ಪುತ್ತೂರು

ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ ನಿಧನ

ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಮಿ ಸಂಗ್ರಹಕ್ಕೆ ವಿಜಯ್ ಬಂದಿಲ್ಲ ಎಂದು ಗ್ರಾಹಕರು ಕರೆ ಮಾಡಿದಾಗ, ಮೊಬೈಲ್ ಕರೆ ಸ್ವೀಕರಿಸಿಲ್ಲ. ಬಳಿಕ ಮನೆ ಮಾಲಕರಿಗೆ ಕರೆ ಮಾಡಿ ವಿಚಾರಿಸಿದರು. ಅವರು ಮನೆ ಬಳಿ ಹೋಗಿ ನೋಡಿದಾಗ, ವಿಜಯ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ವಿಜಯ್ ಅವರು ಅವಿವಾಹಿತರಾಗಿದ್ದು, ಮುಕ್ವೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ […]

ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ ನಿಧನ Read More »

ಪ್ರೇರಣಾ ಸಂಸ್ಥೆಯ “ಪ್ರೇರಣಾ ಸಮ್ಮರ್ ಕ್ಯಾಂಪ್-2025” ಸಮಾರೋಪ | ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ | ನಮ್ಮನ್ನು ನಾವು ಅರಿತುಕೊಳ್ಳಲು ಶಿಬಿರ ಪೂರಕ ವಾತಾವರಣ ಕಲ್ಪಿಸುತ್ತದೆ : ವಚನಾ ಪ್ರದೀಪ್‍ | ಪ್ರೇರಣಾ ಬೇಸಿಗೆ ಶಿಬಿರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ : ಡಿ.ವಿ.ಮನೋಹರ್ | ಪ್ರೇರಣಾ ಬೇಸಿಗೆ ಶಿಬಿರ ಮಕ್ಕಳಿಗೆ ಉತ್ತಮ ಚಟುವಟಿಕೆಗಳಿಗೆ ಪ್ರೇರಣೆ ನೀಡಿದೆ : ಉಲ್ಲಾಸ ಪೈ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹೊರ ಹಾಕಲು ಶಿಬಿರದ ಪಾತ್ರ ಬಹುಮುಖ್ಯ : ಕೆ.ರಾಜೇಂದ್ರ ಪ್ರಸಾದ್‍ ಶೆಟ್ಟಿ,

ಪುತ್ತೂರು: ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೆಲ್ಲಿಕಟ್ಟೆಯಲ್ಲಿರುವ ಒಕ್ಕಲಿಗ ಸೌಧದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ “ಪ್ರೇರಣಾ ಸಮ್ಮರ್ ಕ್ಯಾಂಪ್-2025” ಇದರ ಸಮಾರೋಪ ಸಮಾರಂಭ ಇಂದು ಖಾಸಗಿ ಬಸ್ ನಿಲ್ದಾಣದ ಎದುರಿನ ಒಕ್ಕಲಿಗ ಸೌಧದಲ್ಲಿ ನಡೆಯಿತು. ನಮ್ಮನ್ನು ನಾವು ಅರಿತುಕೊಳ್ಳಲು ಶಿಬಿರ ಪೂರಕ ವಾತಾವರಣ ಕಲ್ಪಿಸುತ್ತದೆ : ವಚನಾ ಪ್ರದೀಪ್‍ ಮುಖ್ಯ ಅತಿಥಿಯಾಗಿ ಪುತ್ತೂರು ಅದಿವ ಸಂಸ್ಥೆಯ ಪಾಲುದಾರರಾದ ವಚನಾ ಪ್ರದೀಪ್ ಮಾತನಾಡಿ ನಮ್ಮ ಬಗ್ಗೆ ನಾವು ಅರಿತುಕೊಳ್ಳಲು ಮಕ್ಕಳಿಗೆ ಶಿಬಿರ

ಪ್ರೇರಣಾ ಸಂಸ್ಥೆಯ “ಪ್ರೇರಣಾ ಸಮ್ಮರ್ ಕ್ಯಾಂಪ್-2025” ಸಮಾರೋಪ | ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ | ನಮ್ಮನ್ನು ನಾವು ಅರಿತುಕೊಳ್ಳಲು ಶಿಬಿರ ಪೂರಕ ವಾತಾವರಣ ಕಲ್ಪಿಸುತ್ತದೆ : ವಚನಾ ಪ್ರದೀಪ್‍ | ಪ್ರೇರಣಾ ಬೇಸಿಗೆ ಶಿಬಿರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ : ಡಿ.ವಿ.ಮನೋಹರ್ | ಪ್ರೇರಣಾ ಬೇಸಿಗೆ ಶಿಬಿರ ಮಕ್ಕಳಿಗೆ ಉತ್ತಮ ಚಟುವಟಿಕೆಗಳಿಗೆ ಪ್ರೇರಣೆ ನೀಡಿದೆ : ಉಲ್ಲಾಸ ಪೈ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹೊರ ಹಾಕಲು ಶಿಬಿರದ ಪಾತ್ರ ಬಹುಮುಖ್ಯ : ಕೆ.ರಾಜೇಂದ್ರ ಪ್ರಸಾದ್‍ ಶೆಟ್ಟಿ, Read More »

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 55ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.16 ಬುಧವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಡಾ. ಬಿ ಆರ್.  ಅಂಬೇಡ್ಕರ್ ಜಯಂತಿ ಆಚರಣೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಭೀಮಾರಾವ್ ಅಂಬೇಡ್ಕರ್ ರವರ 134 ನೆಯ ಜನ್ಮ ದಿನಾಚರಣೆಯನ್ನು ಆಚರಿಸಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಎಸ್. ಡಿ. ಎಂ. ಸಿ. ಅದಕ್ಷರಾದ ರವಿಚಂದ್ರ ಇವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದರು. ಶಾಲಾ ಮುಖ್ಯಗುರು ತಾರಾನಾಥ ಪಿ ಇವರು ಅಂಬೇಡ್ಕರ್ರವರ ಬಾಲ್ಯ ಜೀವನವನ್ನು ಅವರ ಶೈಕ್ಷಣಿಕ ಬದುಕನ್ನು ವಿವರಿಸಿದರು. ಸಂವಿಧಾನದ ದಾಖಲಿಸಿದ ಸಂಗತಿಗಳನ್ನು ವಿವರಿಸಲಾಯಿತು.  ಶಾಲಾ ಶಿಕ್ಷಕರಾದ ಹರಿಣಾಕ್ಷಿ, ಶೋಭಾ,ಶ್ರೀಲತಾ, ಕವಿತಾ,ಹೇಮಾವತಿ,ಶಿಲ್ಪರಾಣಿ, ಸೌಮ್ಯ ಉಪಸ್ಥಿತರಿದ್ದರು

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಡಾ. ಬಿ ಆರ್.  ಅಂಬೇಡ್ಕರ್ ಜಯಂತಿ ಆಚರಣೆ Read More »

ಕಾರುಗಳ ನಡುವೆ ಅಪಘಾತ

ಪುತ್ತೂರು: ಕಾರು- ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಕುಂಬ್ರ ಸಮೀಪದಲ್ಲಿ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ನಡುವೆ ಅಪಘಾತ Read More »

ಬಿಸಿಲ ಬೇಗೆಯಲ್ಲಿ ಬೆಂದು, ಬಳಲಿ ಬಾಯಾರಿದವರಿಗೆ ತಂಪು ಪಾನೀಯ ವಿತರಿಸಿ ಮಾನವೀಯತೆಯ ಮಾತೃ ಸೇವೆ ನೀಡಿದ 9ರ ಪುಟಾಣಿ ಬಾಲಕಿ

ಪುತ್ತೂರು :  ಏಪ್ರಿಲ್ 13 ರ ಭಾನುವಾರದ ಸುಡು ಬಿಸಿಲಿನ ಬೆಂಕಿಗೂಡಿನಲ್ಲಿ  ನಡೆದ ಹೃದಯಸ್ಪರ್ಶಿ ಕಾರ್ಯಕ್ರಮವಿದು. ಕೇವಲ 9 ವರ್ಷದ ಬಾಲಕಿ ಸಂಪ್ರೀತಿ ಎಸ್. ಪ್ರಭು ಅವರು ತಮ್ಮ ಕರುಣಾಮಯಿ ಕಾರ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬೇಸಿಗೆಯ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಪ್ರೀತಿ ಅವರು ಪೆಟ್ರೋಲ್ ಪಂಪ್‌ ಗಳಲ್ಲಿ, ಬೀದಿ ಬದಿ ತರಕಾರಿ ಮಾರುಕಟ್ಟೆಗಳಲ್ಲಿ, ವಾಹನ ದುರಸ್ತಿ ಕೇಂದ್ರಗಳಲ್ಲಿ ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ತಂಪಾದ ಜ್ಯೂಸ್ ಮತ್ತು ಪಾನೀಯಗಳನ್ನು ವಿತರಿಸುವ ಉದಾತ್ತ

ಬಿಸಿಲ ಬೇಗೆಯಲ್ಲಿ ಬೆಂದು, ಬಳಲಿ ಬಾಯಾರಿದವರಿಗೆ ತಂಪು ಪಾನೀಯ ವಿತರಿಸಿ ಮಾನವೀಯತೆಯ ಮಾತೃ ಸೇವೆ ನೀಡಿದ 9ರ ಪುಟಾಣಿ ಬಾಲಕಿ Read More »

ಇಂದು (ಏ.15) : “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ

ಪುತ್ತೂರು: ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಎದುರಿನ ಒಕ್ಕಲಿಗ ಸೌಧದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ರಾಜೇಂದ್ರ ಪ್ರಸಾದ್ ಶೆಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ಅದಿವ ಸಂಸ್ಥೆಯ ಪಾಲುದಾರರಾದ ವಚನಾ ಪ್ರದೀಪ್, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್ ಪಾಳ್ಗೊಳ್ಳಲಿದ್ದಾರೆ ಎಂದು

ಇಂದು (ಏ.15) : “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ Read More »

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು  ಹೊಸತನ – ವಜ್ರಗಳ ಎಲ್‍ ಜಿಡಿ ಟೆಸ್ಟಿಂಗ್ ಮಿಷನ್

ಪುತ್ತೂರು: ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ,  8  ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ,  ಭಾರತದಲ್ಲೇ ಪ್ರಪ್ರಥಮ ” ವಜ್ರದ  ಮೂಲವನ್ನು  ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ  ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ  ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು  ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್‍ ನಲ್ಲಿ ತಯಾರಾದ ಕೃತಕ ವಜ್ರಗಳ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು  ಹೊಸತನ – ವಜ್ರಗಳ ಎಲ್‍ ಜಿಡಿ ಟೆಸ್ಟಿಂಗ್ ಮಿಷನ್ Read More »

54 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 54ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.15 ಮಂಗಳವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

54 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಇಡೀ ದೇಶಕ್ಕೆ ದಾರಿದೀಪವಾದ ಡಾ..ಬಿ.ಆರ್.ಅಂಬೇಡ್ಕರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅದರಲ್ಲೂ ಮಹಿಳೆಯರು ಶಿಕ್ಷಣದಲ್ಲಿ ಮುಂದೆ ಬರಬೇಕು ಎಂಬ ಚಿಂತನೆಯನ್ನಿಟ್ಟುಕೊಂಡು ಅದನ್ನು ಕಾರ್ಯರೂಪಕ್ಕೆ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ Read More »

error: Content is protected !!
Scroll to Top