ನೆಕ್ಕರೆ ದೈವಸ್ಥಾನದ ವಾರ್ಷಿಕ ನೇಮೋತ್ಸವ |ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಮಾ. 23 ಹಾಗೂ 24ರಂದು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆಯಲ್ಲಿರುವ ಶ್ರೀ ಬ್ರಹ್ಮ ಆದಿಮೊಗೇರ್ಕಳ ಹಾಗೂ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ನಡೆಯಲಿರುವ ಚತುರ್ಥ ವರ್ಷದ ವಾರ್ಷಿಕ ಪೂಜೆ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಕ್ಷೇತ್ರದ ಆನುವಂಶಿಕ ಮೊಕ್ತೇಸರ ಬಾಬು ಎನ್. ನೆಕ್ಕರೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಬ್ರಹ್ಮ ಆದಿಮೊಗೇರ್ಕಳ ಹಾಗೂ ಚಾಮುಂಡೇಶ್ವರಿ ಅಮ್ಮನವರ ಸೇವಾ ಸಮಿತಿ ಗೌರವಾಧ್ಯಕ್ಷ ಶ್ರೀಧರ ಪೂಜಾರಿ ನೆಕ್ಕರೆ, ಅಧ್ಯಕ್ಷ ರವಿ ಮುಕ್ವೆ, ಉಪಾಧ್ಯಕ್ಷ ಶಿವರಾಮ […]
ನೆಕ್ಕರೆ ದೈವಸ್ಥಾನದ ವಾರ್ಷಿಕ ನೇಮೋತ್ಸವ |ಆಮಂತ್ರಣ ಪತ್ರಿಕೆ ಬಿಡುಗಡೆ Read More »










