ಪುತ್ತೂರು

ಖ್ಯಾತ ಸಾಹಿತಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ ಅಸ್ತಂಗತ

ಪುತ್ತೂರು: ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಸಂಶೋಧಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ (88) ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅನುವಾದಕ, ವಿಮರ್ಶಕ, ಜಾನಪದ ತಜ್ಞ, ಕವಿ, ಕಥೆಗಾರರಾಗಿದ್ದ ಅವರು, 1935 ರ ಸೆ.27ರಂದು ಕೋಟೆಕಾರು ಸಮೀಪ ಅಡ್ಯ ಎಂಬಲ್ಲಿ ಜನಿಸಿದ್ದರು. ಕೇಟೆಕಾರಿನ ಸ್ಟೆಲ್ಲ ಮೇರಿಸ್ ಕಾನ್ವೆಂಟ್ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಅನಂತರ ಇಲ್ಲಿನ ಆನಂದಾಶ್ರಮದಲ್ಲಿ ಪ್ರೌಢಶಾಲೆ ವಿಧ್ಯಾಭ್ಯಾಸ ಮಾಡಿದರು. ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಅಭ್ಯಾಸ ಮುಗಿಸಿ, ಖಾಸಗಿಯಾಗಿ ಓದಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ. ಎ. ಪದವಿ […]

ಖ್ಯಾತ ಸಾಹಿತಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ ಅಸ್ತಂಗತ Read More »

ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಯಲ್ಲಿ ಪಲ್ಟಿಯಾಗಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಸ್‍ ನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿತ್ತು ಎನ್ನಲಾಗಿದೆ.

ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ Read More »

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ- 2023 24’

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ 2023 24’ ಪೆರ್ನಾಜೆ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಸಾದ್ವಿ ಶ್ರೀ ಮಾತಾ ನಂದಮಯೀ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು ಪಸರಿಸಲಿ ಎಂದು ನುಡಿದರು. ನಿವೃತ್ತ ಉಪನ್ಯಾಸಕಿ ಸುಕನ್ಯಾ ಡಿ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ- 2023 24’ Read More »

ಕೊಡಿಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ‘ತೊಟ್ಟಿಲು ಪೂಜೆ’  

ಪುತ್ತೂರು: ಪುತ್ತೂರಿನಲ್ಲಿ ಪೌರ ಸನ್ಮಾನ ಸ್ವೀಕರಿಸಲು ಗುರುವಾರ ಸಂಜೆ ಪುತ್ತೂರಿಗೆ ಆಗಮಿಸಲಿರುವ ಪುತ್ತಿಗೆ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರಿ ಸುಶ್ರೀಂದ್ರ ತೀರ್ಥ ಸ್ವಾಮೀಜಿಗಳು ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ರಾತ್ರಿ ಭೇಟಿ ನೀಡಿದರು. ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ದೇವಸ್ಥಾನದಲ್ಲಿ ಪಟ್ಟದ ದೇವರಿಗೆ ‘ತೊಟ್ಟಿಲು ಪೂಜೆ ಸೇವೆ’ ನೆರವೇರಿಸಿ, ಆಶೀರ್ವಚನ ನೀಡಿದರು. ಭಕ್ತಾದಿಗಳು ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿಕೊಂಡ ಹರಿಪ್ರಸಾದ್ ವೈಲಾಯ ಕರಾಯ ಹಾಗೂ ಮನೆಯವರು, ಶ್ರೀ ಕ್ಷೇತ್ರದ

ಕೊಡಿಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ‘ತೊಟ್ಟಿಲು ಪೂಜೆ’   Read More »

ತ್ರೋಬಾಲ್ ಪಂದ್ಯಾಟ: ವೈಗಾ ಎಂ. ರಾಷ್ಟ್ರಮಟ್ಟಕ್ಕೆ 

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವೈಗಾ ಎಂ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೈಗಾ ದರ್ಬೆ ಸುದರ್ಶನ್ ಎಂಟರ್ಪ್ರೈಸಸ್ ನ ಮಾಲಕ ಮನೋಜ್ ಟಿ.ವಿ. ಹಾಗೂ ಸಂಧ್ಯಾ ಎಂ. ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಮುಖ್ಯ ಶಿಕ್ಷಕಿ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ತ್ರೋಬಾಲ್ ಪಂದ್ಯಾಟ: ವೈಗಾ ಎಂ. ರಾಷ್ಟ್ರಮಟ್ಟಕ್ಕೆ  Read More »

ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ನೇಮಕ

ಪುತ್ತೂರು: ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶಿಸಿದ್ದಾರೆ. ಸವಣೂರು ಗ್ರಾಮದ ಕೆಡೆಂಜಿ ಗಂಗಾಧರ ಗೌಡರ ಪುತ್ರರಾಗಿರುವ ಪ್ರಶಾಂತ್ ಕೆಡೆಂಜಿ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ಹಾಗೂ ಬಿ.ಇ. ಇನ್ ಜರ್ನಲಿಸಮ್ ಮಾಡಿರುತ್ತಾರೆ. ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪೂರೈಸಿದ್ದು, ಪ್ರಸ್ತುತ ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾಗಿದ್ದಾರೆ. ಬಾಲ್ಯದಿಂದಲೇ ಸ್ವಯಂ ಸೇವಾ ಪ್ರಾಥಮಿಕ ಶಿಕ್ಷಣ ಪಡೆದಿರುವ ಅವರು, ಸರಹದ್ ಕೊ ಪ್ರಣಾಮ್ ಕುರಿತು

ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ನೇಮಕ Read More »

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ

ಪುತ್ತೂರು: ಸುಳ್ಯದಲ್ಲಿ ಅಡಿಕೆಗೆ ಹಳದಿ ರೋಗಕ್ಕೆ ಮನನೊಂದು ಆಲೆಟ್ಟಿ ಗ್ರಾಮದ ಬಡ್ಡಡ್ಕ ನಿವಾಸಿ ಜಗದೀಶ ಚಳ್ಳಂಗಾರು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಸರಕಾರ, ಕೃಷಿ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ನೇರ ಹೊಣೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಮಿನೇಜಸ್ ಆಪಾದಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಷ್ಟೋ ವರ್ಷದ ಮೊದಲೇ ಕಾಣಿಸಿಕೊಂಡ ಅಡಿಕೆ ಹಳದಿ ರೋಗವನ್ನು ನಿಯಂತ್ರಿಸುವಲ್ಲಿ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸುವುದರಲ್ಲಿ ಸರಕಾರ ಸಂಪೂರ್ಣವಾಗಿ ವಿಫಲರಾಗಿದೆ. ಸರಕಾರವು ಈ ಆತ್ಮಹತ್ಯೆಯ

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ Read More »

The perfect addition.

Yes, selection is a challenge from time immemorial. Be it anything to select, everybody is puzzled with varying degrees, never the less. But, magically, exceptionally, sometimes the selection appears to be perfect by all angles. Here is one such example. Ashwin L. Shetty, an ex missile engineer by profession, was inducted into the world’s largest

The perfect addition. Read More »

ಮನೆಯ ಬೀಗ ಮುರಿದು ನಗ, ನಗದು ದೋಚಿದ ಕಳ್ಳರು

ಕಡಬ: ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭ ಕಳ್ಳರು ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ಕಳವುಗೈದ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯ ಬೀಗ ಮುರಿದ ಕಳ್ಳರು, ನಗದನ್ನು ದೋಚಿದ್ದಾರೆ. ಪಕ್ಕದಲ್ಲಿರುವ ಮನೆಯೊಂದರ ಬೀಗ ಮುರಿಯುವ ವೇಳೆ ಆಟೋ ರಿಕ್ಷಾ ಆಗಮಿಸುವುದನ್ನು ನೋಡಿದ ಕಳ್ಳರು ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ

ಮನೆಯ ಬೀಗ ಮುರಿದು ನಗ, ನಗದು ದೋಚಿದ ಕಳ್ಳರು Read More »

ಶ್ರೀ ಕೃಷ್ಣನಿಗೆ ಗೀತೆ ಅರ್ಪಣೆ ಮಾಡಿದರೆ ಪರಿಪೂರ್ಣ ಅನುಗ್ರಹ ಪಡೆಯಲು ಸಾಧ್ಯ | ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು

ಪುತ್ತೂರು: ಶ್ರೀಕೃಷ್ಣನಿಗೆ ಪ್ರಿಯವಾದ ಗೀತೆಯನ್ನು ಅರ್ಪಣೆ ಮಾಡಿದರೆ ಪರಿಪೂರ್ಣ ಅನುಗ್ರಹ ಪಡೆಯಲು ಸಾಧ್ಯ ಎಂದು ಉಡುಪಿ ಪುತ್ತಿಗೆ ಮಠಾಧೀಶರಾದ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ನುಡಿದರು. ಅವರು ಪರ್ಯಾಯ ಪುತ್ತಿಗೆ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರ ಪೌರ ಸನ್ಮಾನ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಗುರುವಾರ ಸಂಜೆ ನಡೆದ ಪೌರ ಸನ್ಮಾನ ಹಾಗೂ ಶ್ರೀಗಳಿಂದ ಕೋಟಿ ಗೀತಾ ಲೇಖನ ಯಜ್ಷ ದೀಕ್ಷೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಜಗತ್ತಿಗೆ ಕೃಷ್ಣನ ಅನುಗ್ರಹವಾಗುವ ನಿಟ್ಟಿನಲ್ಲಿ ಗೀತಾ

ಶ್ರೀ ಕೃಷ್ಣನಿಗೆ ಗೀತೆ ಅರ್ಪಣೆ ಮಾಡಿದರೆ ಪರಿಪೂರ್ಣ ಅನುಗ್ರಹ ಪಡೆಯಲು ಸಾಧ್ಯ | ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು Read More »

error: Content is protected !!
Scroll to Top