ನಾರಾಯಣ ಗುರುಗಳನ್ನು ಅವಮಾನಿಸಲು ಮಹಮ್ಮದಾಲಿ ಯಾರು ? ಪತ್ರಿಕಾಗೋಷ್ಠಿಯಲ್ಲಿ ಆರ್.ಸಿ.ನಾರಾಯಣ್
ಪುತ್ತೂರು: ಪುತ್ತೂರು: ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಖಂಡಿಸುವ ಭರದಲ್ಲಿ ಪುತ್ತೂರಿನ ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಆಲಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಉಲ್ಲೇಖಿಸಿ ಅವಮಾನಕರ ರೀತಿಯ ಮಾತುಗಳನ್ನಾಡಿದ್ದಾರೆ. ಇದು ಖಂಡನೀಯ. ಸರ್ವ ಧರ್ಮಗಳನ್ನೂ ಗೌರವಿಸುತ್ತಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ವಿವಾದದ ಮಧ್ಯೆ ಎಳೆದು ತರುವುದು ತಪ್ಪು ಎಂದು ಬಿಜೆಪಿ ಹೇಳಿಕೆ. ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನಾರ್ದನ ಪೂಜಾರಿ ಅವರು […]
ನಾರಾಯಣ ಗುರುಗಳನ್ನು ಅವಮಾನಿಸಲು ಮಹಮ್ಮದಾಲಿ ಯಾರು ? ಪತ್ರಿಕಾಗೋಷ್ಠಿಯಲ್ಲಿ ಆರ್.ಸಿ.ನಾರಾಯಣ್ Read More »










