ಪುತ್ತೂರು

ಜ. 21ರಂದು ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024 | 16 ತಂಡಗಳ ಭಾಗವಹಿಸುವಿಕೆ

ಪುತ್ತೂರು: ಕ್ರಿಕೆಟ್ ಪಂದ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿರುವ ಬಾಂಧವ್ಯ ಟ್ರೋಫಿ ಜ. 21ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 7ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಇದಾಗಿದೆ. ಜ. 21ರಂದು ಬೆಳಿಗ್ಗೆ 9ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಪಂದ್ಯಾಟ ಉದ್ಘಾಟಿಸಲಿದ್ದಾರೆ. ಡಿವೈಎಸ್ಪಿ ಅರುಣ್ ನಾಗೇಗೌಡ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ನಗರಸಭೆ ನಿಕಟಪೂರ್ವ […]

ಜ. 21ರಂದು ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024 | 16 ತಂಡಗಳ ಭಾಗವಹಿಸುವಿಕೆ Read More »

ಕಿರಣ್ ಕುಮಾರ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಪುತ್ತೂರು: ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ 42ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನಿವಾಸಿ ಕಿರಣ್ ಕುಮಾರ್ ಭಾಗವಹಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 30ರ ವಯೋಮಾನದ ಜಾವೆಲಿನ್ ತ್ರೋದಲ್ಲಿ ಪ್ರಥಮ, 100 ಮೀ. ಹಾಗೂ 1500 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದು ಫೆ.2 ರಿಂದ 4 ರ ತನಕ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕ್ಯಾಂಪ್ಕೋ ಚಾಕಲೇಟ್ ಪ್ಯಾಕ್ಟರಿಯಲ್ಲಿ

ಕಿರಣ್ ಕುಮಾರ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ Read More »

ಪ್ರತಿಷ್ಠಿತ ಸಂಸ್ಥೆಗೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ

ಪುತ್ತೂರು: ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ ಯಾವುದೇ ಪದವಿಯೊಂದಿಗೆ ಬಿ.ಎಡ್ ಆದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ತಕ್ಷಣ ಸಂಪರ್ಕಿಸಿ : 8904877721, 7204977721

ಪ್ರತಿಷ್ಠಿತ ಸಂಸ್ಥೆಗೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ Read More »

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ

ಪುತ್ತೂರು: ಜ.22 ರಂದು ಆಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಪುತ್ತೂರು ರಾಮಕ್ಷತ್ರೀಯ ಸಮಾಜ ಬಾಂಧವರಿಂದ ಪುತ್ತೂರು ಕೆಮ್ಮಿಂಜೆಯಲ್ಲಿರುವ ಶ್ರೀರಾಮ ಭಜನಾ ಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಸೋಮವಾರ ಕೆಮ್ಮಿಂಜೆ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮರಕ್ಷಾಸ್ತ್ರೋತ್ರ ವಿಷ್ಣು ಸಹಸ್ರನಾಮ, 11 ಗಂಟೆಯಿಂದ ಭಜನೆ ಭಜನೆ, ಮಧ್ಯಾಹ್ನ ಮಹಾಪೂಜೆ, ಬಳಿಕ ಅನ್ನಸಂತರ್ಪಣೆ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಸುರೇಶ್ ಕೆಮ್ಮಿಂಜೆ,

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ Read More »

ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ರಾಮ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು. ರಾಮ ಪ್ರತಿಷ್ಠೆಯಿಂದ ಮನುಷ್ಯನ ಜತೆ ಜೀವ ಸಂಕುಲಕ್ಕೂ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವೈಭವದ ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೆಂಗಳೂರು ಎಂ.ಆರ್. ಜಿ. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ

ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್ Read More »

ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲದ 27ನೇ ವಾರ್ಷಿಕೋತ್ಸವ | ಅಶ್ವತ್ಥ ಮಹೋತ್ಸವ

ಪುತ್ತೂರು: ಕೆಮ್ಮಾಯಿ ಶ್ರೀ ವಿಷ್ಣು ಯವಕ ಮಂಡಲದ 27ನೇ ವರ್ಷದ ವಾರ್ಷಿಕೋತ್ಸವ, ಅಶ್ವತ್ಥ ಮಹೋತ್ಸವ ಹಾಗೂ ಶನೈಶ್ಚರ ಗ್ರಹವೃತ ಕಲ್ಪೋಕ್ತ ಪೂಜೆ ಸೋಮವಾರ ಬೆಳಿಗ್ಗೆಯಿಂದ ನಡೆಯುತ್ತಿದೆ. ವೈದಿಕರು ವೈದಿಕ ಕಾರ್ಯಕ್ರಮಗಳೊಂದಿಗೆ ಪೂಜಾ ವಿವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನೆರೆದಿದ್ದವರ ಕಣ್ಮನ ಸೆಳೆದವು.

ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲದ 27ನೇ ವಾರ್ಷಿಕೋತ್ಸವ | ಅಶ್ವತ್ಥ ಮಹೋತ್ಸವ Read More »

ಕ್ಯಾನ್ಸರ್ ಬಗ್ಗೆ ಭಯ ಬೇಡ : ಡಾ.ವೆಂಕಟ್ರಮಣ ಕಿಣಿ | ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಭಾಗಿತ್ವದಲ್ಲಿ ಕಾವು ನವೋದಯ ಒಕ್ಕೂಟದ ವತಿಯಿಂದ ಮಂಗಳೂರು ಎಂಐಒ ಆಸ್ಪತ್ರೆಯವರಿಂದ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಕಾವು ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಚ್ಚುತ ಮೂಡತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುಂದೆ ಬರಬಹುದಾದ ಅನಾರೋಗ್ಯದ ಬಗ್ಗೆ ಅರಿವು-ತಿಳುವಳಿಕೆ ಇರಬೇಕಾದದ್ದು ಅತೀ ಅಗತ್ಯ. ಅದಕ್ಕಾಗಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು

ಕ್ಯಾನ್ಸರ್ ಬಗ್ಗೆ ಭಯ ಬೇಡ : ಡಾ.ವೆಂಕಟ್ರಮಣ ಕಿಣಿ | ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮ Read More »

ಪುಷ್ಪಾವತಿ ಬಿ.ಎಂ. ಡಿಸ್ಕಸ್ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ 42ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಕೇಕುಡೆ ನಿವಾಸಿ ಪುಷ್ಪಾವತಿ ಬಿ.ಎಂ. ಡಿಸ್ಕಸ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಫೆ.2 ರಿಂದ 4 ರವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಿರಿಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪುಷ್ಪಾವತಿ ಅವರು ಆನಂದ ಪೂಜಾರಿ ಅವರ ಪತ್ನಿಯಾಗಿದ್ದಾರೆ. ಅವರ ಪುತ್ರ ಹರ್ಷಿತ್ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ

ಪುಷ್ಪಾವತಿ ಬಿ.ಎಂ. ಡಿಸ್ಕಸ್ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಭಾರತದಲ್ಲಿ ಏಕೆ ಜಾತಿಗಣತಿ ಅಪಾಯಕಾರಿ – ಅಶ್ವಿನ್ ಎಲ್. ಶೆಟ್ಟಿ

ಭಾರತವು ಪ್ರಾಚೀನ ನಾಗರಿಕತೆಯ ತೊಟ್ಟಿಲುಗಳಲ್ಲಿ ಒಂದು ಎಂದೆಣಿಸಲ್ಪಟ್ಟಿರುವ ರಾಷ್ಟ್ರ. ಸನಾತನ ಸಂಸ್ಕೃತಿಯ ತಳಹದಿಯ ಮೇಲೆ ನೆಲೆ ನಿಂತ ಭಾರತ ಮುಂದಿನ ದಿನಗಳಲ್ಲಿ ಪ್ರಪಂಚದ  ಬೇರೆ ಬೇರೆ ಖಂಡಗಳಿಂದ ಬಂದ ಜನರಿಗೆ ಆಶ್ರಯವನ್ನು ನೀಡಿ ವಿವಿಧ ಧರ್ಮದ ಬೀಡಾಗಿದೆ. ಭಾರತವು ಇಂದು ಪ್ರತಿಯೊಂದು ವಿಷಯದಲ್ಲೂ ವಿವಿಧತೆಯಲ್ಲಿ ಏಕತೆಯನ್ನು ತೋರುವ ರಾಷ್ಟ್ರವಾಗಿದೆ. ನಮ್ಮ ದೇಶದಲ್ಲಿ ಇಂದು ಆಡಳಿತದ ಅನುಕೂಲಕ್ಕೋಸ್ಕರ 28 ರಾಜ್ಯಗಳು ಹಾಗೂ  8 ಕೇಂದ್ರಾಡಳಿತ ಪ್ರದೇಶಗಳನ್ನು ರೂಪಿಸಲಾಗಿದೆ. ಅದರಲ್ಲಿ ಬಿಹಾರವು ಭಾರತದ ಅತ್ಯಂತ ಹಿಂದುಳಿದ ರಾಜ್ಯವಾಗಿದ್ದು, ಶಿಕ್ಷಣ, ಉದ್ಯೋಗ,

ಭಾರತದಲ್ಲಿ ಏಕೆ ಜಾತಿಗಣತಿ ಅಪಾಯಕಾರಿ – ಅಶ್ವಿನ್ ಎಲ್. ಶೆಟ್ಟಿ Read More »

ಕಬಕ ವಿದ್ಯಾಪುರ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕಬಕ ವಿದ್ಯಾಪುರ ಅಂಗನವಾಡಿಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಶಿಥಿಲಾವಸ್ಥೆಯಲ್ಲಿದ್ದ ಈ ಅಂಗನವಾಡಿ ಕಟ್ಟಡಕ್ಕೆ ಅನುದಾನ ನೀಡುವಂತೆ ಸ್ಥಳೀಯರು ಮನವಿ ಮಾಡಿದ್ದರು. 13 ಲಕ್ಷ ರೂ. ವೆಚ್ಚದಲ್ಲಿ ಹೊಸ ಕಟ್ಟಡದ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣವಾಗಲಿದೆ. ಕಾಮಗಾರಿಯ ಗುಣಮಟ್ಟದ ಕುರಿತು ಗ್ರಾಮಸ್ಥರು ಎಚ್ಚರವಹಿಸಬೇಕು

ಕಬಕ ವಿದ್ಯಾಪುರ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ Read More »

error: Content is protected !!
Scroll to Top