ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ | 30 ಮಂದಿ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ನಿಷೇದಾಜ್ಞೆ ಜಾರಿಯಲ್ಲಿದ್ದರೂ ಮೇ 2ರಂದು ಪುತ್ತೂರು ಗಾಂಧಿಕಟ್ಟೆಯ ಬಳಿ ಸುಮಾರು 20 ರಿಂದ 30 ಜನ ಅಕ್ರಮ ಕೂಟ ಸೇರಿಕೊಂಡು ಬಸ್ ನಿಲ್ದಾಣದ ಬಳಿಯಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ ಮತ್ತು ಸಮಾನ ಉದ್ದೇಶದಿಂದ ದೊಂಬಿ ಎಬ್ಬಿಸಿ ನಿಷೇದಾಜ್ಞೆ ಉಲ್ಲಂಘನೆ ಮಾಡಿರುವ ನಿಟ್ಟಿನಲ್ಲಿ ಸುಮಾರು 30 ಮಂದಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಎಂಬುವರ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ […]