ಮೋರಿ ಸಮಸ್ಯೆ | ಸ್ಪಂದಿಸಿದ ಸಂಸದರು
ಪುತ್ತೂರು: ಸಾರ್ವಜನಿಕರ ಅನುಕೂಲಕ್ಕಾಗಿ ಕೊಡಿಪ್ಪಾಡಿ ಶ್ರೀ ಜನಾರ್ಧನ ದೇವಸ್ಥಾನ ಸಹಿತ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಮೋರಿಯೊಂದನ್ನು ಅಳವಡಿಸಲಾಯಿತು. ಈ ರಸ್ತೆಯಲ್ಲಿ ಮೋರಿ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿತ್ತು. ಇದನ್ನು ಮನಗಂಡ ಸ್ಥಳೀಯರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದರು. ಮನವಿಯಂತೆ ಮೋರಿ ಅಳವಡಿಸಲು ಅನುದಾನ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಸಹಕರಿಸಿದರು.
ಮೋರಿ ಸಮಸ್ಯೆ | ಸ್ಪಂದಿಸಿದ ಸಂಸದರು Read More »










