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ, ಅಪಪ್ರಚಾರ | ವಿಶ್ವಹಿಂದು ಪರಿಷತ್‌ ನಿಂದ ಪ್ರಾರ್ಥನೆ, ಶಿವ ಪಂಚಾಕ್ಷರಿ ಪಠಣ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನಿಂದ ಮಾದಕ ವಸ್ತು ವಿರೋಧಿ ದಿನಾಚರಣೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಆಶ್ರಯದಲ್ಲಿ ಕೇಪುಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರಿಗೆ ಕೃಷ್ಣ ನಗರ ಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪುತ್ತೂರು ವಲಯಧ್ಯಕ್ಷ ಸತೀಶ್ ನಾಯ್ಕರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಕೀಲರಾದ ಹರಿಣಾಕ್ಷಿ .ಜೆ .ಶೆಟ್ಟಿ ಅವರು ಮಾದಕ ವಸ್ತುಗಳ ಸೇವನೆಯಿಂದ ಯುವ ಪೀಳಿಗೆ ತಮ್ಮ ಸ್ಥಿಮಿತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನಿಂದ ಮಾದಕ ವಸ್ತು ವಿರೋಧಿ ದಿನಾಚರಣೆ Read More »

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವರ್ತನೆ | ರವಿ ರಾಮಕುಂಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಎಚ್‍ ಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ಬರುವ ರೀತಿ ವರ್ತನೆ ಮಾಡಿದ ರವಿ ರಾಮಕುಂಜ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‍ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ. ರವಿ ರಾಮ ಕುಂಜ ಎಂಬ ಕಲಾವಿದ ಶ್ರೀ ಕೃಷ್ಣನ ವೇಷ ದರಿಸಿ ನಾಟಕ ಪಾತ್ರ ಮಾಡುವ ಸಂರ್ಭದಲ್ಲಿ ಹೆಣ್ಣ (ಮಾತೆಯ) ನ್ನು ಅಪ್ಪಿ ಕೊಳ್ಳಲು ಹೇಳಿದ್ದು ಅಲ್ಲದೆ ಪೂಜೆಯಲ್ಲಿ ನಿರತವಾಗಿದ್ದ

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವರ್ತನೆ | ರವಿ ರಾಮಕುಂಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಎಚ್‍ ಪಿಯಿಂದ ನಗರ ಠಾಣೆಗೆ ದೂರು Read More »

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ

ಪುತ್ತೂರು: ಜೀವನದಲ್ಲಿ ಪ್ರತಿಯೊಬ್ಬರು ಒಮ್ಮೆಯಾದರ ಶ್ರೀಮದ್ಭಾಗವತವನ್ನು ಹೇಳಬೇಕು ಎಂದು ಜಿಎಲ್ ಸಮೂಹ ಸಂಸ್ಥೆಗಳ ಮಾಲಕ ಜಿ.ಎಲ್.ಬಲರಾಮ ಉಚಾರ್ಯ ಹೇಳಿದರು. ಶಿವಳ್ಳಿ ಸಂಪದ ಬೊಳುವಾರು ವಲಯ ವತಿಯಿಂದ ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸಪ್ತಾಹ ಕಾರ್ಯಕ್ರಮಗಳ ಉದ್ಘಾಟನೆಗೆ ಸಾಮಾನ್ಯವಾಗಿ ಜನರು ಕಡಿಮೆ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದಾರೆ. ಇದು ಅವರಲ್ಲಿನ ಆಸಕ್ತಿಯನ್ನು ತೋರಿಸುತ್ತದೆ. ಇಂತಹ ಉತ್ತಮವಾದ ಕಾರ್ಯಕ್ರಮಗಳು ಆಧ್ಯಾತ್ಮಿಕ ಚಿಂತನೆಗೆ ವೇಗ ನೀಡಲಿದೆ ಎಂದರು.

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ Read More »

ಪುತ್ತೂರು : ಯುವತಿ ಆತ್ಮಹತ್ಯೆ

ಪುತ್ತೂರು: ಅವಿವಾಹಿತ ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ಭಾನುವಾರ ಸಂಭವಿಸಿದೆ. ಕಾನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ (22) ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತೇಜಸ್ವಿನಿ ಅವರು ಜಿಡೆಕಲ್ಲು ಕಾಲೇಜಿನಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

ಪುತ್ತೂರು : ಯುವತಿ ಆತ್ಮಹತ್ಯೆ Read More »

error: Content is protected !!
Scroll to Top