ದೀಪದ ಬೆಳಕು ಹರಿಯುವಂತೆ ಸಾಹಿತ್ಯದ ಬೆಳಕು ಹರಿಯಬೇಕು | ಭಾರತೀಯ ಭಾಷಾ ಉತ್ಸವ- ಬಹುಭಾಷಾ ಕವಿಗೋಷ್ಠಿಯಲ್ಲಿ ಡಾ. ಹರಿಕೃಷ್ಣ ಪಾಣಾಜೆ
ಪುತ್ತೂರು,ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವೇಕಾನಂದ ಬಿ.ಎಡ್ ಕಾಲೇಜು , ರೇಡಿಯೋ ಪಾಂಚಜನ್ಯ 90.80ಎಫ್. ಎಂ, ವಿದ್ಯಾಭಾರತೀ ಉಚ್ಚ ಶಿಕ್ಷಾ ಸಂಸ್ಥಾನ್- ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ ‘ಭಾರತೀಯ ಭಾಷಾ ಉತ್ಸವದ’ ಪ್ರಯುಕ್ತ ಬಹುಭಾಷಾ ಕವಿ ಗೋಷ್ಠಿ ತೆಂಕಿಲ ವಿವೇಕಾನಂದ ಬಿ.ಎಡ್. ಕಾಲೇಜಿನಲ್ಲಿ ನಡೆಯಿತು. ಆಯುರ್ವೇದಿಕ್ ವೈದ್ಯ ಡಾ. ಹರಿಕೃಷ್ಣ ಪಾಣಾಜೆ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ದೀಪವು ಬೆಳಕನ್ನು ನೀಡಿ ಕತ್ತಲೆಯನ್ನು ಹೋಗಲಾಡಿಸುವಂತೆ ಉತ್ತಮ ಸಾಹಿತ್ಯದ ಮೂಲಕ ಜ್ಞಾನದ ಬೆಳಕು ಹರಿದು ತನ್ಮೂಲಕ ಅಜ್ಞಾನದ […]










