ಪುತ್ತೂರು

ಹತ್ತೂರೊಡೆಯ ಪುತ್ತೂರು ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣ

ಪುತ್ತೂರು: ಇತಿಹಾಸ ಪ್ರಸಿದ್ಧ ಹತ್ತೂರೊಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ ದೊರೆತಿದೆ. ಧ್ವಜಾರೋಹಣದ ಮೂಲಕ ಭಕ್ತಿ ಭಾವದ ಹತ್ತು ದಿನಗಳ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಬ್ರಹ್ಮಶ್ರೀ ‌ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಅದ್ಧೂರಿ ಜಾತ್ರೆ ಇಂದಿನಿಂದ ಆರಂಭವಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಭಕ್ತರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಾತ್ರೋತ್ಸವದ ಧ್ವಜಾರೋಹಣವನ್ನು ಕಣ್ತುಂಬಿಕೊಂಡರು. ಮುಂದಿನ ಹತ್ತು ದಿನಗಳ ಕಾಲ ಈ ಜಾತ್ರೆ ನಡೆಯಲಿದ್ದು, ಲಕ್ಷಾಂತರ ಭಕ್ತರು […]

ಹತ್ತೂರೊಡೆಯ ಪುತ್ತೂರು ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣ Read More »

ಎ. 9 – 12: ಹನುಮಗಿರಿಯಲ್ಲಿ ನಡೆಯಲಿದೆ ಅದ್ಧೂರಿ ಬ್ರಹ್ಮಕಲಶ

ಪುತ್ತೂರು: ಈಶ್ವರಮಂಗಲದ ಹನುಮಗಿರಿಯಲ್ಲಿರುವ ತೋದಂಡರಾಮ, ಪಂಚಮುಖಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಎ. 9-12 ರ ವರೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ಅಂತಿಮ ಘಟ್ಟಕ್ಕೆ ತಲುಪಿರುವುದಾಗಿ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ಎ. 10 ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸಲಿದ್ದಾರೆ. ನೂತನ ಗೋಪುರ ಅವರಿಂದ ಲೋಕಾರ್ಪಣೆಯಾಗಲಿದೆ ಎಂದು ಹೇಳಿದ್ದಾರೆ. ಆಯೋಧ್ಯೆಯಿಂದ ತಂದ

ಎ. 9 – 12: ಹನುಮಗಿರಿಯಲ್ಲಿ ನಡೆಯಲಿದೆ ಅದ್ಧೂರಿ ಬ್ರಹ್ಮಕಲಶ Read More »

ಪುತ್ತೂರು ಜಾತ್ರೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಸರ್ಕಾರದ ಎಂಟು ಇಲಾಖೆಗಳಿಗೆ ಪತ್ರ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಅಹಿತಕರ ಘಟನೆಗಳು ಸಂಭವಿಸದ ಹಾಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆರ್. ಕೆ. ಪಾಂಗಣ್ಣಾಯ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಂಟು ಇಲಾಖೆಗಳಿಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರಿನ ಪಿ. ಜಿ. ಜಗನ್ನಿವಾಸ ರಾವ್ ಅವರ ಪುತ್ರ ಯುವತಿಯೊಬ್ಬಳಿಗೆ ಮದುವೆಯಾಗುವ ಭರವಸೆ ನೀಡಿ ಮಗು ಕರುಣಿಸಿ ಕೈಕೊಟ್ಟ ಘಟನೆಗೆ ಸಂಬಂಧಿಸಿದ ಹಾಗೆ ಸಂತ್ರಸ್ತ ಯುವತಿಯ ತಾಯಿ ಜಾತ್ರೆಯ ಧ್ವಜಾರೋಹಣದ ದಿನ ಧ್ವಜ

ಪುತ್ತೂರು ಜಾತ್ರೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಸರ್ಕಾರದ ಎಂಟು ಇಲಾಖೆಗಳಿಗೆ ಪತ್ರ Read More »

ಏ.16ರಿಂದ 19ರವರೆಗೆ ತಿಂಗಳಾಡಿಯಲ್ಲಿ ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ

ಮಕ್ಕಳಿಗೆ ಪ್ರಕೃತಿ ಒಡಲಿನ ಅಗಾಧತೆಯನ್ನು ತಿಳಿಸುವ ಅರ್ಥಪೂರ್ಣ ಶಿಬಿರ ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏಪ್ರಿಲ್ 16ರಿಂದ 19ರವರೆಗೆ ನಡೆಸಲಾಗುತ್ತಿದೆ. ಕಾಡಿನ ರಹಸ್ಯ ತಿಳಿಯುವುದು, ಟ್ರೆಷರ್ ಹಂಟ್, ವರ್ಲಿ ಆರ್ಟ್, ನೀರಾಟ, ಗೋವು ಮೇವು, ಗೋ ಪೂಜೆ, ನಿತ್ಯ ಪೂಜೆ, ರಾಮಾಯಣ ದೃಶ್ಯ ಕಾವ್ಯ, ಭಗವದ್ ಗೀತೆ ಜೊತೆಗೆ ಜೀವನ ಕೌಶಲಗಳನ್ನು ತಿಳಿಸುವ ಹತ್ತು ಹಲವು ಕುತೂಹಲಕಾರಿ

ಏ.16ರಿಂದ 19ರವರೆಗೆ ತಿಂಗಳಾಡಿಯಲ್ಲಿ ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ Read More »

ಪುತ್ತೂರಿನಲ್ಲಿ ʼಮಕ್ಕಳ ಕಲರವʼ ಉಚಿತ ಸಂಸ್ಕಾರ ಬೇಸಿಗೆ ಶಿಬಿರ

ಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳಿಗೆ ನೀರುಣಿಸಲು ಮಕ್ಕಳಿಗೆ ಗಣೇಶ ಭಟ್ ಕೇರ ಖಂಡಿಗ ಕರೆ ಪುತ್ತೂರು: ಮಕ್ಕಳು ತಮ್ಮ ಪೋಷಕರೊಂದಿಗೆ ಹಸಿದ ಬೀದಿನಾಯಿಗಳಿಗೆ ಹಾಗೂ ಇನ್ನಿತರ ಅಶಕ್ತ ಪ್ರಾಣಿಗಳಿಗೆ ಆಹಾರ ಮತ್ತು ನೀರನ್ನು ಒದಗಿಸಿ ಪ್ರಾಣಿ ದಯೆ ತೋರಬೇಕೆಂದು ಗಣೇಶ ಭಟ್ ಕೇರ ಖಂಡಿಗ ಹೇಳಿದರು. ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರಿನ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ ಪಾಂಗಳಾಯಿ ಅರಸು ಮುಂಡಿತ್ತಾಯ ದೈವಸ್ಥಾನದ ವಠಾರದಲ್ಲಿ ನಡೆದ ಮೊದಲ ದಿನದ ‘ಮಕ್ಕಳ ಕಲರವ’ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ,

ಪುತ್ತೂರಿನಲ್ಲಿ ʼಮಕ್ಕಳ ಕಲರವʼ ಉಚಿತ ಸಂಸ್ಕಾರ ಬೇಸಿಗೆ ಶಿಬಿರ Read More »

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ

ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಇಚ್ಚೂರು ಉರುವಾಲು ಇಲ್ಲಿನ ವಾರ್ಷಿಕ ಜಾತ್ರೆಯ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯ 109 ಮತ್ತು 110ನೇ ತಾಳಮದ್ದಳೆ ಜರಗಿತು. ಕವಿ ಗೆರೆಸೊಪ್ಪೆ ಶಾಂತಪ್ಪಯ್ಯ ವಿರಚಿತ ರುದ್ರ ಭೀಮ ಪ್ರಸಂಗದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ(ಭೀಮಸೇನ)ಜಯರಾಮ ಬಲ್ಯ (ದುಶ್ಯಾಸನ)ಜಿನೇಂದ್ರ ಜೈನ್ (ದ್ರೌಪದಿ)ದಿವಾಕರ ಆಚಾರ್ಯ ಗೇರುಕಟ್ಟೆ(ಶ್ರೀಕೃಷ್ಣ),ಶ್ರೀಧರ ಎಸ್ಪಿ ಕೃಷ್ಣಾಪುರ (ಅರ್ಜುನ) ಕಿರಿಯ

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯ ಕುಶಾಲಪ್ಪ ಗೌಡ ನಿಧನ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯರಾಗಿ ಅರ್ಥಧಾರಿಯಾಗಿ ಭಾಗವಹಿಸುತ್ತಿದ್ದ ಶ್ರೀ ಕುಶಾಲಪ್ಪ ಗೌಡ (78) ಇವರು ಅಲ್ಪಕಾಲದ ಅಸೌಖ್ಯದಿಂದ ದಿನಾಂಕ 31.03.2026ರಂದು ಉಪ್ಪಿನಂಗಡಿ ಕಟ್ಟೆಚಾರು  ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು  ಉಪ್ಪಿನಂಗಡಿಯ ಶ್ರೀ ಗಣೇಶ ಸ್ಟೋರ್ ಜವಳಿ ಮಳಿಗೆಯಲ್ಲಿ ದೀರ್ಘಕಾಲ ಕಾರ್ಯನಿರ್ವಹಿಸುತ್ತಿದ್ದು, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದ ಹಿರಿಯ ಸದಸ್ಯರಾಗಿದ್ದ ಇವರು ಸುಮಾರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಸಂಘದೊಂದಿಗೆ ಸಕ್ರಿಯರಾಗಿದ್ದರು. ರಾವಣ, ಇಂದ್ರಜಿತು, ವಾಲಿ,ಸುಗ್ರೀವ,ಮಾಗಧ ,ಕೌರವ ಮುಂತಾದ ಪಾತ್ರಗಳನ್ನು ನಿರ್ವಹಿಸುತ್ತಿದ್ದರಲ್ಲದೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯ ಕುಶಾಲಪ್ಪ ಗೌಡ ನಿಧನ Read More »

ಮಾ.30: ಮುಳಿಯ ಡೈಮಂಡ್ ಫೆಸ್ಟ್ ಉದ್ಘಾಟನೆ

ಪುತ್ತೂರು, ಮಾ. 30: ಪ್ರಸಿದ್ಧ ಆಭರಣ ಸಂಸ್ಥೆ ಮುಳಿಯ ಗೋಲ್ಡ್ -ಡೈಮಂಡ್ಸ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಲಾದ ‘ಡೈಮಂಡ್ ಫೆಸ್ಟ್’ ವಿಶೇಷ ಉತ್ಸವ ಮಾ.30ರಂದು ಉದ್ಘಾಟನೆಯಾಯಿತು. ಸುಬ್ರಹ್ಮಣ್ಯ ಶ್ರೀಕೃಷ್ಣ ರೆಸಿಡೆನ್ಸಿ ಮಾಲಕಿ ಪ್ರಜ್ಞಾ ಶೆಣೈ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಗುಣಮಟ್ಟ ಮತ್ತು ನಂಬಿಕೆಯಿಂದ ಜನರ ವಿಶ್ವಾಸಗಳಿಸಿರುವ ಮುಳಿಯ ಜ್ಯುವೆಲ್ಸ್ ಹತ್ತೂರಿನಲ್ಲಿ ಮನೆ ಮಾತಾಗಿದೆ ಎಂದರು. ಗ್ರಾಹಕರ ಆಯ್ಕೆಗೆ ತಕ್ಕಂತೆ ವಿಶಾಲ ಸಂಗ್ರಹ ಹಾಗೂ ಸಿಬಂದಿ ಆತ್ಮೀಯ ಸೇವೆ ಸಂಸ್ಥೆಯ ವಿಶೇಷತೆ ಎಂದರು. ಉತ್ಸವ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಮಾ.30: ಮುಳಿಯ ಡೈಮಂಡ್ ಫೆಸ್ಟ್ ಉದ್ಘಾಟನೆ Read More »

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಂಯೋಜನೆಯಲ್ಲಿ ಜರಗಿದ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆ ಸಂದರ್ಭದಲ್ಲಿ ಯಕ್ಷ ಭಾರತಿ ರಿ.ಕನ್ಯಾಡಿ ಸಂಚಾಲಕ, ಭಾಗವತ ಮಹೇಶ್ ಕನ್ಯಾಡಿ ಇವರನ್ನು ಗೌರವಿಸಲಾಯಿತು. ದೇವಳದ ಅರ್ಚಕರಾದ ಸುರೇಶ ಪುತ್ತೂರಾಯ,  ಹಿಮ್ಮೇಳ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಇಳoತಿಲ , ನಿವೃತ ಉಪನ್ಯಾಸಕ-ಅರ್ಥಧಾರಿ ಗಣರಾಜ ಕುಂಬ್ಳೆ, ಯಕ್ಷ ಭಾರತಿ ಖಜಾಂಜಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಅಧ್ಯಕ್ಷ

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ Read More »

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ ಕಾರ್ಯಕ್ರಮ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ ಹಾಗೂ ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ ಮಾರ್ಚ್ 26ರಂದು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ ಹಾಗೂ ತಂಡದ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಕ್ಷಯ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆದ ಶ್ರೀಮತಿ ಕಲಾವತಿ ಜಯಂತ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ ಕಾರ್ಯಕ್ರಮ Read More »

error: Content is protected !!
Scroll to Top